Tuesday, August 4, 2026

Dharwad

Hubli News: ಗಣೇಶೋತ್ಸವಕ್ಕೆ ಹುಬ್ಬಳ್ಳಿಯಲ್ಲಿ ರೂಟ್ ಮಾರ್ಚ್ ಮಾಡಿದ ಪೊಲೀಸರು

Hubli News: ಹುಬ್ಬಳ್ಳಿ: ಇಂದಿನಿಂದ ಗಣಪತಿ ಹಬ್ಬ ಆರಂಭವಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಭಿನ್ನ ರೀತಿಯಲ್ಲಿ ವಿಶೇಷವಾಗಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮಾಡುತ್ತಾರೆ. ಆದ ಕಾರಣ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನ್‌ರೇಟ್ ವತಿಯಿಂದ, ಹುಬ್ಬಳ್ಳಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ,...

ಗಣೇಶೋತ್ಸವ ಸಂಭ್ರಮಕ್ಕೆ ಖರೀದಿ ಜೋರು: ಮಾರುಕಟ್ಟೆಯಲ್ಲಿ ಹೆಚ್ಚಿದ ಜನಸಂದಣಿ

Hubli News: ಹುಬ್ಬಳ್ಳಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ಗಣೇಶೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿದೆ. ನಗರದ ಬೀದಿ-ಬೀದಿಗಳಲ್ಲಿ ಹಬ್ಬದ ಕಳೆ ಮೊಳಕೆ ಒಡೆದಿದೆ. ಹೂವುಗಳ ಗಂಧ, ಮಣ್ಣಿನ ಮೂರ್ತಿಯ ಸುಗಂಧ,ಭಕ್ತರ ಹೃದಯದಲ್ಲಿ ಭಕ್ತಿಯ ನಿನಾದ ಗಣೇಶೋತ್ಸವ ಸಂಭ್ರಮಕ್ಕೆ ಪುಷ್ಟಿ ನೀಡಿದೆ. ಹೌದು.‌ ಗಣೇಶ ಹಬ್ಬದ ಸಿದ್ಧತೆ ನೋಡಿದರೆ, ಮಂಗಳವಾರ ಕಳೆದು...

Hubli: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ; ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ...

ಅಣ್ಣಿಗೇರಿ ತಾಲೂಕಿಗೆ ಸಚಿವ ಸಂತೋಷ ಲಾಡ್ ಭೇಟಿ: ಮನೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕೆ ಸೂಚನೆ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿದ ಮಳೆಗೆ ಅಣ್ಣಿಗೇರಿ ತಾಲೂಕಿನ ಶಿಶುವಿನಹಳ್ಳಿ ಗ್ರಾಮದಲ್ಲಿ ಮನೆ ಬಿದ್ದಿದ್ದು, ಮನೆಯಲ್ಲಿ ಮಲಗಿದ್ದು, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಿಟ್ಟಿನಲ್ಲಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಶುವಿನಹಳ್ಳಿಯ ಶಿವಾನಂದ ಕೌಜಗೆರಿ ಎಂಬುವವರ ಮನೆ ರಾತ್ರಿ ಮಲಗಿದ್ದ ವೇಳೆಯಲ್ಲಿ...

ಹೆಸರು, ಮೆಣಸಿನಕಾಯಿ ಬೆಳೆ ವೀಕ್ಷಣೆ: ರಾಜ್ಯ ಸರ್ಕಾರದಿಂದ ಪರಿಹಾರ ಭರವಸೆ ನೀಡಿದ ಲಾಡ್..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತ ಬೆಳೆದ ಬೆಳೆ ಸಂಪೂರ್ಣ ಹಾಳಾಗಿದ್ದು, ಈ ನಿಟ್ಟಿನಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ತಾಲೂಕಿನ ಮಣಕವಾಡ ಗ್ರಾಮದಲ್ಲಿ ಮೆಣಸಿನಕಾಯಿ, ಹೆಸರು ಸಂಪೂರ್ಣ ಹಾಳಾಗಿದ್ದು, ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್.ಎಚ್.ಕೋನರೆಡ್ಡಿ ವೀಕ್ಷಣೆ ಮಾಡಿ ರೈತರ ಅಳಲನ್ನು ಆಲಿಸಿದರು. ಹೆಸರಿನ ಬೆಳೆಗಳು ಸಂಪೂರ್ಣ ಹಾಳಾಗಿದ್ದು,...

