Wednesday, August 5, 2026

Dharwad

ಸದನದ ಬಾಗಿಲು ಒದ್ದಾಗ ಸಿದ್ದರಾಮಯ್ಯ ಅವರನ್ನು ಅಮಾನತು ಮಾಡಲಾಗಿತ್ತೇ..?: ಶೆಟ್ಟರ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯಾರದ್ದೋ ಮಾತು ಕೇಳಿ ಸ್ಪೀಕರ್ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಹೇಳಿದ್ದಾರೆ. ಸದನದಲ್ಲಿ ಶಿಸ್ತನ್ನು ಕಾಪಾಡಿಕೊಳ್ಳಬೇಕು. ಆಶಿಸ್ತು ಪ್ರದರ್ಶಿಸಿದಾಗ ಕ್ರಮ ಕೈಗೊಳ್ಳುವ ಅಧಿಕಾರವಿದೆ. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಪೀಕರ್ ಈ ರೀತಿ ಅಮಾನತು ಮಾಡಿರೋದು ಸರಿಯಲ್ಲ. ಸರ್ಕಾರ ಭಂಡತನ...

ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಬಂಧಿಸಿದ ಹಳೇ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ: ಬಾಲಕನೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿದ್ದ ವ್ಯಕ್ತಿಯನ್ನು ನಗರದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಸಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಸಿರಾಜ್ ಎಂಬಾತ ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ. ಈ ಬಗ್ಗೆ ಈ ಹಿಂದೆಯೇ ಬಾಲಕನ ಪೋಷಕರು ಆರೋಪಿಗೆ ಬೈದಿದ್ದರು. ಆದರೂ ಆ ವ್ಯಕ್ತಿ ಅದೇ ಚಾಳಿ ಮುಂದುವರಿಸಿದ್ದ. ಹೀಗಾಗಿ ಬಾಲಕನ...

5 ವರ್ಷದ ಬಾಲಕನ ಮೇಲೆ ಕಾಮತೀಟೆ ತೀರಿಸಿಕೊಳ್ಳಲು ಯತ್ನಿಸಿದ 55 ವರ್ಷದ ಮುದುಕ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್‌ಯಕ್ತಿಯೋರ್ವ ಮಾನವಕುಲವೇ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ. ಪುಟ್ಟ ಮಗುವೆಂದು ನೋಡದೇ, ತನ್ನ ಕಾಮತೀಟೆ ತೀರಿಸಿಕೊಳ್ಳಲು, ಮಗುವಿಗೆ ಹಿಂಸೆ ನೀಡಿದ್ದಾನೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಳೇ ಹುಬ್ಬಳ್ಳಿಯ ಮಾರುತಿ ನಗರದ ನಿವಾಸಿ 55 ವರ್ಷದ ಸಿರಾಜ್ ಎಂಬಾತ, 5 ವರ್ಷದ...

ಹನಿಟ್ರ್ಯಾಪ್ ವಿಚಾರ: ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ವೀರಪ್ಪ ಮೋಯ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಸದನದಲ್ಲಿ ಹನಿಟ್ರ್ಯಾಪ್ ಗಂಭೀರ ಚರ್ಚೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹನಿಟ್ರ್ಯಾಪ್ ನಂತಹ ಈ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನ ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು‌ ಸಭ್ಯತೆಯ‌ ಲಕ್ಷಣವಲ್ಲ...

ಕರ್ನಾಟಕ ಬಂದ್ ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ: ಸಹಜ ಸ್ಥಿತಿಯಲ್ಲಿ ವಾಣಿಜ್ಯನಗರ

Hubli News: ಹುಬ್ಬಳ್ಳಿ: ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅವಳಿನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ, ಜನರ ಓಡಾಟ ಹಾಗೂ ಆಟೋ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದ್ ಗೆ...

71 ಎಕರೆ ಗೋಮಾಳ ಭೂಮಿ ಕಬಳಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಎಸ್.ಆರ್.ಹಿರೇಮಠ

Hubli News: ಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದರು. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ಕಬಳಿಸಿರುವ ಭೂಮಿ 14 ಎಕರೆ...

