Tuesday, August 4, 2026

Dharwad

ಮತಬ್ಯಾಂಕ್ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಹೀಗೆ ಪುಕ್ಕಟೆ ಹೇಳಿಕೆ ನೀಡಬಾರದು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಅರವಿಂದ್ ಬೆಲ್ಲದ್ ಮಾತನಾಡಿದ್ದು,  ಪಾಕಿಸ್ತಾನದ ಜೊತೆ ಯುದ್ಧ ಅವಶ್ಯಕತೆಯಿಲ್ಲ ಎಂಬ ಸಿಎಂ‌ ಸಿದ್ಧರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ಧರಾಮಯ್ಯ ಅವರ ಈ‌ ಅಬಾಲಿಶತನ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಇದು‌ ಮುಸ್ಲಿಂರ ಓಲೈಕೆ ಮಾಡುವಂತಹ‌ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಪಾಕಿಸ್ತಾನ‌ ಮುಸ್ಲಿಂ ದೇಶವಾಗಿದೆ. ಆ‌...

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸಾವರ ಸಾ*ವು: ಘಟನೆ ಖಂಡಿಸಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಕೆಎಸ್.ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಇರುವ ರಿಂಗ್ ರೋಡ್ ನಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ರವಿ ಬಾಳಿಕಾಯಿ (30) ಎಂಬಾತ ಮೃತ ಪಟ್ಟ ವ್ಯಕ್ತಿ ಹುಬ್ಬಳ್ಳಿಯಿಂದ...

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...

ಬಾಲಕಿಯ ಅತ್ಯಾ*ಚಾರ, ಕೊ*ಲೆ ಪ್ರಕರಣ ಸಿಐಡಿಗೆ, ಎನ್ ಕೌಂಟರ್ ಬೆನ್ನಲ್ಲೇ ಮತ್ತೊಂದು ಕೇಸ್ ಸಿಐಡಿಗೆ

Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್‌ಕೌಂಟರ್ ಪ್ರಕರಣವನ್ನು ಸಿಐಡಿಗೆ ನೀಡಿರುವ ಬೆನ್ನಲ್ಲೇ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನೂ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಬಾಲಕಿ ಹತ್ಯೆ ನಂತರದಲ್ಲಿ ನಡೆದ ಎನ್ ಕೌಂಟರ್ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಈಗ ಬಾಲಕಿಯ ಹತ್ಯೆಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸುಪ್ರೀಂ ಕೋರ್ಟ್ ಗೈಡ್...

Hubli News: ಬಾಲಕಿ ಹಂತಕನ ಎನ್‌ಕೌಂಟರ್ ಪ್ರಕರಣ, ಹುಬ್ಬಳ್ಳಿಗೆ ಆಗಮಿಸಿದ CID ಎಡಿಜಿಪಿ ಬಿ.ಕೆ.ಸಿಂಗ್

Hubli News: ಹುಬ್ಬಳ್ಳಿ: ಬಾಲಕಿ ಹತ್ಯೆಗೈದ ಆರೋಪಿ ಎನ್ ಕೌಂಟರ್ ಪ್ರಕರಣದ ಹಿನ್ನೆಲೆಯಲ್ಲಿ, ಪ್ರಕರಣದ ಮಾಹಿತಿ ಪಡೆಯಲು ಹುಬ್ಬಳ್ಳಿಗೆ ಆಗಮಿಸಿದ್ದಾರೆ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್. ಈಗಾಗಲೇ ಪ್ರಕರಣದ ತನಿಖೆಯನ್ನು ಆರಂಭಿಸಿರುವ ಸಿಐಡಿ ಅಧಿಕಾರಿಗಳು. ಇದರ ಬೆನ್ನಲ್ಲೇ ಈ ಕುರಿತು ಮತ್ತಷ್ಟು ಮಾಹಿತಿ ಪಡೆಯಲು CID ಎಡಿಜಿಪಿ ಬಿ.ಕೆ.ಸಿಂಗ್ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಇದೇ ಎಪ್ರಿಲ್ 13...

Political News: ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದವನಿಗೆ ಬೈದು ಬುದ್ಧಿ ಹೇಳಿದ ಸಚಿವ ಸಂತೋಷ್ ಲಾಡ್..

Political News: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜನಾತದರ್ಶನ ಮಾಡಲಾಯಿತು. ಈ ವೇಳೆ ಓರ್ವ ವ್ಯಕ್ತಿ ಕೆಎಸ್‌ಆರ್‌ಟಿಸಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸನೇ ಬೇಕು ಎಂದು ಕೇಳಿದ್ದಾನೆ. ಆದರೆ ಆತನಿಗೆ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಹುದ್ದೆ ನೀಡಲು ಮುಂದಾಗಿದೆ. ಹಾಗಾಗಿ ಆ ವ್ಯಕ್ತಿ ಸಚಿವ ಸಂತೋಷ್ ಲಾಡ್ ಮುಂದೆ ನನಗೆ ಸೆಕ್ಯುರಿಟಿ...

Hubli News: ಹುಬ್ಬಳ್ಳಿ ವಿಮಾನ ನಿಲ್ದಾಣದ‌ ಮೇಲೆ ಖಾಸಗಿಯವರ ಕಣ್ಣು..

Hubli News: ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ವಿಶ್ವ ದರ್ಜೆಯ ಗುಣಮಟ್ಟ ನೀಡುವ ನಿಟ್ಟಿನಲ್ಲಿ, ಬಹುದೊಡ್ಡ ನಿರೀಕ್ಷೆಯಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ಹುಬ್ಬಳ್ಳಿಯ ವಿಮಾನದ ನಿಲ್ದಾಣದ ಮೇಲೆ ಈಗ ಖಾಸಗಿಯವರ ಕಣ್ಣು ಬಿದ್ದಿದೆ. ಇಷ್ಟು ದಿನ ಇತ್ತ ತಿರುಗಿ ನೋಡದ ಖಾಸಗಿ ಕಂಪನಿಗಳು ಈಗ ನೂರಾರು ಕೋಟೆಯಲ್ಲಿ ಮರು ನಿರ್ಮಾಣಗೊಳ್ಳುತ್ತಿರುವ, ವಿಮಾನ ನಿಲ್ದಾಣದ ಮುಂದಿನ ಅಭಿವೃದ್ಧಿ ಮತ್ತು‌ ನಿರ್ವಹಣೆ ಗುತ್ತಿಗೆ...

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ ನಗರದ‌ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಗರದ ಜೆಎಸ್ಎಸ್ ಕಾಲೇಜು ವಿದ್ಯಾರ್ಥಿ ನಂದನ್ ಏರಿ ಎಂಬ ವಿದ್ಯಾರ್ಥಿಯ ಜನಿವಾರ ಕಟ್ ಮಾಡಲಾಗಿದ್ದು, ಪರೀಕ್ಷಾ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img