Monday, March 31, 2025

Dharwad

Hubli News: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದರೋಡೆಕೋರರ ಮೇಲೆ ಖಾಕಿ ಫೈರಿಂಗ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ‌ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...

Hubli News: ರಂಗ ಪಂಚಮಿ, ರಂಜಾನ್ ಹಬ್ಬ – ರಸ್ತೆಗಿಳಿದ ಪೊಲೀಸರು

Hubli News: ಹುಬ್ಬಳ್ಳಿ: ರಂಗ ಪಂಚಮಿ, ಮತ್ತು ರಂಜಾನ್ ಹಬ್ಬಗಳು ಆಗಮಿಸುತ್ತಿದ್ದಂತೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸರು ರಸ್ತೆಗಿಳಿದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ರೂಟ್ ಮಾರ್ಚ್ ಮಾಡಿದರು. ಹೋಳಿ ಹುಣ್ಣಿಮೆಯಾಗಿ ಐದು ದಿನಕ್ಕೆ ಹುಬ್ಬಳ್ಳಿಯಲ್ಲಿ ರಂಗ ಪಂಚಮಿಯನ್ನು ಅತೀ ಅದ್ದೂರಿಯಾಗಿ ಆಚರಣೆ ಮಾಡುತ್ತಾರೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಹುಬ್ಬಳ್ಳಿಗೆ ರಂಗ...

ಹುಬ್ಬಳ್ಳಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದ ಖದೀಮರು ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಕಲಿ ಅಧಿಕಾರಿಗಳ ಹಾವಳಿ ಹೆಚ್ಚಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ಖದೀಮರು ವಸೂಲಿ ಮಾಡುವ ದಂಧೆ ಶುರು ಮಾಡಿದ್ದರು. ಆದರೆ ಇದೀಗ ಈ ದರೋಡೆಕೋರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮಣ್ ರೋಖಾ ಮತ್ತು ಮಂಜುನಾಥ್ ಚೌಹಾಣ್ ನಕಲಿ ಅಧಿಕಾರಿಗಳಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳೆಂದು ಅಂಗಡಿಗಳಿಗೆ ಬಂದು ಇವರು ಹಣಕ್ಕೆ...

ಬಿಆರ್‌ಟಿಎಸ್ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ತಿರುಗಿ ನೋಡದ BRTS ಅಧಿಕಾರಿಗಳು

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನತೆಗೆ ತ್ವರಿತ ಸಂಚಾರ ಸೇವೆ ನೀಡುವ ಉದ್ದೇಶದಿಂದ ಆರಂವಾಗಿರೋ ಬಿಆರ್‌ಟಿಎಸ್ ಯೋಜನೆಯ ಸಂಚಾರ ಸೇವೆಯು, ತ್ವರಿತ ಸಂಚಾರ ಸೇವೆಯಲ್ಲಿ ಸುದ್ದಿಯಾಗುವುದರ ಬದಲು ಅವಾಂತರಗಳಿಂದಲ್ಲೇ ಹೆಚ್ಚು ಸುದ್ದಿಯಾಗುತ್ತಾ ಬಂದಿದೆ. ಈಗ ಮತ್ತೊಂದು ಅವಾಂತರದಿಂದ ಬಿಆರ್‌ಟಿಎಸ್ ಸುದ್ದಿಯಲ್ಲಿದೆ. ಧಾರವಾಡದಲ್ಲಿ ಬಿಆರಟಿಎಸ್ ಮಾರ್ಗದ ರಸ್ತೆ ಡಿವೈಡರ್ ಗ್ರೀಲ್ ಮುರಿದು ಬಿದ್ದರು ಅದನ್ನು...

Political News: ರಾಜ್ಯ ಬಜೆಟ್ ನಿರಾಶಾದಾಯಕವಾಗಿತ್ತು ಎಂದ ಬಿಜೆಪಿ ಹಿರಿಯ ನಾಯಕರು

Hubli News: ಹುಬ್ಬಳ್ಳಿ: ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಮಾಡಿದ್ದು, ಈ ಬಜೆಟ್‌ನ್ನು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಬಜೆಟ್ ಕರ್ನಾಟಕವನ್ನ ಸಾಲದ ಕೂಪಕ್ಕೆ ತಳ್ಳಿದೆ. ಕರ್ನಾಟಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಲು ದೊಡ್ಡ ಕೊಡುಗೆ ಈ ಬಜೆಟ್ ಕೊಟ್ಟಿದೆ. ಇದು ಜನ...

