Tuesday, August 4, 2026

Dharwad

ಧಾರವಾಡ ಕಾರಾಗೃಹದಲ್ಲಿ ಕರ್ಮಕಾಂಡ: ಪುಡಿರೌಡಿಯಿಂದ ಬೆಂಬಲಿಗರಿಗೆ ವೀಡಿಯೋ ಕಾಲ್..!

Dharwad News: ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ಎಲ್ಲವೂ ಮುಂದವರೆದಿದ್ದು, ಇಲ್ಲಿ ದುಡ್ಡು ನೀಡಿದ್ರೆ, ಬೇಕಾದ ಕೆಲಸ ಮಾಡಲು ಅನುಮತಿ ನೀಡಲಾಗುತ್ತಿದೆ. ದುಡ್ಡು ಕೊಟ್ರೆ ಮೋಬೈಲ್ ಪೋನ್, ಗಾಂಜಾ, ಸಿಗರೇಟು ಎಲ್ಲವೂ ಲಭ್ಯವಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆ ಅಂದ್ರೆ, ಯುವಕನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದ ಜಮೀರ್ ಜಮ್ಮು ಎಂಬ ರೌಡಿ,...

ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಕಸ ಸಂಗ್ರಹ: ದುರ್ವಾಸನೆಯಿಂದ ರೋಗದ ಭೀತಿ

Kundagola: ಕುಂದಗೋಳ: ಸರ್ಕಾರವು ನಗರ, ಪಟ್ಟಣದ ಜನರ ಆರೋಗ್ಯದ ದೃಷ್ಟಿಯಿಂದ ಕಸ ವಿಲೇವಾರಿಗೆ ಎಷ್ಟೇ ಯೋಜನೆ ತಂದರೂ, ಅತ್ಯಾಧುನಿಕ ಯಂತ್ರ ಕೊಟ್ಟರೂ, ಈ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸ ಇಂದಿಗೂ ರಸ್ತೆ ಪಕ್ಕ ಖಾಸಗಿ ಜಮೀನಿನಲ್ಲಿ ರಾಶಿ ರಾಶಿ ಸಂಗ್ರಹವಾಗಿದೆ. ಕುಂದಗೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 19 ವಾರ್ಡ್ ಮತ್ತು ಮಾರುಕಟ್ಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಕಸ...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಬೃಹತ್ ಮರ ಬಿದ್ದು ಆಟೋ ಜಖಂ!

ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು,...

Dharwad: ಕಳ್ಳರ ಮೇಲೆ ಫೈರಿಂಗ್ ಕೇಸ್: ಇಬ್ಬರನ್ನು ಹಿಡಿದಿದ್ದೇವೆ, ಓರ್ವನಿಗಾಗಿ ಹುಡುಕಾಟ ನಡೆದಿದೆ: ಕಮಿಷನರ್

Dharwad News: ಧಾರವಾಡ: ಕಳ್ಳರ ಮೇಲೆ ಪೋಲೀಸರಿಂದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಆಯುಕ್ತ ಶಶಿಕುಮಾರ್, ಆಸ್ಪತ್ರೆಗೆ ಭೇಟಿ ನೀಡಿದ್ದರು. ಗುಂಡೇಟು ತಾಕಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೋಲೀಸ್ ಅಧಿಕಾರಿಗಳಾದ ಪಿಎಸ್‌ಐ ಮಲ್ಲಿಕಾರ್ಜುನ್ ಮತ್ತು ಕಾನ್ಸ್‌ಟೇಬಲ್ ಇಸಾಕ್ ಅವರನ್ನು ನೋಡಲು ಬಂದಿದ್ದ ಶಶಿಕುನಮಾರ್ಇದೇ ವೇಳೆ ಗುಂಡೇಟು ತಿಂದ ಕಳ್ಳರನ್ನೂ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮದ ಜತೆ ಮಾತನಾಡಿರುವ...

ಕೆಎಎಸ್ ಮಾಡಬೇಕು ಎಂಬ ಕನಸು ಹೊತ್ತು ಧಾರವಾಡಕ್ಕೆ ಬಂದಿದ್ದ ಯುವಕ ಮಲಗಿದ್ದಲ್ಲೇ ಸಾ*ವು

Dharwad News: ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಕೋಚಿಂಗ್ ಪಡೆಯಲು ಧಾರವಾಡಕ್ಕೆ ಬಂದು ಇಲ್ಲಿನ ಶಕ್ತಿ ಕಾಲೊನಿಯಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ ಯುವಕನೋರ್ವ ತನ್ನ ರೂಮಿನಲ್ಲಿ ಮಲಗಿದ ಜಾಗದಲ್ಲೇ ಸಾವನ್ನಪ್ಪಿದ್ದಾನೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಯುವಕ ಗಂಗಾಧರ ಕರಿಗೌಡರ (32) ಎಂಬ ಯುವಕನೇ ಸಾವಿಗೀಡಾದವನು. ಗಂಗಾಧರ ಎಂಜಿನಿಯರಿಂಗ್ ಪದವೀಧರನಾಗಿದ್ದ. ಕೆಎಎಸ್ ಮಾಡಬೇಕು ಎಂಬ ಕನಸು...

ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕನ ಮನೆ ಮೇಲೆ ಲೋಕಾ ದಾಳಿ

Hubli News: ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ಇವರ ನಿವಾಸದಲ್ಲಿ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ. ನಾಲ್ಕು ಲಕ್ಷ ನಗದು, ಅಪಾರ ಪ್ರಮಾಣದ ಬೆಳ್ಳಿ ,ಬಂಗಾರ, ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ,...

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಜನ ಸಂಪರ್ಕ ಸಭೆ

Dharwad: ಧಾರವಾಡ: ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು ಸಚಿವರಿಗೆ ಸಲ್ಲಿಸಿದರು. ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಸಚಿವರು...

ಬೀದಿ ನಾಯಿಗಳ ನಿಯಂತ್ರಣದಲ್ಲಿ ಪಾಲಿಕೆ ವಿಫಲ: ಕಾರ್ಯಾಚರಣೆಗೆ ಸಿಗುತ್ತಿಲ್ವಂತೆ ಡಾಗ್ ಕ್ಯಾಚರ್ಸ್..!

Hubli: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಿರ್ಧಾರಗಳು ಕೇವಲ ಪೇಪರ್ ಹಾಗೂ ಪ್ರಚಾರಕ್ಕೆ ಸೀಮಿತವಾದಂತಾಗಿದೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಅದೆಷ್ಟೋ ಕ್ರಮಗಳನ್ನು ಕೈಗೊಂಡರೂ ಕೂಡ ಅವಳಿನಗರದ ಜನರಿಗೆ ಮಾತ್ರ ಬೀದಿ ನಾಯಿಗಳಿಂದ ಮುಕ್ತಿ ಸಿಗುತ್ತಿಲ್ಲ. ಹುಬ್ಬಳ್ಳಿಯ ಬಹುತೇಕ ಭಾಗದಲ್ಲಿ ರಾತ್ರಿ ವೇಳೆಯಲ್ಲಿ ಮಾತ್ರವಲ್ಲದೇ ಹಗಲು ಹೊತ್ತಿನಲ್ಲಿಯೂ ಬೀದಿ ನಾಯಿಗಳಿಂದ ಸಾರ್ವಜನಿಕರು ಹಾಗೂ...

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ.. ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ. ಚಪ್ಪಲಿ:...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img