Tuesday, April 7, 2026

Dharwad

Hubli News: ಹುಬ್ಬಳ್ಳಿಯ 15 ಎಕರೆ ಪ್ರದೇಶದಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣ

Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

Hubli News: ಕರಾವಳಿ ಪರಿಹಾರ ಪಡೆ ರಚನೆ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಿಷ್ಟು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...

ಬಾಲಕಿ ಅ*ತ್ಯಾಚಾರ, ಹ*ತ್ಯೆ ಆರೋಪಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಹಂತಕ ರಿತೇಶಕುಮಾರ್..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್‌ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ...

112 ತುರ್ತು ಸೇವೆಯ ಹೊಯ್ಸಳ ವಾಹನದ ಸಿಬ್ಬಂದಿಗಳು ಕುಡಿದ ಮತ್ತಿನಲ್ಲಿ ಫುಲ್ ಟೈಟ್

Hubli News: ಹುಬ್ಬಳ್ಳಿ: ಪೊಲೀಸ್ ಪೇದೆ ಕುಡಿದ ಮತ್ತಿನಲ್ಲಿ 112 ಹೊಯ್ಸಳ ವಾಹನ ಚಲಾಯಿಸಿ ಆಟೋ, ಬೈಕ್ ಲಾರಿ ಹಲವು ವಾಹನ ಸವಾರರಿಗೆ ಕಿರಿ ಕಿರಿ ಮಾಡಿರುವ ಘಟನೆ ವಾಣಿಜ್ಯ ನಗರಿಯ ಹೃದಯ ಭಾಗದಲ್ಲಿರುವ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವಾಹನದ ಸಂಖ್ಯೆ KA25G 0652 ತುರ್ತು ಹೊಯ್ಸಳ...

ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಬ್ರಿಟಿಷರ ಕೈಯಲ್ಲಿ ಕೆಲಸ ಮಾಡಿದವರು ನಮಗೆ ದೇಶಭಕ್ತಿ ಬಗ್ಗೆ ಹೇಳ್ತಿದ್ದಾರೆ.ದೇಶದ ಬಗ್ಗೆ ಎದೆತಟ್ಟಿ ನಿಂತವರು ಕಾಂಗ್ರೆಸ್ ನವರು. ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿ ಅವರು, ದೇಶದ...

ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ, ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ: ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...

ಬಿಜೆಪಿಯವರು ಮೋದಿ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಲಿ: ಶಿವರಾಜ್ ತಂಗಡಗಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿದ್ದು, ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ಎತ್ತಿನ ಬಂಡೆ ಮತ್ತು ಸಿಲಿಂಡರ್ ಇಟ್ಟು ಪೂಜೆ ಮಾಡಲಾಗಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಸಚಿವ ಶಿವರಾಜ್...

ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...

ಮೋದಿಯವರ ನಿರ್ಧಾರಕ್ಕೆ ಜಾತ್ಯಾತೀಯವಾಗಿ, ಪಕ್ಷಾತೀತವಾಗಿ ಎಲ್ಲರೂ ಬದ್ಧರಾಗಿರಬೇಕು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img