Wednesday, August 5, 2026

Dharwad

Hubli News: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರ ಬದುಕಿಗೆ ಬರಸಿಡಿಲು..!

Hubli News: ಹುಬ್ಬಳ್ಳಿ: ದುಷ್ಕರ್ಮಿಗಳು ರೈತರ ಮೇವಿನ ಬಣಿವೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಕಲಘಟಗಿ ಎಂಬುವ ರೈತರ ಬಣಿವೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ದನಗಳು ತಿನ್ನುವ ಮೇವಿಗೆ ಸಂಕಷ್ಟ ಬಂದೊದಗಿದೆ. ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಬೆಂಕಿಯ...

ಇದೇ ನನ್ನ ಕೊನೆಯ ರಾಜಕೀಯ. ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಡಾ.ವೆಂಕಟೇಶ್ ಹೆಚ್.ಪಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...

Hubli News: ಕೈ ಶಾಸಕನ ಮಗನ ದುರ್ವತೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದ ಕಾನೂನು ಸಚಿವರು

Hubli News: ಹುಬ್ಬಳ್ಳಿ: ಕೈ ಶಾಸಕ ಸಂಗಮೇಶ್ ಪುತ್ರ ಮಹಿಳಾ ಅಧಿಕಾರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದು, ಈ ಘಟನೆ ಬಗ್ಗೆ ನನಗೆ ಮಾಹಿತಿಯೇ ಇಲ್ಲವೆಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಜಾರಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲರು, ನನಗೆ ವಿಷಯದ ಬಗ್ಗೆ ಮಾಹಿತಿಯೇ ಇಲ್ಲವೆಂದು ಹೇಳಿದ್ದಾರೆ. ಶಾಸಕರ ಪುತ್ರನ ದರ್ಪದ ಬಗ್ಗೆ ಈಗಾಗಲೇ ವರದಿ...

ಕೇಶ್ವಾಪುರ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ರೂಪಾಯಿ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸರು ಮತ್ತೊಂದು ಭರ್ಜರಿ ಬೇಟೆಯಾಡಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 90 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಕೇಶ್ವಾಪುರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಕೇಶ್ವಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್‌ನಲ್ಲ ಈ ಹಣವನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ, ಎಸಿಪಿ ಶಿವಪ್ರಕಾಶ್ ನಾಯ್ಕ್, ಇನ್ಸ್ಪೆಕ್ಟರ್ ಹಟ್ಟಿ...

ರೈತ ಕಷ್ಟಪಟ್ಟು ಬೆಳೆದ ಕಡಲೆ ಬಣವಿಗೆ ಕಿಡಗೇಡಿಗಳಿಂದ ಬೆಂಕಿ.

Hubli News: ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಹೊಲದಲ್ಲಿ ಕಡಲೆ ಬೆಳೆದು ಜಮಿನೀನಲ್ಲಿ ಕಿತ್ತು ಬಣವಿ ಹಾಕಿದ್ದ ಕಡಲೆ ಬಣವಿಗೆ ಕಿಡಗೇಡಿಗಳು ಬೆಂಕಿ ಹಚ್ಚಿ ಹೇಯ್ ಕೃತ್ಯ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಕಳೆದ ದಿನ‌ರಾತ್ರಿ ನಡೆದಿದ್ದು, ರೈತ ಬೆಚ್ಚಿಬಿದಿದ್ದಾನೆ. ಭೀಮಪ್ಪ ಸುಂಕದ ಎಂಬಾತರಿಗೆ ಸೇರಿದ ಕಡಲೆ ಬಣವಿಗೆ ಬೆಂಕಿ ಹಂಚಿ ಕಿಡಿಗೇಡಿಗಳು...

ಕೊ*ಲೆಗೆ ಯತ್ನಿಸಿದ ರೌಡಿಶೀಟರ್ ಸೈಂಟಿಸ್ಟ್ ಮಂಜ್ಯಾನನ್ನ ಬಂಧಿಸಿದ ಕೇಶ್ವಾಪುರ ಠಾಣೆ ಪೊಲೀಸರು

Hubli News: ಹುಬ್ಬಳ್ಳಿ: ಕುದುರೆ ಕಾಯುವ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಸಂಬಳ ಕೇಳಿದ ವಿಚಾರಕ್ಕೆ ನಟೋರಿಯಸ್ ರೌಡಿಶೀಟರ್ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ ಚಾಕು ತೋರಿಸಿ ಕೊಲೆಗೆ ಯತ್ನಿಸಿದ್ದ ಸೈಂಟಿಸ್ಟ್ ಮಂಜ್ಯಾ ಸೇರಿದಂತೆ ಮೂವರು ಆರೋಪಿಗಳನ್ನು ಕೇಶ್ವಾಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ ಕೇಶ್ವಾಪುರ ಠಾಣೆಯ ವ್ಯಾಪ್ತಿಯಲ್ಲಿ ವಾಸವಿದ್ದ ಅಬ್ದುಲ್ ಖಾದರ್ ಎಂಬಾತ ರೌಡಿ...

