Friday, July 4, 2025

Dharwad

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....

Dharwad News: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಸ್ವಯಂ ನಿವೃತ್ತಿಗೆ ನಿರ್ಧಾರ

Dharwad News: ಧಾರವಾಡ: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ...

Dharwad News: ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾ*ವು

Dharwad News: ಧಾರವಾಡ: ಹಾಸನ, ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ...

Hubli News: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಸೇರಿ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಕಿಡಿಗೇಡಿಗಳು ಹುಸಿ ಬಾಾಂಬ್ ಬೆದರಿಕೆ ಹಾಕಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಬೆಂಗಳೂರು ವಿಮಾನ ನಿಲ್ದಾಣ ನಿರ್ದೇಶಕರಿಗೆ ಹುಸಿ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಈ ಇ- ಮೇಲ್‌ನಲ್ಲಿ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. Roadkill kyo ಎಂಬ ಇ- ಮೇಲ್ ಐಡಿಯಿಂದ ಈ...

ಬಾಹ್ಯಾಕಾಶಕ್ಕೆ ಧಾರವಾಡದ ಹೆಸರು, ಮೆಂತ್ಯೆ ಕಾಳು.. ಕೃಷಿ ವಿ ವಿ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ

Dharwad News: ಇಸ್ರೋ ಮತ್ತು ನಾಸಾ ಜಂಟಿಯಾಗಿ ಕೈಗೊಂಡಿರುವ ಎಕ್ಸಿಯೋಮ್-4 ಮಿಷನ್‌ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ವಿಶೇಷ ಕೊಡುಗೆ ನೀಡಿದೆ. ಈ ಅಂತರಿಕ್ಷೆ ಯಾತ್ರೆಗೆ ಧಾರವಾಡದಿಂದ ಹೆಸರು ಮತ್ತು ಮೆಂತ್ಯೆ ಕಾಳುಗಳು ಹೋಗಿವೆ. ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕೃಷಿ ವಿಶ್ವವಿದ್ಯಾಲಯದಿಂದ...

Gadag News: ಸೆಪ್ಟೆಂಬರ್‌ನಲ್ಲಿ ಕಾಂತ್ರಿಯಾಗುತ್ತೊ.. ಭ್ರಾಂತಿಯಾಗುತ್ತೊ ನೋಡೋಣ: ಬಸವರಾಜ್ ಬೊಮ್ಮಾಯಿ

Gadag News: ಗದಗ: ಸೆಪ್ಟೆಂಬರ್ ನಲ್ಲಿ ಕ್ರಾಂತಿಯಾಗುತ್ತೆ ಎಂದು ಕಾಂಗ್ರೆಸ್ ಸಚಿವ ರಾಜಣ್ಣ ಹೇಳಿದ್ದು, ಗದಗನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೆಪ್ಟೆಂಬರ್ ನಲ್ಲಿ ಕಾಂತ್ರಿಯಾಗುತ್ತೊ.. ಬ್ರಾಂತಿಯಾಗುತ್ತೊ ನೋಡೋಣ ಎಂದಿದ್ದಾರೆ. ಈಗಾಗ್ಲೆ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭ್ರಾಂತಿಯಾಗಿದೆ. ಕಾಂಗ್ರೆಸ್ ಆಂತರಿಕೆ ವಿಷಯದ ಬಗ್ಗೆ ಹೆಚ್ಚು ಮಾತಾಡಲ್ಲ. ಕಾಂಗ್ರೆಸ್ ಕಚ್ಚಾಟದಲ್ಲಿ ಎಲ್ಲಿದೆ ಅಭಿವೃದ್ಧಿ..? ಕಚ್ಚಾಟಕ್ಕೂ...

Dharwad News: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟಕ್ಕೆ ಪ್ರಯತ್ನ ನಡೆಸಿ, ಸಿಕ್ಕಿಬಿದ್ದ ಖದೀಮರು

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ಚಿನ್ನ ಮಾರಾಟ ಯತ್ನ ನಡೆದಿದ್ದು, ವಂಚಕರಿಬ್ಬರಿಗೆ ಸಾರ್ವಜನಿಕರು ಗೂಸಾ ನೀಡಿದ್ದಾರೆ. ಧಾರವಾಡದ ಟಿಕಾರೆ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ 15 ದಿನಗಳಿಂದ ಈ ವಂಚಕರು ಓಡಾಡುತ್ತಿದ್ದರು. ಆರಂಭದಲ್ಲಿ ಜನರಿಗೆ ಅಸಲಿ ಚಿನ್ನ ತೋರಿಸಿ, ಯಾಮಾರಿಸುತ್ತಿದ್ದ ಖದೀಮರು, ಹಣ ನೀಡಿದ ಮೇಲೆ ನಕಲಿ ಚಿನ್ನ ನೀಡುತ್ತಿದ್ದರು. ಕೆಲ ವ್ಯಾಪಾರಿಗಳು...

Haveri News: ಕಂಟ್ರಾಕ್ಟರ್ ಶಿವಾನಂದ ಹ*ತ್ಯೆಗೆ ಬಿಗ್ ಟ್ವಿಸ್ಟ್: ಆರೋಪಿಗಳ ಕಾಲಿಗೆ ಫೈರಿಂಗ್

Haveri News: ಹಾವೇರಿ: ಹಾವೇರಿಯಲ್ಲಿ ಕಂಟ್ರಾಕ್ಟರ್ ಶಿವಾನಂದ ಬರ್ಬರವಾಗಿ ಹತ್ಯೆಯಾದ ಕೇಸ್‌ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕೊಲೆಯ ಆರೋಪಿ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ, ಆರೋಪಿ ಅಶ್ರಫ್ ಹತ್ಯೆಯ ಕಥೆ ಹೇಳಿದ್ದಾನೆ. ಶಿವಾನಂದ ನನ್ನ ಹತ್ಯೆಗೆ ಸುಪಾರಿ ನೀಡಿದ್ದ, 10 ಲಕ್ಷ ರೂಪಾಯಿಗೆ ನನ್ನನ್ನು ಹತ್ಯೆ ಮಾಡಲು ಹುಬ್ಬಳ್ಳಿ ಹುಡುಗರಿಗೆ ಸುಪಾರಿ ನೀಡಿದ್ದ. ಮುಂಜಾನೆ...

Hubli News: ಜೈನ್ ಕಾಲೇಜಿನ ಜಿಹಾದಿ ಮನಸ್ಸಿನ ವಿದ್ಯಾರ್ಥಿಗಳನ್ನು ವಜಾ ಮಾಡುವಂತೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್‌ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ. ಹಾಗಾಗಿ ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img