Wednesday, April 22, 2026

Dharwad news

ಶ್ರೀರಾಮನ ಮೇಲಿನ ಪ್ರೀತಿ: ಬಸ್ ಅಲಂಕಾರಗೊಳಿಸಿದ ಕೆಎಸ್‌ಆರ್‌ಟಿಸಿ ಚಾಲಕ

Dharwad News: ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ರಾಮನ ಮೇಲಿನ ಪ್ರೀತಿಗಾಗಿ ಧಾರವಾಡದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ತನ್ನ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾನೆ. ಧಾರವಾಡದಿಂದ ಕರಡಿಗುಡ್ಡಕ್ಕೆ ಪ್ರತಿನಿತ್ಯ ಸಂಚಾರ ಮಾಡುವ ಬಸ್‌ನ್ನು ಕರಡಿಗುಡ್ಡ ಗ್ರಾಮದ ಬಸ್ ಚಾಲಕ ರಾಮನಗೌಡ ಗೌಡರ ಎಂಬುವವರೇ ತಮ್ಮ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾರೆ. ಬಸ್ಸನ್ನು ಹೂಮಾಲೆಗಳಿಂದ...

ಕಾಣೆಯಾಗಿದ್ದ ಮಂಗಳಗಟ್ಟಿ ಗ್ರಾಮದ ಪ್ರಜ್ವಲ್ ಶವವಾಗಿ ಪತ್ತೆ

Dharwad News: ಕಾಣೆಯಾಗಿದ್ದ ಯುವಕನೊರ್ವ ಶವವಾಗಿ ಪತ್ತೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಕೆಲಗೇರಿ ಕೆರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಮಂಗಳಗಟ್ಟಿ ಗ್ರಾಮದ ಯುವಕ ಪ್ರಜ್ವಲ್ ಹನಮಂತಗೌಡ ಪಾಟೀಲ್ ಕಾಣೆಯಾಗಿದ್ದನು. ಈ ಕುರಿತಂತೆ ದೂರು ಕೂಡಾ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮಾಡುತ್ತಿರುವ ನಡುವೆ ಪ್ರಜ್ವಲನ ಮೃತ...

ಸ್ವಸಹಾಯ ಸಂಘದ ಸಾಲ ತೀರಿಸಲಾಗದೇ, ಮಹಿಳೆ ಆತ್ಮಹತ್ಯೆಗೆ ಶರಣು..

Dharwad Crime News: ಧಾರವಾಡ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ. ಇಲ್ಲಿನ ರಾಜನಗರದಲ್ಲಿ ಈ ಘಟನೆ ನಡೆದಿದ್ದು, ಸುಂದರವ್ವ ಗಂಬೇರ್ ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ವ‌ಸಹಾಯ ಸಂಘದಲ್ಲಿ ಪಡೆದ ಸಾಲ ತಿರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಜೊತೆಗೆ ತನ್ನಿಂದ ಸಾಲ ಪಡೆದವರು ವಾಪಸ್ ಕೊಡದೇ ಸತಾಯಿಸಿದ್ದಾರೆ. ನನ್ನ ಸಾವಿನ...

ವಿವಿಧ ರಾಜ್ಯಗಳಿಗೆ ಧಾರವಾಡದಿಂದ ಹೋಗುತ್ತಿವೆ ಕೇಸರಿ ಧ್ವಜಗಳು

Dharwad News: ಧಾರವಾಡ: ಜ.22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದೆ. ಈ ಸಂದರ್ಭವನ್ನು ಇಡೀ ದೇಶ ದೊಡ್ಡ ಹಬ್ಬದಂತೆ ಸಂಭ್ರಮಿಸುತ್ತಿದೆ. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಪ್ರಭು ಶ್ರೀರಾಮಚಂದ್ರನ ಭಾವಚಿತ್ರ ಹಾಗೂ ಆಂಜನೇಯನ ಭಾವಚಿತ್ರವಿರುವ ಬಾವುಟಗಳು ಧಾರವಾಡದಿಂದ ಹೋಗುತ್ತಿವೆ. ಧಾರವಾಡದಲ್ಲಿ ಸುಮಾರು 3 ಲಕ್ಷ...

