Wednesday, April 8, 2026

Dharwad

ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು- ಲಾಡ್ ಖಡಕ್ ಎಚ್ಚರಿಕೆ

Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು. ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...

ಕಾಂಗ್ರೆಸ್‌ ಕೇವಲ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ‌ ಇಲ್ಲ. ಅವರ ಸಿಎಂ‌, ಡಿಸಿಎಂ‌ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು‌ ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...

EXCLUSIVE STORY: 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ ಮೈಕ್ರೋ ಫೈನಾನ್ಸ್

Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಧಾರವಾಡದಲ್ಲಿ ಕಳೆಗಟ್ಟಿದ 76 ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಲಾಡ್

Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಗರದ ಆರ್ ಎನ್...

Political News: ಸರ್ಕಾರವನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಬೆಲ್ಲದ್

Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...

Political News: ಶ್ರೀರಾಮುಲು ಕಾಂಗ್ರೆಸ್ ಬರುವ ಬಗ್ಗೆ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು ಹೀಗೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮೈಕ್ರೋ ‌ಫೈ‌ನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ‌. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ...

Hubli News: ತರಕಾರಿ ಲಾರಿ ಪಲ್ಟಿ ಕೇಸ್: ಗರ್ಭಿಣಿ ಪತ್ನಿಯನ್ನು ಅಗಲಿದ ಜಲಾಲ್

Hubli News: ಹುಬ್ಬಳ್ಳಿ: ಹಾವೇರಿಯ ಸವಣೂರಿನಿಂದ ಕುಮಟಾಗೆ ತೆರಳುತ್ತಿದ್ದ ತರಕಾರಿ ಲಾರಿ ಪಲ್ಟಿಯಾಗಿ ಅದರಲ್ಲಿದ್ದ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹುಬ್ಬಳ್ಳಿ ಮಂಟೂರು ರೋಡ್ ಮಿಲತ್ ನಗರ ನಿವಾಸಿ ಜಿಲಾಲ್ ತಾರಾ ಮಂಚಗಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ‌ ಕಿಮ್ಸ ಆಸ್ಪತ್ರೆಗೆ ಮೃತ ದೇಹ ರವಾನೆ ಹಿನ್ನೆಲೆ, ಕಿಮ್ಸ್ ಶವಾಗರ ಮುಂದೆ ಸಂಬಂಧಿಗಳ‌...

Karnataka TV Impact: ದರೋಡೆಯಾಗಿದ್ದ ಬ್ಯಾಂಕ್ ಮ್ಯಾನೇಜರ್‌ನನ್ನು ತರಾಟೆಗೆ ತೆಗೆದುಕೊಂಡ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ನಡೆದಿದ್ದರೂ, ಆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು. ಈ ಬಗ್ಗೆ ಕರ್ನಾಟಕ ಟಿವಿ ಎಕ್ಸ್‌ಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು. ಕರ್ನಾಟಕ ಟಿವಿಯ ಬಿಗ್‌ ಇಂಪ್ಯಾಕ್ಟ್ ಆಗಿ, ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ಬ್ಯಾಂಕ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡದೇ, ನಿರ್ಲಕ್ಷ್ಯ ವಹಿಸಿದ್ದ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img