Hubli News: ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳಿಂದ ದಾಳಿ

Hubli News: ತೋಟದ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಹೊರಠಾಣೆಯ ಕೂಗಳತೆಯ ದೂರದಲ್ಲಿಯೇ ನಕಲಿ ಮದ್ಯ...

Dharwad News: ಮಂಡ್ಯದ ಮೊಮ್ಮಗನಿಗಾಗಿ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧ

Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ. ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...

Dharwad News: ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳನ ಬಂಧನ

Dharwad News: ಧಾರವಾಡ: ದ್ವಿ ಚಕ್ರ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಓರ್ವ ಚಾಲಕಿ ಕಳ್ಳನನ್ನು ಹಿಡಿಯುವಲ್ಲಿ ಧಾರವಾಡ ಉಪನಗರ ಠಾಣೆಯ ಸಿಪಿಐ ದಯಾನಂದ ಆ್ಯಂಡ್ ಟೀಂ ಯಶಸ್ವಿಯಾಗಿದೆ.‌ ಸಂಜಯ ಶಿವಾಜಿ ಚೌಹಾನ್ ಬಂಧಿತ ಚಾಲಾಕಿ ಬೈಕ್ ಕಳ್ಳನೆಂದು ಗುರುತಿಸಲಾಗಿದೆ. ಧಾರವಾಡ ನ್ಯೂ ಬಸ್ ನಿಲ್ದಾಣ, ಕಾರ್ಪೊರೇಷನ್ ವೃತ ಸೇರಿ ಜಿಲ್ಲಾಸ್ಪತ್ರೆ ಬಳಿ ಬೈಕ್...

ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ: ಕೋಡಿಶ್ರೀ ಸ್ಪೋಟಕ ಭವಿಷ್ಯ

Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ. ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...

ಗೋಲ್ಡ್ ಖದೀಮನನ್ನು ಹೆಡೆಮುರಿ ಕಟ್ಟಿದ ಹುಬ್ಬಳ್ಳಿಯ ಟೌನ್ ಪೊಲೀಸರು

Hubli News: ಹುಬ್ಬಳ್ಳಿ: ಚಿನ್ನಾಭರಣ ಅಂದ್ರೆ ಯಾರಿಗೆ ಇಷ್ಟ ಇಲ್ಲಾ ಹೇಳಿ.‌ ಚಿನ್ನಾಭರಣ ಖರೀದಿ‌ ಹಾಗೂ ಮಾರಾಟದ ವಿಚಾರದಲ್ಲಿ ಅದೆಷ್ಟೋ ಜನ‌ ಕೋಟ್ಯಾಧಿಪತಿಗಳಾಗಿರೋದನ್ನ ನೋಡಿದ್ದೇವೆ, ಅದೇ ರೀತಿ ಅದೇ ಚಿನ್ನಾಭರಣದ ವಿಚಾರದಲ್ಲಿ ಅನೇಕ ಜನ‌‌ ಮಕ್ಮಲ್ ಟೋಪಿ‌ ಹಾಕಿಕೊಂಡು ಹೋಗಿದ್ದೂ ಉಂಟು.‌ ಈಗ ಇಂತಹದೇ ಒಂದು‌ ಪ್ರಕರಣದಲ್ಲಿ ಚಿನ್ನದಿಂದ ವಿಭಿನ್ನ ರೀತಿಯ ಚಿನ್ನಾಭರಣಗಳನ್ನ ಮಾಡಿಕೊಡೋದಾಗಿ...
- Advertisement -spot_img

Latest News

ಭಲೇ ಟ್ರಂಪ್‌ : ಬದಲಾಗುತ್ತಾ ಸಂವಿಧಾನ..? 3ನೇ ಬಾರಿಯೂ ಟ್ರಂಪ್ ಆಗ್ತಾರಾ ಅಮೆರಿಕದ ಅಧ್ಯಕ್ಷ..?

International News: ಅಮೆರಿಕದ 47ನೇ ಅಧ್ಯಕ್ಷರಾಗಿ ಅಧಿಕಾರದಲ್ಲಿರುವ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಎರಡನೇ ಅವಧಿಯನ್ನು ನಿಭಾಯಿಸುತ್ತಿದ್ದಾರೆ. ತಾವು ಅಧಿಕಾರ ಸ್ವೀಕರಿಸಿದ್ದಾಗಿನಿಂದಲೂ ಒಂದಿಲ್ಲೊಂದು ವಿವಾದಾತ್ಮಕ ಆದೇಶಗಳು...
- Advertisement -spot_img