Thursday, February 13, 2025

Dharwad news

Television : ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...

Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್

Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು. ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು....

Born Baby : ಧಾರವಾಡ: ನವಜಾತ ಶಿಶು ಗದ್ದೆಯಲ್ಲಿ ಪತ್ತೆ…!

Dharwad News : ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕಬ್ಬಿನ ಗದ್ದೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ತಾಯಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ. ಪಕ್ಕದ ಮನೆಯವರು ಈ ಶಿಶುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಇರುವೆಗಳು ಕಚ್ಚಲು ಆರಂಭಿಸಿದಾಗ ಮಗು ಅಳಲು ಆರಂಭಿಸಿದಾಗ ಇದನ್ನು...

Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ...

Flower : ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಟಿಸಿದ ಧಾರವಾಡದ ಕೃಷಿ ಮೇಳ

Dharwad News : ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ. ಗುಲಾಬಿ, ಸೇವಂತಿ, ಕಾರ್ನೇಶನ್,...

Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!

Dharawad News :  ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...

School : ಧಾರವಾಡ: ಶಾಲೆ ಗೋಡೆ ಕುಸಿತ, ತಪ್ಪಿದ ಭಾರೀ ದುರಂತ..!

Dharwad News : ಧಾರವಾಡದ ಶಿವನಗರ ಗ್ರಾಮದಲ್ಲಿ  ಭಾರಿ ದುರಂತವೊಂದು ತಪ್ಪಿದೆ. ಅವಳಿ ನಗರದಲ್ಲಿ ನಿರಂತರ  ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಲೇ ಇದೆ. ಇಂದು ಅಂದರೆ ಜುಲೈ 27 ರಂದು ಸತತ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಗೋಡೆ ಧಿಡೀರ್...

Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ

Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...

ದಾರವಾಡದಲ್ಲಿ ಹೊತ್ತಿ ಉರಿದ ‘ಕೈ’ಕಿಚ್ಚು: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನ,ಸಾವರ್ಕರ್ ಫೋಟೋಗೂ ಮೊಟ್ಟೆ ಒಡೆದು ಅವಮಾನ

Dharawad News: ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ. ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...

ಪಾಲಿಕೆ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ: ಯಾವ ಹೂವು ಯಾರ ಮುಡಿಗೋ…?

www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
- Advertisement -spot_img

Latest News

Mahakumbh: ಮಹಾಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಅಂಬಾನಿ ಕುಟುಂಬ

Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ....
- Advertisement -spot_img