Hubli News: ಗುಲಾಬಿ ಹೂವು ನೀಡಿ ಕರ್ನಾಟಕ ಬಂದ್ ಇಲ್ಲ ಎಂದ ಆಟೋ ಚಾಲಕರು…!

Hubli News: ಹುಬ್ಬಳ್ಳಿ: ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ, ಒಂದು ಕಡೆ ಜೋರಾದ ಪ್ರತಿಭಟನೆಯ ಕಾವು, ಮತ್ತೊಂದೆಡೆ ಬಂದ್ ವಿರೋಧಿಸಿ ಹೂವು ಕೊಟ್ಟು ಆಟೋ ಚಾಲಕರು ವಿಶೇಷ ಜಾಗೃತಿ ಮೂಡಿಸಿದರು. ವಿಶೇಷ ಪ್ರತಿಭಟನೆಗೆ ಸಾಕ್ಷಿಯಾದ ಹುಬ್ಬಳ್ಳಿಯ ಚನ್ನಮ್ಮ ವೃತ್ತ, ಉತ್ತರ ಕರ್ನಾಟಕ ಆಟೋ ಚಾಲಕರು, ಸಾರ್ವಜನಿಕರಿಗೆ, ವಾಹನ ಸವಾರರಿಗೆ ಗುಲಾಬಿ ಹೂ ಕೊಡುವ ಮೂಲಕ, ಇಂದು...

Hubli News: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲಿ: ಜಿಲ್ಲಾಧಿಕಾರಿ ದಿವ್ಯಪ್ರಭು

Hubli News: ಹುಬ್ಬಳ್ಳಿ: ಇಂದಿನಿಂದ ಎಸ್ಎಸ್ಎಲ್‌‌ಸಿ ಪರೀಕ್ಷೆಗಳು ಆರಂಭವಾಗಿವೆ. ಧಾರವಾಡ ಜಿಲ್ಲೆಯಲ್ಲಿ 28,666 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 106 ಪರೀಕ್ಷಾ ಕೇಂದ್ರಗಳನ್ನು ತೆರಯಲಾಗಿದೆ‌. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಏದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಪ್ರೌಢಶಾಲೆಗೆ ಭೇಟಿ ನೀಡಿ, ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ...

Dharwad News: ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ..

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್‌ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ ಸರಪಳಿ ನಿರ್ಮಿಸುವ...

ಬೈತುಲ್ಲಾ ಕಿಲ್ಲೇದಾರ್‌ಗೆ 14 ದಿನಗಳ ನ್ಯಾಯಾಂಗ ಬಂಧನ: ನನ್ನನ್ನು ಬಲಿಪಶು ಮಾಡಲಾಗಿದೆ ಎಂದ ಆರೋಪಿ

Hubli News: ಹುಬ್ಬಳ್ಳಿ: ಹಿಂದೂಗಳ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಕಾರ್ಯಕರ್ತೆ ಬೈತುಲ್ಲಾ ಕಿಲ್ಲೇದಾರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬೈತುಲ್ಲಾಳನ್ನು ನ್ಯಾಾಯಾಧೀಶರು ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಅಂಗನವಾಡಿ ಆಹಾರ ಕದ್ದ ಪ್ರಕರಣದಲ್ಲಿ ಬೈತುಲ್ಲಾ ಪ್ರಮುಖ ಆರೋಪಿಯಾಗಿದ್ದಳು. ಆಹಾರ ಕದ್ದ ಪ್ರಕರಣದಲ್ಲಿ 32 ಜನರನ್ನು ಬಂಧಿಸಲಾಗಿತ್ತು. ಆದರೆ ಬೈತುಲ್ಲಾ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಳು. ಹೀಗಾಗಿ ಈಕೆಯ ವಿರುದ್ಧ ಮೂರು ಪ್ರಕರಣಗಳು...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img