Wednesday, October 23, 2024

Dharwad

ನವಗ್ರಹ ತೀರ್ಥಕ್ಷೇತ್ರದಲ್ಲಿ ಪದವಿ ಪ್ರದಾನ ಸಮಾರಂಭ: ಸಚಿವ ಲಾಡ್‌ಗೆ ಶ್ರಮಜೀವಿ ಪ್ರಶಸ್ತಿ ಪ್ರದಾನ..!

Hubli News: ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಬಹುಮುಖ್ಯ ಘಟ್ಟ ಎಂದರೇ ಪದವಿ ಪ್ರದಾನ. ಅದೆಷ್ಟೋ ದಿನಗಳ ಓದಿನ ಶ್ರಮಕ್ಕೆ ಪೂರಕವಾಗಿ ಪಡೆಯುವ ಅದೊಂದು ಪದವಿ ಪ್ರದಾನದ ಸಂಭ್ರಮದ ಖುಷಿಯಂತೂ ಹೇಳ ತೀರದಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಕೂಗಳತೆಯ ದೂರದಲ್ಲಿರುವ ವರೂರಿನಲ್ಲಿ‌ ಇಂತಹದೊಂದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದೆ. ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದ ಸಭಾ...

ಪಡಿತರಕ್ಕಾಗಿ ಹೋರಾಟಕ್ಕಿಳಿದ ಜನರು: ಬೇಕೆ ಬೇಕು ರೇಷನ್ ಬೇಕು..!

Hubli News: ಹುಬ್ಬಳ್ಳಿ: ಸರ್ಕಾರ ಹಸಿವು ಮುಕ್ತ ಸಮಾಜಕ್ಕಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಆದರೆ ಸರಿಯಾದ ಸಮಯಕ್ಕೆ ಪಡಿತರ ಬಾರದೇ ಇರುವುದುನ್ನು ಖಂಡಿಸಿ ಹುಬ್ಬಳ್ಳಿಯ ನವನಗರದ ಸಾರ್ವಜನಿಕರು ನ್ಯಾಯ ಬೆಲೆ ಅಂಗಡಿಯ ಮುಂದೆ ಬೇಕೆ..ಬೇಕು ರೇಷನ್ ಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. https://youtu.be/a-r11ei6pC4 ಹೌದು.. ಸುಮಾರು ತಿಂಗಳಿನಿಂದ ಪಡಿತರ ವ್ಯವಸ್ಥೆಯಲ್ಲಿ ವಿಳಂಬವಾಗುತ್ತಿದ್ದು, ಈ ನಿಟ್ಟಿನಲ್ಲಿ...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

Political News: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

Hubli News: ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. https://youtu.be/w95LODLBiOA ರಾಜೀನಾಮೆ ಪತ್ರ ಸ್ವೀಕರಿಸಿ...

ಟಿಕೇಟ್ ಕೊಡಿಸುವುದಾಗಿ ಹಣ ವಂಚನೆ ಆರೋಪ: ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ

Hubli News: ಹುಬ್ಬಳ್ಳಿ: ಟಿಕೇಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ಪಂಚನಾಮೆ ಮಾಡಿಸಿದ್ದಾರೆ. ಬೆಂಗಳೂರಿನಿಂದ ಎಸಿಪಿ ಚಂದನ್ ತಂಡ ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಆಗಮಿಸಿ, ಇಲ್ಲಿನ ಇಂದಿರಾ ನಗರ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ ನಡೆಸಿದ್ದಾರೆ. ಜೋಶಿ ಮನೆಯಲ್ಲಿರುವ...

ನಾವು ಜೆಡಿಎಸ್‌ಗೆ ಮರುಜೀವ ನೀಡಿದ್ದೇವೆ, ಕುಮಾರಸ್ವಾಮಿಯವರು ಟಿಕೇಟ್ ತ್ಯಾಗ ಮಾಡಬೇಕು: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹಲವು ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ಶಿಗ್ಗಾವ್ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನ ಯಾಕೆ ಎಳೀತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ...

ಮಳೆಗೆ ನೆನೆದು ನೆನೆದು ಕುಸಿದು ಬಿದ್ದ ಮನೆಯ ಮೇಲ್ಛಾವಣಿ: ಮನೆಯಲ್ಲಿದ್ದ ಅತ್ತೆ-ಸೊಸೆ ಸ್ಥಿತಿ ಗಂಭೀರ

Dharwad News: ಧಾರವಾಡ: ಸತತ 10 ದಿನಗಳಿಂದ ಧಾರವಾಡದಲ್ಲಿ ಭಾಾರಿ ಮಳೆ ಸುರಿಯುತ್ತಿದ್ದು, ಮಳೆಯ ರಭಸಕ್ಕೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. https://youtu.be/z2XTGfcoxZM ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಳೆಗೆ ಮೇಲ್ಛಾವಣಿ ನೆನೆದು ನೆನೆದು, ಕೊನೆಗೆ ಕುಸಿದು ಬಿದ್ದಿದೆ. ಮನೆ ಬಿದ್ದ ಪರಿಣಾಮ ಅತ್ತೆ ಸೊಸೆಗೆ ಗಂಭೀರ ಗಾಯವಾಗಿದ್ದು, ಇಬ್ಬರನ್ನೂ ಹುಬ್ಬಳ್ಳಿಯ...

ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ ಕೇಸ್ ಬಗ್ಗೆ ಪ್ರಹ್ಲಾದ್ ಜೋಶಿ ಮೊದಲ ರಿಯಾಕ್ಷನ್

Political News: ಚುನಾವಣೆಗೆ ಟಿಕೇಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧ ಆರೋಪ ಕೇಳಿ ಬಂದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನನಗೆ ಸಹೋದರಿ ಇದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ನನಗೆ ಸಹೋದರಿಯೇ ಇಲ್ಲ. ಗೋಪಾಲ ಜೋಶಿ ನನ್ನ...

ಉಪಚುನಾವಣೆ: ಎರಡು ಮೂರು ದಿನಗಳಲ್ಲಿ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ: ಬಿ.ವೈ.ವಿಜಯೇಂದ್ರ

Hubli News: ಹುಬ್ಬಳ್ಳಿ: ಉಪ ಚುನಾವಣೆ ಎಲ್ಲಾ ಕ್ಷೇತ್ರಗಳಿಗೂ ಆದಷ್ಟು ಬೇಗ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವದು. ನಾಡಿದ್ದು, ನಾನೂ ಕೂಡ ದೆಹಲಿಗೆ ತೆರಳಿಲಿದ್ದು, ವರಿಷ್ಟರೊಂದಿಗೆ ಚರ್ಚಿಸಿ ಎರಡು ಮೂರು ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. https://youtu.be/fpKWEw89VOY ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಯಾರಿಗೆ ಟಿಕೇಟ್ ನೀಡಬೇಕೆನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಶಿಗ್ಗಾವಿಯಲ್ಲಿ ಎಷ್ಟೇ...

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿದ್ದನ್ನು ವಿರೋಧಿಸಿ ದೊಡ್ಡ ಪ್ರತಿಭಟನೆ ನಡೆಸುತ್ತೇವೆ: ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಸುದ್ದಿಗೋಷ್ಠಿ ನಡೆಸಿದ್ದು, ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ...
- Advertisement -spot_img

Latest News

Spiritual: ಹಿಂದೂ ಧರ್ಮದ ಸಪ್ತ ಚಿರಂಜೀವಿಗಳ ಬಗ್ಗೆ ನಿಮಗೆಷ್ಟು ಗೊತ್ತು..?: ಭಾಗ 1

Spiritual: ಹಿಂದೂ ಧರ್ಮದಲ್ಲಿ, ಪುರಾಣ ಕಥೆಗಳಲ್ಲಿ, ರಾಮಾಯಣ- ಮಹಾಭಾರತದಲ್ಲಿ ಬರುವ ಕೆಲವು ಪಾತ್ರಗಳಲ್ಲಿ, ಇನ್ನುವರೆಗೂ ಕೆಲವರು ಜೀವಂತವಾಗಿದ್ದಾರೆ ಎಂದು ಹೇಳಲಾಗುತ್ತದೆ. ಏಕೆಂದರೆ, ಅವರು ಚಿರಂಜೀವಿಗಳು. ಅವರಿಗೆ...
- Advertisement -spot_img