Tuesday, October 21, 2025

Dharwad

Hubli: ಮಾಜಿ ಮುಖ್ಯಮಂತ್ರಿಗಳನ್ನು ಕೆರಳಿಸಿದ ಮಹಾರಾಷ್ಟ್ರ ಮುಖಂಡನ ಭಾಷಣ

Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...

Dharwad: ಧಾರವಾಡ ಯುಟ್ಯೂಬ್ ಸ್ಟಾರ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ..

Dharwad: ಯುಟ್ಯೂಬ್, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಜನಮನ್ನಣೆ ಪಡೆದುಕೊಂಡಿರುವ ಧಾರವಾಡದ ಯುಟ್ಯೂಬರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಇತನ ವಿರುದ್ಧ ಬಜರಂಗದಳದ ಕಾರ್ಯಕರ್ತರು ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ.‌ ಯುಟ್ಯೂಬರ್ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ....

Hubli News: ಮೋದಿ ಜನ್ಮದಿನದ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ: ನಿರುದ್ಯೋಗ ದಿನ ಆಚರಣೆ..!

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ. ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ...

ಸೆಪ್ಟೆಂಬರ್ 19ಕ್ಕೆ ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ – ವಚನಾನಂದ ಸ್ವಾಮೀಜಿ ವಿರುದ್ಧ ದಿಂಗಾಲೇಶ್ವರ ಕಿಡಿ

Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...

Dharwad: ವಿದ್ಯಾಕಾಶಿಯ ಕೃಷಿ ಸಮ್ಮೇಳನಕ್ಕೆ ಹರಿದು ಬಂದ ಜನ ಸಾಗರ

Dharwad: ಧಾರವಾಡ: ‘ಎತ್ತ ನೋಡಿದರೂ ಜನಸಾಗರ. ಮೇಳಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ನಾಲ್ಕು ಕಡೆ ಪ್ರತ್ಯೇಕ ದ್ವಾರಗಳಿವೆ. ಆದರೂ ಜನದಟ್ಟಣೆ ಹೆಚ್ಚುತ್ತಿದೆ. ಯಾವ ದಿಕ್ಕಿನಲ್ಲಿ ಹೇಗೆ ಹೋಗಬೇಕು? ಎಷ್ಟು ದೂರ ಹೋಗಬೇಕೆಂದು ತಿಳಿಯುತ್ತಿಲ್ಲ. ಒಂದೇ ದಿನದಲ್ಲಿ ಇಡೀ ಮೇಳ ಸುತ್ತು ಹಾಕಲು ಆಗದು. ಎಲ್ಲಾ ಮಳಿಗೆಯವರನ್ನು ಮಾತನಾಡಿಸಲು ಕನಿಷ್ಠ ಎರಡು ದಿನ ಬೇಕು’. ಧಾರವಾಡ ಕೃಷಿ...

ನರೇಂದ್ರ ಗಲಾಟೆ ಪ್ರಕರಣ..ಇಬ್ಬರ ಪೋಲೀಸ ಸಿಬ್ಬಂದಿಗಳು ಸಸ್ಪೆಂಡ್.. ಇನ್ಸ್ಪೆಕ್ಟರ್ ಮೇಲೆ ತನಿಖೆಗೆ ಆದೇಶ…

Dharwad: ಧಾರವಾಡ:- ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಪೋಲೀಸರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ ಮಾಡಿ ಧಾರವಾಡ ಎಸ್ ಪಿ ಆದೇಶ ಹೊರಡಿಸಿದ್ದಾರೆ. ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಗ್ರಾಮೀಣ ಇನ್ಸ್ಪೆಕ್ಟರ್ ಕಮತಗಿ ಹಾಗೂ ಇಬ್ಬರು...

Dharwad: ಕುಂದಗೋಳ : ಗ್ರಾಪಂ ಕಾಮಗಾರಿ ಮಾಡಿ ಲಕ್ಷ ಲಕ್ಷ ಪಡೆದ ಸದಸ್ಯರ ಮಗ

Dharwad: ಕುಂದಗೋಳ : ಗ್ರಾಮ ಪಂಚಾಯಿತಿ ಸದಸ್ಯರೇ ಮಗನ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸಿ ತನ್ನ ಖಾತೆಗೆ ಲಕ್ಷ ಲಕ್ಷ ಹಣ‌ ಪಡೆದು ವಿಷಯ ಬಟಾ ಬಯಲಾಗದರೂ ಸದಸ್ಯತ್ವ ಮಾತ್ರ ರದ್ದಾಗಿಲ್ಲಾ. ಹೌದು ! ಕುಂದಗೋಳ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪ್ರಸ್ತುತ ಹಾಲಿ ಸದಸ್ಯೆ ಸರೋಜವ್ವಾ ಕಾಳೆ ಎಂಬುವವರ...

Dharwad News: ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರರ ಸಾ*ವು

Dharwad News: ಧಾರವಾಡ: ಧಾರವಾಡ ತಾಲೂಕಿನ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಹೊರವಲಯದ ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದಂ ಮತ್ತು ರವಿ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

Dharwad News: ಗೋವಿನ ಜೋಳದ ಬೆಳೆ ನಾಶವಾದ ಕಾರಣ ಆತ್ಮ*ಹತ್ಯೆಗೆ ಶರಣಾದ ರೈತ

Dharwad News: ಕುಂದಗೋಳ: ಧಾರವಾಡದ ಕುಂದಗೋಳದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತೀವೃಷ್ಟಿ ಮಳೆಯಿಂದ ಗೋವಿನ ಜೋಳದ ಬೆಳೆ ನಾಶವಾಗಿದ್ದು, ಇದಕ್ಕೆ ಮನನ``ಂದ ರೈತ, ಜೀವ ಹಾನಿಮಾಡಿಕ``ಂಡಿದ್ದಾರೆ. ಬುತರ್ಲಘಟ್ಟ ಗ್ರಾಮದ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಎಂಬ ರೈತ ಆತ್ಮಹತ್ಯೆಗೀಡಾಗಿದ್ದು, ರೈತನಿಗೆ ಒಟ್ಟು 3‌ ಜಮೀನು ಇತ್ತು. ಹಾಗಾಗಿ ಜಮೀನಿನಲ್ಲಿ ಉತ್ತಮ ಬೆಳೆ ಬರಿಸಲು ರೈತ, ಕೆವಿಜಿ &...

Dharwad: ಕೆರೆ ನೀರು ಕುಡಿದು ವಾಂತಿ, ಬೇಧಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ. ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img