Wednesday, August 5, 2026

Dharwad

Hubli Case: ಕುರುಬ ಸಮುದಾಯದಂತೆ ಅಂತ್ಯಸಂಸ್ಕಾರ: ಪಂಚಭೂತಗಳಲ್ಲಿ ಲೀನಳಾದ ಬಾಲಕಿ

Hubli News: ಹುಬ್ಬಳ್ಳಿಯಲ್ಲಿ 5 ವರ್ಷದ ಅಂಗವಿಕಲ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದು, ಬಾಲಕಿಯ ತಂದೆ ಸೇರಿ ಐವರು ಪಂಚರ ಸಾಕ್ಷಿಯೊಂದಿಗೆ ಪೊಲೀಸರು ಮಹಜರು ಕಾರ್ಯ ನಡೆಸಿದ್ದಾರೆ. ಬಳಿಕ ಮನೆಗೆ ಕರೆತಂದು ಕೆಲ ನಿಮಿಷಗಳ ಕಾಲ...

Hubli: ಮಗುವನ್ನು ನೋಡಲಾಗದ ಸ್ಥಿತಿ ಇದೆ, ಇಡೀ ಸಮಾಜವೇ ತಲೆ ತಗ್ಗಿಸುವ ಘಟನೆ ಇದು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ. ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...

ಹುಬ್ಬಳ್ಳಿ ಕೊ*ಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

Hubli News: ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ...

ಬಾಲಕಿ ಕೊಂದ ಹಂತಕನ ಎನ್‌ಕೌಂಟರ್..ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವು

Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....

ವಿಕಲಚೇತನ ಹೆಣ್ಣು ಅಪಹರಣ, ಹತ್ಯೆ, ಪ್ರತಿಭಟನೆ, “ಕೈಗೆ ಕೊಡಿ” ಕೂಗು: ಜಾತಿಭೇದ ಮರೆತು ಹೋರಾಟಕ್ಕೀಳಿದ ಸಾರ್ವಜನಿಕರು..

Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ಕಾಂಗ್ರೆಸ್ ದಲಿತರನ್ನು ಓಟ್ ಬ್ಯಾಂಕ್ ಆಗಿ ಮಾತ್ರ ಮಾಡಿಕೊಂಡಿದೆ: ಮಾಜಿ ಶಾಸಕ ಪಿ.ರಾಜೀವ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಪಿ.ರಾಜೀವ್, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಈಗಾಗಲೇ ಜನಾಕ್ರೋಶ ಯಾತ್ರೆ ಸಂಚರಿಸುತ್ತಿದೆ. ಈ ಜನಾಕ್ರೋಶ ಯಾತ್ರೆ ಇದೇ 16 ರಂದು ಹುಬ್ಬಳ್ಳಿ -ಧಾರವಾಡ ಜಿಲ್ಲೆಗೆ ಆಗಮಿಸಲಿದೆ. ರಾಜ್ಯ ಸರ್ಕಾರ ಎರಡೇ ವರ್ಷದಲ್ಲಿ‌ ರೈತರ, ದಲಿತರ, ಜನಸಾಮಾನ್ಯರ ಆಕ್ರೋಶಕ್ಕೆ...

ಹುಬ್ಬಳ್ಳಿ ಹೃದಯ ಚನ್ನಮ್ಮ ವೃತ್ತದಲ್ಲಿ 19ರಿಂದ ನಾಲ್ಕು ತಿಂಗಳು ಸಂಚಾರ ಬಂದ್

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿವಿಧೆಡೆ ಮೇಲ್ಸೆತುವೆ ಕಾಮಗಾರಿ ಪ್ರಗತಿಯಲ್ಲಿದ್ದು,ಈಗಾಗಲೇ ಶೇ.50 ಕಾಮಗಾರಿ ಮುಕ್ತಾಯಗೊಂಡಿದೆ. ಉಳಿದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ‌.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿ ನಗರದ ಚನ್ನಮ್ಮ ವೃತ್ತ, ಹಳೇ ಕೋರ್ಟ್ ವೃತ್ತ, ಇಂದಿರಾ ಗಾಜಿನ ಮನೆ ವೃತ್ತದಲ್ಲಿ ಪ್ರಗತಿಯಲ್ಲಿರುವ ಮೇಲ್ಸೆತುವೆ ಕಾಮಗಾರಿಯನ್ನು ವಿವಿಧ...

ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ:-ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಹಳೇಹುಬ್ಬಳ್ಳಿ ಪೋಲೀಸರು ಗುಂಡೇಟು ಕೊಟ್ಟಿದ್ದಾರೆ. ರೌಡಿಶೀಟರ್ ಶೀಟರ್ ಮಲಿಕ್ ಆಧೋನಿ ಎಂಬಾತನಿಗೆ ಗುಂಡು ಹೊಡೆದಿದ್ದಾರೆ. ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ಫೈರಿಂಗ್ ನಡೆದಿದ್ದು. ನಿನ್ನೆ ನಡೆದ ಗ್ಯಾಂಗ್‌ವಾರ್ ಪ್ರಕರಣದ ವಿಚಾರಣೆ ವೇಳೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೈರಿಂಗ್...

ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು.. ಮುಸ್ಲಿಂ ಮತವಿಲ್ಲದೇ ಗೆಲ್ಲೋ ಧಮ್ ಇದೆಯಾ..?: ಯತ್ನಾಳ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img