Tuesday, August 4, 2026

Dharwad

Hubli News: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಒತ್ತಾಯ ಬ್ರಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಂಬಲಿಗರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಒಂದು ಕಡೆ ಸಚಿವ ಸಂಪುಟ ವಿಸ್ತರಣೆಯ...

Dharwad: ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

Hubli News: ಗಾಳಿ-ಮಳೆಯ ಅಬ್ಬರಕ್ಕೆ ಹಾರಿದ ಶಾಲೆಯ ಮೇಲ್ಛಾವಣಿ: ಗ್ರಾಮಸ್ಥರಲ್ಲಿ ಆತಂಕ

Hubli News: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕನ್ನಡ ಶಾಲೆಯ ಮೇಲ್ಛಾವಣಿಯ ತಗಡುಗಳು ಕಿತ್ತು ಬಿದ್ದಿವೆ. ಅದೃಷ್ಟವಶಾತ್ ಘಟನೆ ವೇಳೆ ಶಾಲೆಯಲ್ಲಿ ಮಕ್ಕಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಏಕಾಏಕಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ...

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಿಎಂ ಗ್ರೀನ್ ಸಿಗ್ನಲ್?

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ...

Dharwad News: ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ

Dharwad News: ಧಾರವಾಡದ ಸತ್ತೂರಿನ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯಲ್ಲಿ ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು. ಧಾರವಾಡದ ಸತ್ತೂರಿನ ಎಸ್‌ಡಿಎಂ ಕಲಾಕ್ಷೇತ್ರದಲ್ಲಿ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯ ವತಿಯಿಂದ “ಧ್ಯುತಿಧಾರಾ-2026” ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ...

Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ರಸ್ತೆ ಗುಂಡಿಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಸಂಚಾರ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ...

Dharwad News: ಜೈಲು ವಾರ್ಡನ್ ಮೇಲೆ ಕೈದಿಗಳ ಹಲ್ಲೆ; ಕುಟುಂಬ ಭೇಟಿ ನಿಷೇಧ

Dharwad News: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್ ಹಾಗೂ ರೆಹಾನ್ ಶರೀಫ್...

Dharwad News: ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸ್ ತಲಾಷ್

Dharwad News: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಧಾರವಾಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ರೌಡಿಶೀಟರ್‌ಗಳ ಮೇಲೆ ನಿಗಾ ಇಟ್ಟು, ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ...

Dharwad: ಅತ್ಯುತ್ತಮ ಕರ್ತವ್ಯ ಪ್ರಜ್ಞೆ ತೋರಿದ ಹಿನ್ನೆಲೆ ