Sunday, May 10, 2026

Dharwad rural police

ಆಟವಾಡಲು ಹೋದ ಮಕ್ಕಳು ಜಲಸಮಾಧಿ!

ಧಾರವಾಡ ತಾಲೂಕಿನ ಮನಸೂರು ಗ್ರಾಮದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ತೋಡಲಾಗಿದ್ದ ನೀರಿನ ಗುಂಡಿಯಲ್ಲಿ ಬಿದ್ದು ಇಬ್ಬರು 7 ವರ್ಷದ ಬಾಲಕರು ಸಾವನ್ನಪ್ಪಿದ ದುರಂತ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಮೃತರನ್ನು ಕುಮಾರ್ ನಿಂಗಪ್ಪ ಮುದಕಣ್ಣವರ (7) ಹಾಗೂ ಪ್ರಥಮ್ ಉಳ್ಳಾಗಡ್ಡಿ (7) ಎಂದು ಗುರುತಿಸಲಾಗಿದೆ. ಪ್ರಥಮ್ ಧಾರವಾಡದ ಸತ್ತೂರು ನಿವಾಸಿಯಾಗಿದ್ದು, ರಜೆಗೆಂದು ಮಾವನ ಮನೆಗೆ ಬಂದಿದ್ದಾನೆ...

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img