Tuesday, August 4, 2026

Dharwad

ಅಕ್ರಮ ಮರಳು ಸಾಗಾಟದ 3 ವಾಹನ ವಶಕ್ಕೆ ಪಡೆದ ಗಣಿ & ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು

Hubli News: ಹುಬ್ಬಳ್ಳಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಮತ್ತೆ ಒಂದು ಎಂ ಸ್ಯಾಂಡ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯತ್ತಿತ್ತು. ಇನ್ನು...

ಹಸುವಿಗೆ ಸ್ನಾನ ಮಾಡಿಸಲು ಕೆರೆಗೆ ಹೋದ ಸಂದರ್ಭ ಸಿಡಿಲು ಬಡಿದು ಯುವಕ ಸಾವು

Dharwad News: ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ. ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ. ಘಟನೆಯ ಬಗ್ಗೆ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ...

Hubli News: ಹುಬ್ಬಳ್ಳಿ ಫೈಓವರ್ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ಆರಂಭವಾಗಿದೆ. ಅದು ಆಮೇಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಗಾಗಿ ಚನ್ನಮ್ಮ ಸರ್ಕಲ್ ಕೂಡ ಬಂದ್ ಮಾಡಿದ್ದಾರೆ. ಇದರಿಂದ ಹುಬ್ಬಳ್ಳಿಯಲ್ಲಿ ಎಲ್ಲೆ ನೋಡಿದ್ರೂ ಟ್ರಾಫಿಕ್ ಟ್ರಾಫಿಕ್.. ಇಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದರು. ಈಗಾಗಲೇ ಹುಬ್ಬಳ್ಳಿಯ ಹೊಸೂರ, ಹಖೇ ಕೋರ್ಟ್ ಸರ್ಕಲ್, ಐಟಿ ಪಾರ್ಕ್ ಬಳಿ...

ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿಗಳು

Dharwad News: ಧಾರವಾಡ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯ 2ನೇಯ ಅವಧಿಯಲ್ಲಿ ಅವಿರೋಧವಾಗಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನ ಎಸ್ಟಿ ಮೀಸಲು ಇದ್ದ ಹಿನ್ನೆಲೆಯಲ್ಲಿ ಶಿವಾನಂದ ಬೆಳಹಾರ ಅಧ್ಯಕ್ಷರಾಗಿ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಕೈ ನಾಯಕರ ಪೈಪೋಟಿಯಲ್ಲಿ ನಾಗಪ್ಪ ದಳವಾಯಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 23ಜನ ಸದಸ್ಯರಿರುವ ಪುರಸಭೆಯಲ್ಲಿ 12ಜನ ಕಾಂಗ್ರೆಸ್, 5ಜನ ಬಿಜೆಪಿ...

ಹುಬ್ಬಳ್ಳಿಯಲ್ಲಿ 15 ವರ್ಷದ ಬಾಲಕನ ಹ*ತ್ಯೆ – ಸಣ್ಣವರ ಸಣ್ಣ ಜಗಳ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಬಾಲಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿ ನಿನ್ನೆ ರಾತ್ರಿ ನಡೆದಿದೆ. ಹೌದು.. ಹುಬ್ಬಳ್ಳಿಯಲ್ಲಿ 15 ವರ್ಷ ಬಾಲಕನ ಕೊಲೆಯಾಗಿದೆ. ಸ್ನೇಹಿತನೇ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಹತ್ಯೆಯಾದವನು 15 ವರ್ಷದ ಬಾಲಕ ಚೇತನ್ ಎಂದು...

ಹುಬ್ಬಳ್ಳಿ ಹಳೇ ಮೈದಾನದಲ್ಲಿ 700ಕ್ಕೂ ಅಧಿಕ ರೌಡಿಗಳ ಪರೇಡ್: ಕಮಿಷನರ್‌ರಿಂದ ಭರ್ಜರಿ ಕ್ಲಾಸ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೋಲೀಸರು ರೌಡಿ ಪರೇಡ್ ನಡೆಸಿದ್ದು, ಅವಳಿನಗರದ ಎಲ್ಲಾ police station  ರೌಡಿ ಶೀಟರ್ಗಳು ಪರೇಡ್‌ನಲ್ಲಿ ಭಾಗಿಯಾಗಿದ್ದಾರೆ. ಹುಬ್ಬಳ್ಳಿಯ ಹಳೆ ಸಿ ಎ ಆರ್ ಮೈದಾನದಲ್ಲಿ ಈ ಪರೇಡ್ ನಡೆದಿದ್ದು, 700ಕ್ಕೂ ಅಧಿಕ ರೌಡಿಗಳು ಪರೇಡ್ನಲ್ಲಿ ಭಾಗವಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿದ್ದು, ಸಾರ್ವಜನಿಕ ಶಾಂತಿ,...

ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಮರಳು ಮಾಫಿಯಾದ ವಿರುದ್ದ ಕರವೇ (ಪ್ರವೀಣ ಶೆಟ್ಟಿ ಬಣ) ಫಸ್ಟ್ ಟೈಮ್ ಬೃಹತ್ ಪ್ರತಿಬಟನೆ ನಡೆಸಿತು.ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಸಾವಿರಾರು ಬೈಕ್ ಗಳೊಂದಿಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೌದು ಧಾರವಾಡ ಜಿಲ್ಲೆಯಲ್ಲಿ ಮರಳು ಮಾಫಿಯಾದ ವಿರುದ್ಧ ಕರವೇ ಮುಖಂಡ ಮಂಜುನಾಥ ಲೂತಿಮಠ ನೇತೃತ್ವದಲ್ಲಿ ಹಲವು ಬಾರಿ...

Hubli News: ಹುಬ್ಬಳ್ಳಿಯ 15 ಎಕರೆ ಪ್ರದೇಶದಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣ

Hubli News: ಹುಬ್ಬಳ್ಳಿ : ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟರೆ, ಬೇರೆಡೆ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಬೇಕಾದ ಮೈದಾನಗಳ ಸಂಖ್ಯೆ ತೀರಾ ಕಡಿಮೆ. ಇದೇ ಕಾರಣಕ್ಕೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವವರ ಸಂಖ್ಯೆ ಕೂಡಾ ನಿರೀಕ್ಷಿತ ಮಟ್ಟದಲ್ಲಿಲ್ಲ. ಆದರೆ, ಈ...

ಹುಟ್ಟಿದ್ರು, ಸತ್ತರೂ ಟ್ಯಾಕ್ಸ್ ಹೆಚ್ಚಿಗೆ ಮಾಡಿದೆ: ರಾಜ್ಯ ಸರ್ಕಾರದ ವಿರುದ್ಧ ಎನ್.ರವಿಕುಮಾರ್ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿದ್ದು, ಇದೇ 11 ರಂದು ಹುಬ್ಬಳ್ಳಿಯಲ್ಲಿ ಜನಾಕ್ರೋಶ ಯಾತ್ರೆ ಸಮಾರೋಪ ಕಾರ್ಯಕ್ರಮ ನಡೆಯುತ್ತದೆ. ಧಾರವಾಡ ಜಿಲ್ಲೆಯ ಕಾರ್ಯಕರ್ತರು ಸೇರಿದಂತೆ ರಾಜ್ಯದ ಅನೇಕ ನಾಯಕರು ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ನಿರೀಕ್ಷೆಗು ಮೀರಿ ಜನರು ಭಾಗಿಯಾಗುತ್ತಾರೆ. ಜನಾಕ್ರೋಶ ಯಾತ್ರೆ ಇದು ಪ್ರಾರಂಭ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ...

Hubli News: ಕರಾವಳಿ ಪರಿಹಾರ ಪಡೆ ರಚನೆ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದಿಷ್ಟು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿದ್ದು, ರಾಜ್ಯದಲ್ಲಿ ಪೊಲೀಸರಿಗೆ ಪ್ರೀ ಹ್ಯಾಂಡ್ ನೀಡಬೇಕು ಅನ್ನೋ ಸಚಿವ ಸೋಮಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರ ಅಭಿಪ್ರಾಯದಲ್ಲಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಬೇಕಾದ ಎಲ್ಲಾ ಕ್ರಮ ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಪರಮೇಶ್ವರ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಚಿವ ಸಂಪುಟ ವಿಸ್ತರಣೆ, ಪೊಲೀಸ್ ನೇಮಕಾತಿ ಗೊಂದಲ, ಸಾಮಾಜಿಕ ನ್ಯಾಯದ ಬಗ್ಗೆ ತೀವ್ರ ಟೀಕೆ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ...
- Advertisement -spot_img