Tuesday, October 21, 2025

Dharwad

ಧಾರವಾಡ: ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ

Dharwad: ಧಾರವಾಡ: ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಅವರು ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ...

ಅವಳಿ ನಗರದಲ್ಲಿ ಕಾನೂನು ಮೀರಿದ ಬಾರ್‌, ಪಬ್‌ ವಿರುದ್ಧ ಕ್ರಮ ಯಾವಾಗ ಅಧಿಕಾರಿಗಳೇ?

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...

Hubli News: ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಕ್ಕೆ ಮಹಿಳೆಯ ಬೇಸರ

Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ. ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...

Hubli News: ತಾಲೂಕು ಆಡಳಿತ ಮಂಡಳಿಯಿಂದ ಬೆಳೆಹಾನಿ ಬಗ್ಗೆ ಮಾಹಿತಿ

Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ. ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...

ನರೇಂದ್ರ ಗ್ರಾಮದಲ್ಲಿ ಲಾಠಿ ಪ್ರಹಾರ: ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಿಂದೂ ಸಮಾಜದವರ ಮೇಲೆ...

Hubli News: ವೀರಶೈವ ಲಿಂಗಾಯತ ತುಂಡಾಗಬಾರದು: ದಿಂಗಾಲೇಶ್ವರ ಶ್ರೀಗಳು

Hubli News: ಹುಬ್ಬಳ್ಳಿ: ಶಿರಹಟ್ಟಿ ಭಾವೈಕ್ಯತೆ ಮಠದ ಫಕೀರ ದಿಂಗಾಲೇಶ್ವರ ಶ್ರೀ ಹಾಗೂ ವಿವಿಧ ಮಠಾಧೀಶರು ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿರುವ ದಿಂಗಾಲೇಶ್ವರ ಶ್ರೀಗಳು, ವೀರಶೈವ ಲಿಂಗಾಯತ ಒಂದೇ. ಇದಕ್ಕೆ ಪಂಚಪೀಠಾಧೀಶ್ವರರು ಬೆಂಬಲ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ,ಶಂಕರ್ ಬಿದರಿ ಸಹ ಬೆಂಬಲ ನೀಡಿದ್ದಾರೆ. ವೀರಶೈವ ಲಿಂಗಾಯತ ತುಂಡಾಗಬಾರದು ಎಂದಿದ್ದಾರೆ. ಈ ತಿಂಗಳ11 ರಂದು...

Hubli: ಗಣೇಶ ವಿಸರ್ಜನೆ ವೇಳೆ ಚಾಕು ಇರಿತ ಕೇಸ್: ಗಾಯಾಳು ಪ್ರಾಣಾಪಾಯದಿಂದ ಪಾರು: ಕಮಿಷನರ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ 11ನೇ ದಿನದ ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಚಾಕು ಇರಿಯಲಾಗಿದೆ. ಶ್ರೀ ಎಂಬಾತ ಚೇತನ್ ಎಂಬಾತನ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿ, ದಾಖಲೆ ಸಂಗ್ರಹಿಸಿ, ಈ ಬಗ್ಗೆ ಮಾತನಾಡಿರುವ ಹು-ಧಾ ಪೋಲೀಸ್ ಕಮಿಷನರ್ ಎನ್.ಶಶಿಕುಮಾರ್, ಚೇತನ ಯುವಕನಿಗೆ ಚಾಕು ಇರಿತವಾಗಿದೆ. ಎರಡು...

Hubli News: ಇಂಥ ಸಾಮಾನ್ಯ ವಿಷಯಕ್ಕೆ ಲಾಠಿ ಬೀಸುವುದು ಎಷ್ಟು ಸರಿ..?

Hubli News: ಹುಬ್ಬಳ್ಳಿ: ಧಾರವಾಡದಲ್ಲಿ ನರೇಂದ್ರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ವೇಳೆ, ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಲಾಠಿ ಚಾರ್ಜ್ ಖಂಡನೀಯ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ವಿರೋಧಿ ನೀತಿ ಅನುಸರಿಸುತ್ತದೆ. ಇದಕ್ಕೆ ತಾಜಾ ಉದಾಹರಣೆ ಧಾರವಾಡ ನರೇಂದ್ರ ಗ್ರಾಮದ ಲಾಠಿ ಚಾರ್ಜ್....

ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಜೋರಾದ ಡಿಜೆ ಸೌಂಡ್, ಪೊಲೀಸರಿಂದ ಲಾಠಿ ಚಾರ್ಜ್‌

Dharwad News: ಕಳೆದ ಶನಿವಾರ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಡಿಜೆಗಳ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಹಿನ್ನೆಲೆಯಲ್ಲಿ ಧಾರವಾಡದ ನರೇಂದ್ರ ಗ್ರಾಮದಲ್ಲಿ ಪೊಲೀಸರ ಲಾಠಿ ಚಾರ್ಜ್‌ ಮಾಡಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಎರಡು ಓಣಿಯ ಗಣಪತಿ ಮೂರ್ತಿಗಳನ್ನು ಶನಿವಾರ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಎರಡು ಡಿಜೆಗಳನ್ನು ಹಚ್ಚಲಾಗಿತ್ತು. ಈ ಡಿಜೆ...

ಹುಬ್ಬಳ್ಳಿಯಲ್ಲಿ ಡಿಜೆ ಸೌಂಡ್‌ಗೆ ಸಕತ್ ಡ್ಯಾನ್ಸ್ – ಲಕ್ಷಾಂತರ ಜನ ಭಾಗಿ

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರಲ್ಲಿ ಜನ ಸಾಗರ, ಡಿಜೆ ಸೌಂಡ್‌ಗೆ ಮೈಮರೆತು ಡ್ಯಾನ್ಸ್ ಮಾಡ್ತಿರೋ ಯುವಪಡೆ, ಇಷ್ಟೊಂದು ಅದ್ಭುತ ದೃಶ್ಯ ಕಂಡು ಬಂದಿದ್ದು ಹುಬ್ಬಳ್ಳಿಯಲ್ಲಿ. 11 ದಿನಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳಿಂದ ಗಣೇಶನನ್ನು ಪೂಜಿಸಿದ ಭಕ್ತರು, ಭಾವುಕರಾಗಿ ನಿನ್ನೆ ದಿನದಂದು ಬೀಳ್ಕೊಟ್ಟರು. ಮರಾಠಗಲ್ಲಿಯಲ್ಲಿ ಪ್ರತಿಷ್ಠಾಪಿಸಿದ್ದ 25 ಅಡಿ ಎತ್ತರದ 'ಹುಬ್ಬಳ್ಳಿ ಚಾ ಮಹಾರಾಜ, ಮೇದಾರ...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img