Wednesday, October 23, 2024

Dharwad

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಟಿಕೇಟ್ ಕೊಡಿಸುವುದಾಗಿ ವಂಚನೆ ಆರೋಪ..!

Hubli News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಸಭಾ ಟಿಕೇಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಪ್ರಹ್ಲಾದ್ ಜೋಶಿ ಹೆಸರಿನಲ್ಲಿ ವಂಚಿಸಿದ್ದು, ಲೋಕಸಭೆ ಚುನಾವಣೆಗೆ ಟಿಕೇಟ್ ಬೇಕಿದ್ದಲ್ಲಿ, 2 ಕೋಟಿ ರೂಪಾಯಿ ಕೊಡಿ ಎಂದಿದ್ದಾರೆ. ಟಿಕೇಟ್ ಆಸೆಗೆ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ...

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ ಬಳಿ ಈ ಘಟನೆ ಸಂಭವಿಸಿದೆ. https://youtu.be/QDeLD8GH9rg ಹುಬ್ಬಳ್ಳಿಯಿಂದ ಧಾರವಾಡದವರೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಕಾಮಗಾರಿ ಕಳಪೆ ಇರುವ ಕಾರಣಕ್ಕೆ, ಅಲ್ಲಲ್ಲಿ ಈ ಅವಘಡಗಳು ಸಂಭವಿಸುತ್ತಿದೆ. ಈ ಕಾರಣಕ್ಕೆ ವಾಹನ...

ಕುತೂಹಲ ಮೂಡಿಸಿದ ಶಿಗ್ಗಾವಿ ಉಪಚುನಾವಣೆ: ಯಾರಾಗ್ತಾರೆ ಬಿಜೆಪಿ ಅಭ್ಯರ್ಥಿ..?

Haveri News: ಹಾವೇರಿ: ಶಿಗ್ಗಾವಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಟಿಕೇಟ್ ಯಾರಿಗೆ ಸಿಗತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಪುತ್ರ ಭರತ್ ಬೊಮ್ಮಾಯಿ ಕೂಡ ರಾಜಕೀಯಕ್ಕೆ ಬರಲಿ ಅನ್ನೋದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸೆ. ಆದ್ರೆ ಈ ಚುನಾವಣೆಯಲ್ಲಿ ಮಗನಿಗೆ ಟಿಕೇಟ್ ಕೊಡಿಸುವ ವಿಚಾರದಲ್ಲಿ ಬೊಮ್ಮಾಯಿ ಗೊಂದಲಕ್ಕೆ ಸಿಲುಕಿದ್ದಾರೆ. ಈ ಉಪಚುನಾವಣೆಯಲ್ಲಿ ಮಗನಿಗೆ ಟಿಕೇಟ್...

ಹೈಡ್ರೋಜಿನ್ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ: ಕೆಲಕಾಲ ಆತಂಕದ ವಾತಾವರಣ ನಿರ್ಮಾಣ..

Hubli News: ಹುಬ್ಬಳ್ಳಿ: ಹೈಡ್ರೋಜಿನ್ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಹುಬ್ಬಳ್ಳಿ ಹೊರ ವಲಯದ ರಾಯನಾಳ ಸೇತುವೆ ಬಳಿ ನಡೆದಿದೆ. https://youtu.be/Qdkojt8flko ಲಾರಿ‌ಬಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಾಯದೊಂದಿಗೆ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸಿದರು. https://youtu.be/_ooykIJzKms ಸ್ಥಳಕ್ಕೆ...

ಪ್ರತ್ಯೇಕ ಪ್ರಕರಣ: ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಅಕ್ರಮವಾಗಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳನ್ನು ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಹೇಮರೆಡ್ಡಿ ಯಲ್ಲಪ್ಪ ರೆಡ್ಡೆರ್ ಎಂಬಾತ ತನ್ನ ಹೊಲದಲ್ಲಿ ಹಸಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ...

ಸರ್ಕಾರದ ನಡೆಯ ವಿರುದ್ಧ ಹೈಕೋರ್ಟ್ ಮೊರೆ ಹೋಗುತ್ತಿರುವ ವಕೀಲರ ನಿರ್ಧಾರಕ್ಕೆ ಬೆಲ್ಲದ್ ಬೆಂಬಲ

Dharwad News: ಧಾರವಾಡ: ಹಳೇ ಹುಬ್ಬಳ್ಳಿ ಪ್ರಕರಣ ವಾಪಸ್‌ಗೆ ಸರ್ಕಾರ ನಿರ್ಧಾರ ಮಾಡಿದ ಕಾರಣಕ್ಕೆ, ಸರ್ಕಾರದ ಕ್ರಮ ಪ್ರಶ್ನಿಸಿ, ಹೈಕೋರ್ಟ್‌ ಮೊರೆ ಹೋಗಲು, ವಕೀಲರು ನಿರ್ಧರಿಸಿದ್ದಾರೆ. https://youtu.be/a0lgeayS7lU ಈ ಬಗ್ಗೆ ಧಾರವಾಡದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದು,  ವಕೀಲರ ಸಂಘದಿಂದ ನಿರ್ಧಾರ ಮಾಡಿದ್ದಾರಂತೆ. ಸರ್ಕಾರದ ಕ್ರಮದ ವಿರುದ್ಧ ಕೋರ್ಟ್ ಹೋಗೋದಾಗಿ ಹೇಳಿದಾರೆ. ನಾನೂ...

