Sunday, August 30, 2026

Dharwad Zilla Panchayat

ವಿನಯ್‌ ಕುಲಕರ್ಣಿ ಭವಿಷ್ಯ ಏನಾಗಲಿದೆ?

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img