Hubli News: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣಪತಿ ಮೂರ್ತಿ ಸೀಜ್…ಪಿಓಪಿ ವಿಶೇಷ ಕಾರ್ಯಪಡೆ ಕಾರ್ಯಚರಣೆ.

Hubli News: ಪರಿಸರ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು, ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ. ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ ಧಾರವಾಡದಲ್ಲಿ ಕಾರ್ಯಾಚರಣೆ ನಡೆಸಿ ಪಿಓಪಿ ವಿಶೇಷ ಕಾರ್ಯಪಡೆ ಹೆಬ್ಬಳ್ಳಿಯಲ್ಲಿ 91 ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಆದೇಶದಂತೆ ರಚಿಸಿದ...

Hubli News: ಕ್ಷುಲ್ಲಕ ಕಾರಣಕ್ಕೆ ತಂದೆಗೆ ಚಾಕು ಇರಿದ ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಗನೇ ತಂದೆಗೆ ಚಾಕು ಇರಿದ ಘಟನೆ ನಡೆದಿದ್ದು, ಇಲ್ಲಿನ ಅದರಗುಂಚಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಯಲ್ಲಪ್ಪ ಸುಂಕದ (52) ಎಂಬುವವರಿಗೆ, ಮಗ ಮಹಾಂತೇಶ ಸುಂಕದ (22) ಎಂಬಾತ ಚಾಕು ಹಾಕಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಜಗಳ ಅತೀರೇಕಕ್ಕೆ ಹೋಗಿದೆ. ಈ ವೇಳೆ ಪುತ್ರ ತಂದೆಯ...

Hubli News: ಗಣೇಶ ಹಬ್ಬ ಹಿನ್ನೆಲೆಯಲ್ಲಿ ರೌಡಿಶೀಟರ್ ಗಡಿಪಾರು !

Hubli News: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಬಾರಿ ನಾಲ್ಕು ಜನರ ಮೇಲೆ ಗುಂಡ ಆಕ್ಟ್ ಮಾಡಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ರೌಡಿಶೀಟರ್ ಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವಂತಹ. ಈಗ ಕಳೆದ ಎರಡು ದಿನಗಳಿಂದ 22 ಜನರ ರೌಡಿಶೀಟರ್ ಗಳನ್ನು ಗಡಿಪಾರು...

Dharwad News: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳ ಅರೆಸ್ಟ್

Dharwad News: ಧಾರವಾಡ: ಮನೆಯಲ್ಲಿದ್ದ ಚಿನ್ನದ ಮಂಗಳಸೂತ್ರ ಕಳ್ಳತನ ಮಾಡಿದ್ದ ಕಳ್ಳನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗಷ್ಟ್‌ 17 ರಂದು ಧಾರವಾಡ ಹಿರೇಮಠ ಓಣಿಯ ಸಾಂಬ್ಳೆ ಬಿಲ್ಡಿಂಗ್‌ನಲ್ಲಿ ವಾಸವಿದ್ದ ವಿಜಯ ಕೋಟಕರ್ ಎಂಬುವವರ ಮನೆಯಲ್ಲಿದ್ದ ಮಂಗಳಸೂತ್ರ ಕಳ್ಳತನವಾಗಿತ್ತು. ಈ ಸಂಬಂಧ ಅವರು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ...

ನಿಂತಿದ್ದ ವಾಹನಕ್ಕೆ ಚಿಗರಿ ಡಿಕ್ಕಿ: ಅವಳಿನಗರದಲ್ಲಿ ಹೆಚ್ಚಿದ ಅಪಘಾತದ ಪ್ರಮಾಣ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿ.ಆರ್.ಟಿ.ಎಸ್ ಬಸ್ಸಿನ ಅಪಘಾತದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿವೆ. ಅವೈಜ್ಞಾನಿಕತೆಯೋ..? ಬೇಜವಾಬ್ದಾರಿಯೋ ಗೊತ್ತಿಲ್ಲ ಅವಳಿನಗರದ ಜನರಿಗೆ ಚಿಗರಿ ಯೋಜನೆ ವರವಾಗುವುದಕ್ಕಿಂತ ಶಾಪವಾಗಿ ಪರಿಣಮಿಸಿದೆ. ಸಿಗ್ನಲ್ ಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದ ವಾಹನಕ್ಕೆ ಹಿಂದಿನಿಂದ ಬಂದ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂದಿನ ಭಾಗ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img