Tuesday, August 4, 2026

Dharwad

ಪಂಚಮಸಾಲಿ ಮೀಸಲಾತಿಯನ್ನು ಕಾನೂನಾತ್ಮಕವಾಗಿ ಪಡೆಯುತ್ತೇವೆ: ವಚನಾನಂದ ಸ್ವಾಮೀಜಿ

Hubli News: ಹುಬ್ಬಳ್ಳಿ: ಜಾತಿ ಗಣತಿ ಹೊರಬಿದ್ದ ಮೇಲೆ ಏನು ನಮೂದಿಸಬೇಕೆಂದು ಈಗಾಗಲೇ ಸಭೆ ನಡೆಸಲಾಗಿದೆ. ಧರ್ಮದ ಕಾಲಂನಲ್ಲಿ ಏನು ಇದೆ ಎಂದು ತಿಳಿದುಕೊಂಡು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ವೀರಶೈವದಲ್ಲಿನ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಗಬೇಕು. ಅಂದಾಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ...

Hubli News: ಬೀದಿನಾಯಿಗಳ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...

Hubli News: ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಂಡಾಟ ಮೆರೆದ ಪುಡಿ ರೌಡಿಗಳು..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್‌ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...

Hubli News: ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ...

Hubli: ಸಿದ್ಧಾರೂಢ ಮಠದಲ್ಲಿ ಸಂಭ್ರಮದ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಹಾಗೂ ಜಲ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸದ್ಗುರು ಸಿದ್ಧಾರೂಢರ 96ನೇ ವರ್ಷದ ಪುಣ್ಯಾರಾಧನೆ ಹಿನ್ನೆಲೆಯಲ್ಲಿ...

Dharwad News: ತಪ್ಪಿದ ಭಾರೀ ಅನಾಹುತ, ಎಕ್ಸಲ್ ಕಟ್ ಆಗಿ ಕಾಲೇಜ್ ಕಾಂಪೌಂಡ್‌ಗೆ ನುಗ್ಗಿದ ಚಿಗರಿ ಬಸ್

Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಚಿಗರಿ ಬಸ್‌ನಿಂದ ಆಗಾಗ ಒಂದಿಲ್ಲೊಂದು ಅವಘಡಗಳು ನಡೆಯುತ್ತಲೇ ಇರುತ್ತವೆ. ಈಗ ಅದೇ ರೀತಿ ಚಿಗರಿ ಬಸ್‌ನಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್‌ನ ಎಕ್ಸಲ್ ಕಟ್ ಆಗಿ ಜೆಎಸ್‌ಎಸ್ ಕಾಲೇಜಿನ ಕಂಪೌಂಡ್‌ಗೆ ನುಗ್ಗಿದೆ. ನಿತ್ಯ ಜನ ಇರುವ ಈ...

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಬಿಜಾಪುರಿ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಕಪ್ಪು ಮಸಿ ಬಳಿದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಧಾರವಾಡ ಶಹರ ಠಾಣೆಗೆ ದೂರು ನೀಡಿದ್ದಾರೆ. ಶಾಸಕ ಅರವಿಂದ...

Dharwad News: ವಿದ್ಯಾಗಿರಿ ಠಾಣೆ ಪೊಲೀಸರಿಂದ ಕಳ್ಳನ ಬಂಧನ, 8 ಲಕ್ಷ, 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶ

Dharwad News: ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ಕನ್ನಾ ಕಳ್ಳನನ್ನು ಬಂಧಿಸುವುಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 8ಲಕ್ಷ 50 ಸಾವಿರ ರೂಪಾಯಿ ಮೌಲ್ಯಗಳನ್ನು ಕಳ್ಳದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲ ಹಳೇ ಹುಬ್ಬಳ್ಳಿಯ ನಿವಾಸಿ ಹುಸೇನಸಾಬ್ ಕನವಳ್ಳಿ ಬಂಧಿತ ಚಾಲಾಕಿ ಕನ್ನಾ ಕಳ್ಳನಾಗಿದ್ದಾನೆ. ಕಳೆದ ಜುಲೈ 24...

ಧಾರವಾಡ, ಬೆಳಗಾವಿಯಲ್ಲಿ ಧಾರಾಕಾರ ಮಳೆ: ಸೇತುವೆ ದಾಟಲು ಜನರ ಹರಸಾಹಸ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ. Belagavi News: ಬೆಳಗಾವಿ: ಬೆಳಗಾವಿಯಲ್ಲಿ...

ಸೇಂಟ್ ಆ್ಯಂಡ್ರೊಸ್ ಆಂಗ್ಲ‌ ಮಾಧ್ಯಮ ಶಾಲೆ ಮೇಲೆ ಹಿಡಿತ್ ಸಾಧಿಸಲು ಮುಂದಾದ್ರಾ ರಾಜು ಜೋಸೆಫ್.?

Dharwad News: ಅದೂ ಮಕ್ಕಳಿಗೆ ಶಿಕ್ಷಣ ನೀಡುವ ಶಾಲೆ, ಆ ಶಾಲೆಗೆ ಒಬ್ಬರು ಚೇರಮನ್ ಹಾಗೂ ಆಡಳಿತ ಕಮಿಟಿ ಇತ್ತು. ಕಮಿಟಿಯ ಚೇರಮನ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಈಗ ಚೇರಮನ ಶಾಲೆಗೆ ಬಂದಿಲ್ಲ, ಆದರೆ ಶಿಕ್ಷಕರು ಸೇರಿ ಶಾಲೆಯ ಎಲ್ಲವನ್ನೂ ಚೇರಮನ್ ಆ್ಯಂಡ್ ಕಮಿಟಿ ಎಲ್ಲವನ್ನೂ ನೋಡಿಕೊಂಡು ಹೊಗುತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದ ಸಮಯದಲ್ಲೇ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img