ಮಹಾಕುಂಭಮೇಳಕ್ಕೆ ಹೋಗಲು ಹುಬ್ಬಲ್ಳಿಯಿಂದ ವಿವಿಧ ಮಾದರಿ ಬಸ್ ಬಿಡುಗಡೆ

Hubli News: ಹುಬ್ಬಳ್ಳಿ: ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳುವ ಯಾತ್ರಿಗಳ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಾಸಂಗಿಕ ಕರಾರಿನ ಮೇರೆಗೆ ವಿವಿಧ ಮಾದರಿಯ ಬಸ್​​​ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಐತಿಹಾಸಿಕ ಮಹಾಕುಂಭ ಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್​​ಗಳು, 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗರಾಜ್ ಕಡೆಗೆ ಪ್ರಯಾಣ ಬೆಳೆಸಿವೆ....

ಕಾಂಗ್ರೆಸ್ ನವರು ಜಾಗ ಕಬ್ಜಾ ಮಾಡುವ ಮೂಲಕ ದಬ್ಬಾಳಿಕೆ ಮಾಡಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದೆಹಲಿ ಚುನಾವಣೆ ಫಲಿತಾಂಶ ಪ್ರಾರಂಭಿಕವಾಗಿ ಎಲ್ಲರೂ‌ ನಿರೀಕ್ಷೆ ಮಾಡಿದ್ದ ಫಲಿತಾಂಶ. ಕಳೆದ ಎರಡು ದಶಕಗಳಿಂದ ಭ್ರಷ್ಟಾಚಾರದ ವಿರುದ್ಧ ಅಧಿಕಾರಕ್ಕೆ‌ಬಂದ ಆಪ್ ಪಕ್ಷ ಸಾಕಷ್ಟು ಧಕ್ಕೆ ತಂದಿದ್ದರು. ದೆಹಲಿಯಲ್ಲಿ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯದಿಂದ ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಾರಿ ದೆಹಲಿಯ ಅಭಿವೃದ್ಧಿ ವಿಚಾರದಲ್ಲಿ ಜನತೆ...

ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿತ

Dharwad News: ಕುಡಿದು ಬಂದ ವ್ಯಕ್ತಿ ಪತ್ನಿ ಹಾಗೂ ಪತ್ನಿಯ ತಾಯಿಯ ಮೇಲೆ ಚಾಕುವಿನಿಂದ ಇರಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ ಧಾರವಾಡ ಬನಶ್ರೀ ನಗರದ ನಿವಾಸಿ ಬಸವರಾಜ ಅವ್ವನ್ನವರ ಪತ್ನಿ ರೂಪಾ ಹಾಗೂ ಪತ್ನಿಯ ತಾಯಿ ಯಲ್ಲವ್ವ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ‌ಮಾಡಿದ್ದಾನೆ.. ಸದ್ಯ ಗಂಭೀರವಾಗಿ ಗಾಯಗೊಂಡ ರೂಪಾ ಹಾಗೂ...

ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷ ಕಾಣುತ್ತದೆ: ಮಹೇಶ್ ಟೆಂಗಿನಕಾಯಿ ವ್ಯಂಗ್ಯ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ನವರಿಗೆ ಗೆದ್ದಾಗ ಇವಿಎಂ ದೋಷ ಕಾಣುವುದಿಲ್ಲ. ಸೋತಾಗ ಮಾತ್ರ ಕಾಂಗ್ರೆಸ್ ನಾಯಕರಿಗೆ ಇವಿಎಂ ದೋಷದಿಂದ ಸೋಲಾಗಿದೆ ಅಂತಾರೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ತೆಲಂಗಾಣ ಸೇರಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿ ಇಲ್ಲ ಅನ್ನಬೇಕಾಗಿತ್ತು ಕಾಂಗ್ರೆಸ್. ಗೆದ್ದಾಗ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img