Tuesday, August 4, 2026

Dharwad

Hubli: ಬಾಲಕಿ ಕೊ*ಲೆ ಮಾಡಿದ ಹಂತಕನ ಕುಟುಂಬಸ್ಥರ ಹುಡುಕಾಟಕ್ಕೆ ಪೊಲೀಸರ ಅಲೆದಾಟ; ಸಿಕ್ಕ ಸಿಕ್ಕಲ್ಲಿ ಪೋಟೋ ಹಂಚಿಕೆ

Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.‌ ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ಕರ್ನಾಟಕ ಖಾಕಿಗೆ ಕೀರ್ತಿ ತಂದ ಚನ್ನಣ್ಣವರ್: 8ಗಂಟೆ 30 ನಿಮಿಷದಲ್ಲಿ ಎಂಟು ಜನರ ವಿಶೇಷ ತಂಡದಿಂದ ಐತಿಹಾಸಿಕ ಸಾಧನೆ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಯೊಬ್ಬರು ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮಿ.ಈಜುವ ಮೂಲಕ ಕರ್ನಾಟಕ ಖಾಕಿಗೆ ಕೀರ್ತಿ ತಂದಿದ್ದಾರೆ. ಹೌದು, ಈ ‌ಸಾಧನೆ ಮಾಡಿದವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ್ .ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ ಅಮನ್ ಶಾನಭಾಗ, ಉತ್ತರ ಪ್ರದೇಶ ಮತ್ತು ಹರಿಯಾಣದ...

Dharwad News: ಅಕ್ರಮ ಮದ್ಯ ಮಾರಾಟದ ವಿರುದ್ದ ಗ್ರಾಮಸ್ಥರಿಂದ ರೇಡ್

Dharwad News: ಧಾರವಾಡ ತಾಲೂಕಿನ ಹಳ್ಳಿಗೇರಿ ಗ್ರಾಮದಲ್ಲಿ ಮಹಿಳೆಯರೆ ಅಕ್ರಮ ಮಧ್ಯ ಮಾರಾಟ ಮಾಡುವವರ ಮನೆಯ ಮೆಲೆ ದಾಳಿ ಮಾಡಿ ಮನೆಯಲ್ಲಿ ಮತ್ತು ತಿಪ್ಪೆಗುಂಡಿಯಲ್ಲಿ ಮುಚ್ಚಿಟ್ಟ ಮದ್ಯವನ್ನ ವಶಪಡಿಸಿಕ್ಕೊಂಡು ಅಬಕಾರಿ ಇಲಾಖೆಗೆ ಮಹಿಳೆಯರೆ ಕರೆ ಮಾಡಿದ್ದಾರೆ.. ಗ್ರಾಮದ ಸಂಗಿತಾ ಸಾಲಗಟ್ಟಿ ಎಂಬ ಮಹಿಳೆ ಮನೆಯಲ್ಲಿ ಮಧ್ಯ ಸಂಗ್ರಹಿಸಿಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಳು ಮತ್ತು ಕಳಪೆ...

ಎನ್ಕೌಂಟರ್ ಕೇಸ್‌ಗೆ ಮಾನವ ಹಕ್ಕುಗಳ ಆಯೋಗ ಎಂಟ್ರಿ? ಶಹಬ್ಬಾಸ್‌ಗಿರಿ ಗಿಟ್ಟಿಸಿಕೊಂಡ ಪಿಎಸ್‌ಐಗೆ ಟೆನ್ಶನ್ ಶುರು!

Hubli News: ಹುಬ್ಬಳ್ಳಿ: ಕಳೆದ ಭಾನುವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ನಡೆದಿದೆ. ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್‌ಐ ಅನ್ನಪೂರ್ಣ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ ಮಹಿಳಾ ಅಧಿಕಾರಿಯನ್ನು ಲೇಡಿ ಸಿಂಗಂ, ಸಿಂಹಿನಿ, ಭದ್ರಕಾಳಿ ಅಂತೆಲ್ಲ ಜನರು ಹೊಗಳುತ್ತಿದ್ದಾರೆ. ಈ...

Hubli News: ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ್ದ ಗ್ಯಾಂಗ್‌ನ್ನು ಅರೆಬೆತ್ತಲೆ ಮಾಡಿ ಥಳಿಸಿದ ಜನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್‌ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ. ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ...

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...

Hubli Case: ಮೃತ ಬಾಲಕಿಯ ಸಹೋದರಿಯ ಸಂಪೂರ್ಣ ಶೈಕ್ಷಣಿಕ ಜವಾಬ್ದಾರಿ ಹೊತ್ತ ಕೆಜೆಪಿ ಫೌಂಡೇಶನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿವಿಧ ಸಂಸ್ಥೆಗಳು ಬಾಲಕಿಯ ಕುಟುಂಬಕ್ಕೆ ನೆರವಿನ ಹಸ್ತ ನೀಡಿದೆ. ಹುಬ್ಬಳ್ಳಿಯಲ್ಲಿರುವ ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಸದಸ್ಯರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್, ಸಹಾಯ ಹಸ್ತ ಚಾಚಿದ್ದಾರೆ. ಅಂಗವಿಕಲತೆಯಿಂದ ಬಳಲುತ್ತಿರುವ ಮೃತ ಬಾಲಕಿಯ ಹಿರಿಯ...

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು ಬೈಕ್ ಕಳ್ಳತನಕ್ಕೆ ಐದು ಕದ್ದ..ಇನ್ನೊಂದಕ್ಕೆ ಸ್ಕೆಚ್ ಹಾಕಿದ್ದಾಗಲೇ ಕಲಘಟಗಿ ಪೋಲೀಸರ ಕೈಗೆ ಸಿಕ್ಕು ಜೈಲು ಪಾಲಾಗಿದ್ದಾನೆ. ಅವನ ಹೆಸರು ಕಲ್ಮೇಶ ಧಾರವಾಡ ಅಂತಾ ವಯಸ್ಸು 23 ಕಲಘಟಗಿ ತಾಲೂಕಿನ...

ಚೆನ್ನಮ್ಮನ ನೆಲದಿಂದ ಬಂದ ಪಿಎಸ್‌ಐ ಅನ್ನಪೂರ್ಣ ಅವರ ಹಿನ್ನೆಲೆಯೇ ಬಲು ರೋಚಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ರೇಪ್ ಮಾಡಿ, ಮರ್ಡರ್ ಮಾಡಿದ್ದು, ಅತ್ಯಾಚಾರಿಯನ್ನು ಕೂಡ ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಜೊತೆಗೆ ಮಗುವಿನ ಅಂತ್ಯಕ್ರಿಯೆಯೂ ನಡೆದಿದೆ. ಇತ್ತ ಅವಳಿ ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಜೊತೆ ಲೇಡಿ ಸಿಂಗ್ಂ ಅನ್ನಪೂರ್ಣ ಅವರ ಕೆಲಸಕ್ಕೆ ಜನ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆದರೆ ಈ ಲೇಡಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img