Friday, July 24, 2026

Dharwad Rural

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img