Wednesday, January 7, 2026

Dharwad news

Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ

Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...

ದಾರವಾಡದಲ್ಲಿ ಹೊತ್ತಿ ಉರಿದ ‘ಕೈ’ಕಿಚ್ಚು: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನ,ಸಾವರ್ಕರ್ ಫೋಟೋಗೂ ಮೊಟ್ಟೆ ಒಡೆದು ಅವಮಾನ

Dharawad News: ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ. ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...

ಪಾಲಿಕೆ ಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ: ಯಾವ ಹೂವು ಯಾರ ಮುಡಿಗೋ…?

www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img