Tuesday, August 4, 2026

Dharwad

Dharwad News: ಧಾರವಾಡದಲ್ಲಿ ನಕಲಿ ನೋಟು ನೀಡಿ, ಮಾಜಿ ಯೋಧನಿಗೆ ಪಂಗನಾಮ

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ ಮಾಡಿದ್ದಾರೆ. ಧಾರವಾಡ ನಗರದ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, 2 ಪಾರ್ಟಿ ಜಮೀನು ವ್ಯವಹಾರ ಹಿನ್ನೆಲೆ ಧಾರವಾಡ ಉಪನೊಂದಣಾಧಿಕಾರಿ ಕಚೇರಿಗೆ ಬಂದಿದ್ದು, 2023 ರಲ್ಲಿ ಆರು...

Hubli News: ಇಂಗ್ಲೆಂಡ್‌ನಲ್ಲಿ ಸಾಧನೆ ಮಾಡಿದ ಇನ್ಸ್‌ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ತಂಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ. ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್‌ ಆಫ್‌ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು...

Dharwad News: ಧಾರವಾಡದ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹ

Dharwad News: ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನಾಚರಣೆ ಹಿನ್ನೆಲೆಯಿಂದ ಧಾರವಾಡದಲ್ಲಿ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹವನ್ನ ಆರಂಭ ಮಾಡಿದ್ದಾರೆ, ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ ಧರಣಿ ಮೂಲಕ ದೌರ್ಜನ್ಯ ತಡೆ ದಿನ ಆಚರಣೆ ಮಾಡಿದರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಮಾಡಿದರು. ಹಿರಿಯ ನಾಗರಿಕರ ಕಾನೂನು 2007ರ ಕಡ್ಡಾಯ ಅನುಷ್ಠಾನ ಆಗಬೇಕು...

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ. ಜೂನ್ 11ರಂದು ದುರ್ಘಟನೆ...

ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ; ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ಜೂ.13 ರಂದು ರಜೆ

Dharwad News: ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ...

Dharwad News: ಧಾರವಾಡದಲ್ಲಿ ಧಾರಾಕಾರ ಮಳೆ: ಕೊಚ್ಚಿಹೋದ ವ್ಯಕ್ತಿ

Dharwad News: ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ತೆಗೆಯಲು ಜನರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಬೆಣ್ಣೆ ಹಳ್ಳದಲ್ಲಿ 1 ಕುಟುಂಬದ ನಾಲ್ವರು ಮತ್ತು 450 ಕುರಿಗಳು ಸಿಲುಕಿದ್ದು, ಧಾರವಾಡ ಜಿಲ್ಲೆಯ ಯಮನೂರ ಗ್ರಾಮಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು...

ಸಂತೋಷ್ ಲಾಡ್ ನಮ್ ಜೊತೆ ಇರೋವರೆಗೂ ನಮಗೇನೂ ಆಗಲ್ಲ : ಇ.ಡಿ. ದಾಳಿಗೊಳಗಾದವರ ಫಸ್ಟ್ ರಿಯಾಕ್ಷನ್ ಏನು..?.

Political News: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಗಣಿ ನಾಡಿನ ಕೈ ನಾಯಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬುಧವಾರ ನಿದ್ದೆಗಣ್ಣಲ್ಲಿದ್ದ ಸಂಸದ ಹಾಗೂ ಶಾಸಕರ ಮನೆಗಳಿಗೆ ತೆರಳಿ ಬೆಳಂಬೆಳಿಗ್ಗೆ ಇ.ಡಿ. ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದೆ. https://youtu.be/wo6tg4SxNgM ಇನ್ನೂ ತಮ್ಮ ಪಕ್ಷದ ಸಂಸದ ಹಾಗೂ ಶಾಸಕರ ಮನೆ, ಕಚೇರಿಗಳ ಮೇಲೆ ಇ.ಡಿ. ದಾಳಿ ನಡೆಸಿರುವ...

ಓಸಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಅಂದರ್ ! ನಗದು ಪೊಲೀಸ್‌ ವಶ

Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...

Hubli News: ಡಿಸಿಎಂ ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಶ್ರೀರಾಮುಲು

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಢಿ ನಡೆಸಿ ಮಾತನಾಡಿದ್ದು,  ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ಸಾಧನೆಯ ಸಮಾವೇಶದಲ್ಲಿ ಹಳೆ ರೆಡಿಯೋ ತರ ಹೇಳಿದ್ದನ್ನು ಹೇಳಿದ್ರು. ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಅಂತ ಸುಳ್ಳು ಹೇಳ್ತಾರೆ. ಸಿಎಮ್ ಭಾಷಣ ಸುಳ್ಳುನಿಂದ ಕೂಡಿತು. ಸಿದ್ದರಾಮಯ್ಯ ಅವರದ್ದು ಬರೀ ಗಾನ ಭಜನಾ ಕೆಲಸ..! ಅಭಿವೃದ್ಧಿ ಕೆಲಸಗಳು ಸಂಪೂರ್ಣ...
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img