28 ಲಕ್ಷ ಹಣ ಪಡೆದು ಎಂಜಿನಿಯರ್ ಅಲ್ಲದವನಿಗೆ ಕೆಲಸ ಕೊಟ್ಟಿದ್ದ ಅಧಿಕಾರಿ ವಿರುದ್ಧ ಪ್ರೊಟೆಸ್ಟ್

Dharwad News: ಧಾರವಾಡ: ಕೊಳಚೆ ಅಭಿವೃದ್ದಿ ನಿಗಮದ ಎದುರು ಅಧಿಕಾರಿ ವಿರುದ್ಧ, ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಪ್ರತಿಭಟನೆ ನಡೆಸುತ್ತಿದೆ. ಎಂಜಿನಿಯರ್ ವ್ಯಾಸಂಗ ಮಾಡದ ಫಣಿರಾಜ್ ಎಂಬ ವ್ಯಕ್ತಿಯನ್ನ ಕೆಲಸಕ್ಕೆ ಪಡೆದು, ಆತನಿಂದ 28 ಲಕ್ಷ ಹಣ ಪಡೆದಿದ್ದಾರೆ ಎಂದು, ನಿಗಮದ ನಿರ್ದೇಶಕ ಮಾರುತಿ ಲಂಬಾಣಿ ವಿರುದ್ಧ ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ. ಅಲ್ಲದೇ, ಈ ಭ್ರಷ್ಟಾಚಾರಿ...

Hit and run case: ಬೈಕ್ ಅಪಘಾತ ಮಾಡಿ ಎಸ್ಕೇಪ್ ಆದ ಯುವಕ

Dharwad News: ಧಾರವಾಡ: ಯುವಕನೋರ್ವ ಬೈಕ್ ಅಪಘಾತ ಮಾಡಿ ಪರಾರಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಟೋಲ್ ನಾಕಾದ ಬಳಿ ಈ ಘಟನೆ ನಡೆದಿದ್ದು, ಈ ದೃಶ್ಯವನ್ನು ಓರ್ವ ವ್ಯಕ್ತಿ ರೆಕಾರ್ಡ್ ಕೂಡ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಬೈಕ್‌ಗೆ ಗುದ್ದಿ ಪರಾರಿಯಾದ ಯುವಕ, ಕೆಳಗೆ ಬಿದ್ದಿರುವ...

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಧಿಡೀರ್ ಭೇಟಿ

Dharwad News: ಧಾರವಾಡ : ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ದೊಡ್ಡಮನಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿ. ಎಲ್ಲಾ ಸೌಕರ್ಯಗಳನ್ನೊಳಗೊಂಡಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮವಾಗಿ ಚಿಕಿತ್ಸೆ ಸಿಗುತ್ತಿದೆಯಾ ಹಾಗೂ ಎಲ್ಲಾ ಸೌಕರ್ಯಗಳನ್ನು ಜನರಿಗೆ ಉತ್ತಮವಾಗಿ ನೀಡಲಾಗುತ್ತಿದೆಯಾ ಎಂಬುದನ್ನು ಪರಿಶೀಲನೆ...

ಕಲಂದರ ಮುಲ್ಲಾ ಅವರಿಂದ ಡಾ. ರಮೇಶ್ ಮಹಾದೇವನಪ್ಪನವರಿಗೆ ಗೌರವ ಸನ್ಮಾನ

Hubballi News: ಹುಬ್ಬಳ್ಳಿ : ಡಾಕ್ಟರ್ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ರಮೇಶ್ ಮಹಾದೇವಪ್ಪನವರು, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೇಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಕಲಂದರ್ ಮುಲ್ಲಾ, ಇವರ ನಿವಾಸದಲ್ಲಿ ಹೂವಿನ ಪುಷ್ಪವನ್ನು ಮಾಡುವ ಮುಖಾಂತರ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಸಮಸ್ತ ಗುರು ಹಿರಿಯರು ಯುವಕ ಮಿತ್ರರು, ಜೈ ಕರ್ನಾಟಕ ಆಟೋ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು

Dharwad News: ಧಾರವಾಡ : ರಾಯಾಪೂರದಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಕಳ್ಳತನ ಪ್ರರಕಣಕ್ಕೆ ಸಂಬಂಧಿಸಿದಂತೆ, ೧೦ ಜನರನ್ನು ಬಂಧಿಸಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ...

Rajyotsava : ಕರನಾಡಿನಾದ್ಯಂತ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಧಾರವಾಡದಲ್ಲೂ ರಾಜ್ಯೋತ್ಸವ ಆಚರಣೆ

Dharwad News : ಧಾರವಾಡದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವರು ಧ್ವಜಾರೋಹಣ ಮಾಡಿ ಅದ್ದೂರಿಯಾಗಿ ರಾಜ್ಯೋತ್ಸವ ಆಚರಿಸಿದರು. ಧಾರವಾಡದ ನಗರದ ಆರ.ಎನ್.ಶೆಟ್ಟಿ‌ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ್ರು. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪೂಜೆ ಸಲ್ಲಿಸುವ ಮೂಲಕ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img