Tuesday, August 4, 2026

Dharwad

ಬಾಲಕಿ ಅ*ತ್ಯಾಚಾರ, ಹ*ತ್ಯೆ ಆರೋಪಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ಹಂತಕ ರಿತೇಶಕುಮಾರ್..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಜನರಿಗೆ ಮಾತ್ರವಲ್ಲದೇ ದೇಶಕ್ಕೆ ದೇಶವೇ ಕಣ್ಣೀರು ಹಾಕಿದ್ದ ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಯ ಶವವನ್ನು ಮಣ್ಣು ಮಾಡಲಾಗಿದೆ. ಐದು ವರ್ಷದ ಬಾಲಕಿ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಎನ್‌ಕೌಂಟರ್ ಗೆ ಬಲಿಯಾದ ಅನಾಥ ಶವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಪೊಲೀಸರ ಗುಂಡಿಗೆ ಬಲಿಯಾದ ಹಂತಕ ರಿತೇಶಕುಮಾರನ...

112 ತುರ್ತು ಸೇವೆಯ ಹೊಯ್ಸಳ ವಾಹನದ ಸಿಬ್ಬಂದಿಗಳು ಕುಡಿದ ಮತ್ತಿನಲ್ಲಿ ಫುಲ್ ಟೈಟ್

Hubli News: ಹುಬ್ಬಳ್ಳಿ: ಪೊಲೀಸ್ ಪೇದೆ ಕುಡಿದ ಮತ್ತಿನಲ್ಲಿ 112 ಹೊಯ್ಸಳ ವಾಹನ ಚಲಾಯಿಸಿ ಆಟೋ, ಬೈಕ್ ಲಾರಿ ಹಲವು ವಾಹನ ಸವಾರರಿಗೆ ಕಿರಿ ಕಿರಿ ಮಾಡಿರುವ ಘಟನೆ ವಾಣಿಜ್ಯ ನಗರಿಯ ಹೃದಯ ಭಾಗದಲ್ಲಿರುವ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ವಾಹನದ ಸಂಖ್ಯೆ KA25G 0652 ತುರ್ತು ಹೊಯ್ಸಳ...

ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ: ಮಲ್ಲಿಕಾರ್ಜುನ ಖರ್ಗೆ

Hubli News: ಹುಬ್ಬಳ್ಳಿ: ಬ್ರಿಟಿಷರ ಕೈಯಲ್ಲಿ ಕೆಲಸ ಮಾಡಿದವರು ನಮಗೆ ದೇಶಭಕ್ತಿ ಬಗ್ಗೆ ಹೇಳ್ತಿದ್ದಾರೆ.ದೇಶದ ಬಗ್ಗೆ ಎದೆತಟ್ಟಿ ನಿಂತವರು ಕಾಂಗ್ರೆಸ್ ನವರು. ನೀವು ನಮ್ಮನ್ನು ಕೆಣಕಬೇಡಿ ನಮ್ಮ ಜನ ತಿರುಗಿಬಿದ್ದರೆ ನಿಮ್ಮ ಅಡ್ರೆಸ್ ನಿಮಗೆ ಸಿಗಲ್ಲಾ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿ ಅವರು, ದೇಶದ...

ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ, ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ: ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...

ಬಿಜೆಪಿಯವರು ಮೋದಿ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಲಿ: ಶಿವರಾಜ್ ತಂಗಡಗಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿದ್ದು, ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ಎತ್ತಿನ ಬಂಡೆ ಮತ್ತು ಸಿಲಿಂಡರ್ ಇಟ್ಟು ಪೂಜೆ ಮಾಡಲಾಗಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಸಚಿವ ಶಿವರಾಜ್...

ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...

ಮೋದಿಯವರ ನಿರ್ಧಾರಕ್ಕೆ ಜಾತ್ಯಾತೀಯವಾಗಿ, ಪಕ್ಷಾತೀತವಾಗಿ ಎಲ್ಲರೂ ಬದ್ಧರಾಗಿರಬೇಕು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...

Political news: ಪಹಲ್ಗಾಮ್ ದಾಳಿಯ ವಿಚಾರದಲ್ಲಿ ಮೋದಿ ನಿರ್ಧಾರಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ: ದೇವೇಗೌಡರು

Political news: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೋಂಡರೂ,ಅದಕ್ಕೆ ನಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇಂದು ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಅವರು, ಕಾಶ್ಮೀರ ದಾಳಿ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಹಲವು ನಿರ್ಣಯಗಳನ್ನು ತೆಗೆದುಕಂಡಿದೆ. ಇದೇ ಮೋದಲ ಬಾರಿ ಉಗ್ರರು ಪ್ರವಾಸಿಗರ ಮೇಲೆ...

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಮೇ1ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ- ಮಯೂರ ಜಯಕುಮಾರ

Hubli News: ಇದೇ ಮೇ 1 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿಯಾಗಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು. ಈ ಕುರಿತಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು,...

ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವೆ ರಕ್ಷಾ ಖಾಡ್ಸೆ

Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಹೇಳಿದ್ದಾರೆ. ಉಗ್ರಗಾಮಿಗಳ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಪ್ರಧಾನಿಗಳು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರೀಕರಿಗೆ ಸುರಕ್ಷತೆ ಕೊಡೋದು ನಮ್ಮ ಆದ್ಯ ಕರ್ತವ್ಯ. ಕಾಶ್ಮೀರದಲ್ಲಿ ನಡೆದ ಘಟನೆಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img