Tuesday, August 4, 2026

Dharwad

ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ – ಫಯಾಜ್ ಜಾಮೀನು ಅರ್ಜಿ ಮುಂದೂಡಿಕೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ನ್ಯಾಯಲಯವು ಮುಂದೂಡಿದೆ. ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜುಲೈ 23ಕ್ಕೆ...

ಧಾರವಾಡ ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Dharwad News: ಧಾರವಾಡ: 2018 ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ಎಸ್.ಪಿ.ಡಾ. ಗೋಪಾಲ ಬ್ಯಾಕೋಡ್ ಅವರಿಂದ ಅಧಿಕಾರ ಸ್ವೀಕರಿಸಿದರು. ಗುಂಜನ್ ಆರ್ಯ ಅವರು ಮೂಲತಃ ಮಧ್ಯಪ್ರದೇಶ ರಾಜ್ಯದವರಾಗಿದ್ದು, 2018 ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ಅವರು ರಾಯಚೂರ...

Dharwad News: ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು.. ಬಂಧನ

Dharwad News: ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ ರಾಘವೇಂದ್ರನಿಂಗೆ ಮಲ್ಲಿಕ್...

Gadag News: ಸಿಬ್ಬಂದಿ ಕಣ್ಣಿಗೆ ಕಾರದ ಪುಡಿ ಎರಚಿ, ಪೆಟ್ರೋಲ್ ಬಂಕ್‌ನಲ್ಲಿ ಕಳ್ಳತನ

Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ. ರಾತ್ರಿ ವೇಳೆ ಮಲಗಿದ್ದಾಗ, ಬಂಕ್‌ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...

Dharwad News: KIADB ಬಹುಕೋಟಿ ಹಗರಣ, ಧಾರವಾಡದ ಚಿಕ್ಕಮಲಿಗವಾಡ ರವಿ ಇಡಿ ವಶಕ್ಕೆ..

Dharwad News: ಧಾರವಾಡ KIADBಯಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆರೋಪದ ಮೇಲೆ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಓರ್ವನನ್ನು ಬಂಧನ ಮಾಡಿದ್ದಾರೆ. ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರವಿ ಕುರಬೆಟ್ಟ ಎಂಬಾತನನ್ನ ವಶಕ್ಕೆ ಪಡೆದು, ಬಂಧನ ಮಾಡಿದೆ....

Dharwad News: ಸಿಎಂ, ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಎಂ, ಡಿಸಿಎಂ ದೆಹಲಿ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ವಿಶೇಷ ಏನು ಇಲ್ಲ, ಸಿಎಂ ಅವರ ಕೆಲಸಕ್ಕೆ ಅವರು ಹೋಗಿದ್ದಾರೆ. ಡಿಸಿಎಂ ಅವರು ತಮ್ಮ ಕೆಲಸಕ್ಕೆ ತಾವು ಹೋಗಿದ್ದಾರೆ. ರಾಜ್ಯ ಸರ್ಕಾರದ ಕೆಲಸಗಳು ಕೇಂದ್ರ ಮಂತ್ರಿಗಳ ಜೊತೆ ಭೇಟಿ ಮಾಡುವ ಕೆಲಸ...

Political News: ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ವಿರುದ್ಧ ದೂರು ದಾಖಲು..

Political News: ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ‌ ಪುತ್ರ ಸಂತೋಷ್ ಜಾರಕಿಹೊಳಿ‌ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...

Hubli News: ಹುಬ್ಬಳ್ಳಿಯ ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ದಂಧೆ, ಸಿಸಿಬಿ ರೇಡ್.

Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ. ನಾರಾಯಣ...

Dharwad News: ನಿವೃತ್ತಿ ಹಿಂಪಡೆದು ಕರ್ತವ್ಯಕ್ಕೆ ಹಾಜರಾದ ಅಧಿಕಾರಿ ಹೇಳಿದ್ದೇನು..?

Dharwad News: ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದ ಪ್ರಕರಣ ಸಂಬಂಧ ಸ್ವಯಂನಿವೃತ್ತಿ ಕೋರಿ ಸರ್ಕಾರಕ್ಕೆ ಮನವಿ ಮಾಡಿರುವ ಧಾರವಾಡ ಎಎಸ್​ಪಿ ನಾರಾಯಣ ಭರಮನಿ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ನನ್ನ ಮನಸಿನ ಭಾವನೆಗಳನ್ನು ಮೇಲಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ತಿಳಿಯಪಡಿಸಿದ್ದೇನೆ....
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img