ವಿನಯ್ ಕುಲಕರ್ಣಿ ವಿರುದ್ಧ ಆರೋಪ ಮಾಡದಾಕೆಯ ವಿರುದ್ಧ ಬ್ಲಾಕ್‌ಮೇಲ್ ಕೇಸ್

Hubli News: ಹುಬ್ಬಳ್ಳಿ : ಬ್ಲ್ಯಾಕ್‌ಮೇಲ್ ಮಾಡಿ 20 ಲಕ್ಷ ರೂ. ವಸೂಲಿ ಮಾಡಿದ್ದಲ್ಲದೇ, ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ನೀರಾವರಿ ಇಲಾಖೆ ಗುತ್ತಿಗೆದಾರರೊಬ್ಬರು ಶಾಸಕ ವಿನಯ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಮಂಜುಳಾ ಪೂಜಾರ ಸೇರಿ ನಾಲೈದು ಜನರ ವಿರುದ್ಧ ಇಲ್ಲಿಯ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಾದ ಜಗದೀಶ...

ಇದು “ಕುಂಬಳಕಾಯಿ ಕಳ್ಳರು ಹೆಗಲು ಮುಟ್ಟಿಕೊಂಡ” ಹಾಗಾಯಿತು: ಬಿಜೆಪಿ ಬಗ್ಗೆ ವ್ಯಂಗ್ಯವಾಡಿದ ಸಿಎಂ

Political news: ಈ ಬಾರಿ ನವರಾತ್ರಿಗೆ ಕಾಂಗ್ರೆಸ್ ಪಕ್ಷ ದುಷ್ಟ ಶಕ್ತಿ ಎದುರು ಸತ್ಯದ ಜಯ ಎಂಬ ಜಾಾಹೀರಾತು ನೀಡಿತ್ತು. ಅದರಲ್ಲಿ ನವರಾತ್ರಿಗೆ 9 ರೀತಿಯ ಸಂಹರಿಸಬೇಕಾದ ದುಷ್ಟಶಕ್ತಿಗಳು ಎಂದು ಬರೆದಿತ್ತು. ಈ ಜಾಹೀರಾತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿ, ಬಿಜೆಪಿ ವಿರುದ್ಧ ವ್ಯಂಗ್ಯಾವಾಡಿದ್ದಾರೆ. https://youtu.be/GFYt4eSCQSA ದುಷ್ಟರಿಗೆ ಶಿಕ್ಷೆ,...

ಕಾಂಗ್ರೆಸ್‌ನವರಿಗೆ ಮತಾಂಧತೆಯ ಪಿತ್ತ ತಲೆಗೇರಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ನ ಆರೋಪಿಗಳು ಅಮಾಯಕರು ಅಂತ ಜಮೀರ್ ಅಹ್ಮದ್ ಪತ್ರ ಬರೆದಿದ್ರು. ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಬೆಂಬಲಿಗ ಪಕ್ಷ. ಕಾಂಗ್ರೆಸ್ ನವರಿಗೆ ಮತಾಂದಂತೆಯ ಪಿತ್ತ ತಲೆಗೇರಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕೇಸ್ ತೆಗೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ....

ವಾಣಿಜ್ಯ ನಗರಿ ಹುಬ್ಬಳ್ಳಿಗೂ ರತನ್ ಟಾಟಾಗೂ ಇದೆ ಅವಿನಾಭಾವ ನಂಟು.

Hubli News: ಹುಬ್ಬಳ್ಳಿ: ಟಾಟಾ ಉದ್ದಿಮೆ ಸಾಮ್ರಾಜ್ಯವನ್ನು ವಿಶ್ವ ಮಟ್ಟಕ್ಕೆ ಒಯ್ದಿದ್ದ ಟಾಟಾ ಸಾಮ್ರಾಜ್ಯದ ಸಾಮ್ರಾಟ ರತನ್ ಟಾಟಾ ಅಸ್ತಂಗತವಾಗಿದ್ದಾರೆ. ಆದ್ರೆ ಅವರು ನಡೆದು ಬಂದ ದಾರಿ ಇತರರಿಗೂ ಮಾದರಿಯಾಗಿದ್ದು, ರತನ್ ಟಾಟಾ ಅವರಿಗೂ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅವಿನಾಭಾವ ಸಂಬಂಧ ಹೊಂದಿದ್ದರು. https://youtu.be/-cCaFtkOFEc ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಜನವರಿ 30, 2013 ರಂದು ದೇಶಪಾಂಡೆ...
- Advertisement -spot_img

Latest News

ಭಾರತ-ಪಾಕಿಸ್ತಾನದ ನಡುವೆ ರಾಜೀಯಾಗಬೇಕು: ಮೆಹಬೂಬಾ ಮುಫ್ತಿ

political News: ಕಾಶ್ಮೀರದಲ್ಲಿ ನಡೆಯುವ ಗಲಾಟೆಯನ್ನು ನಿಲ್ಲಿಸಬೇಕು ಎಂದರೆ, ಅದಕ್ಕಿರುವ ಒಂದೇ ಒಂದು ಪರಿಹಾರ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಿಯಾಗಬೇಕು ಎಂದು ಪಿಡಿಪಿ ಮುಖ್ಯಸ್ಥೆ...
- Advertisement -spot_img