Tuesday, April 7, 2026

Dharwad

ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ ಮಕ್ಕಳನ್ನು ಕಿ*ಡ್ನ್ಯಾಪ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...

ಲಾಡ್ ಅವರೇ ಮೊದಲು ರಾಹುಲ್ ಗಾಂಧಿಯನ್ನ ಬದಲಾಯಿಸಿ, ಆಮೇಲೆ ಮೋದಿ ಬಗ್ಗೆ ಮಾತಾಡಿ: ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...

Hubli News: ಗುಜರಾತ್‌ ಮೂಲದ ಮನೆಗಳ್ಳರ ಮೇಲೆ ಬೆಂಡಿಗೇರಿ ಪೊಲೀಸರಿಗೆ ಫೈರಿಂಗ್

Hubli News: ಹುಬ್ಬಳ್ಳಿ: ಬೈಕ್ ಸವಾರರಿಗೆ ಚಾಕು ತೋರಿಸಿ ದೋಚುವ ಯತ್ನ ಮತ್ತು ಮನೆಗಳ್ಳತನಕ್ಕೆ ಹೊಂಚು ಹಾಕಿದ್ದ ಇಬ್ಬರು ಗುಜರಾತ್ ಮೂಲದವರ ಮೇಲೆ ಬೆಂಡಿಗೇರಿ ಪೊಲೀಸರು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ 3-45 ಸುಮಾರಿಗೆ ಪೇಪರ್ ಹಾಕುವ ರವಿ ಸಹಿತ ಕೆಲವು ಬೈಕ್ ಸವಾರರಿಗೆ ಇರಿದು ಹಣ ದೋಚಲು ಯತ್ನಿಸಿದ ಬಗ್ಗೆ ಬೆಂಡಿಗೇರಿ ಪೊಲೀಸರಿಗೆ ತಿಳಿದು...

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...

ರಾಜಕೀಯ ದ್ವೇಷದಿಂದ ನನ್ನ ಮಗಳ ಕೊ* ನಡೆದಿದೆ. ಆದರೆ ಇನ್ನೂ ನ್ಯಾಯ ಸಿಗಲಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ‌ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...

ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ನಿರಂಜನಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....

ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....

Hubli News: ನಂಬಿಸಿ 62 ಲಕ್ಷ ರೂ. ವಂಚಿಸಿದ್ದ ಪ್ರತಿಷ್ಠಿತ ಮನೆತನದ “ತಂದೆ-ಮಗ” ಅರೆಸ್ಟ್…!

Hubli News: ಹುಬ್ಬಳ್ಳಿ: ನೌಕರಿ ಕೊಡಿಸುವ ನೆಪದಲ್ಲಿ ನಂಬಿಕೆ ಬೆಳೆಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗನನ್ನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ. ಮಿಥುನ ಲಕ್ಷ್ಮಣ ತೋಡಕರ ಎಂಬುವವರಿಗೆ ವಂಚನೆ ಮಾಡಿದ್ದ ರಾಜೇಂದ್ರ ಕೊಕಟನೂರ ಹಾಗೂ ರಾಜೇಂದ್ರ ಅವರ ಪುತ್ರ ಕಾರ್ತೀಕ ಕೊಕಟನೂರ ಎಂಬುವವರೇ ಬಂಧನಕ್ಕೆ ಒಳಗಾಗಿದ್ದಾರೆ. ದೊಡ್ಡ ದೊಡ್ಡವರ ಪರಿಚಯ ಇದೆ...
- Advertisement -spot_img

Latest News

ಕಾಂಗ್ರೆಸ್ ಅಲ್ಲ SDPI ಗೆ ವೋಟ್? ನಾವೆಲ್ಲಾ ಒಗ್ಗಟ್ಟಾಗಿದ್ದೇವೆ!: Prabha Mallikarjun Podcast

Political News:  ಸಂಸದೆಯಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅಪ್ಪಾಜಿಯವರ ಕೆಲಸದಿಂದ ಇಲ್ಲಿನ ಮತದಾರರು ನಮಗೆ ಬೆಂಬಲಿಸುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಪ್ರಭಾ...
- Advertisement -spot_img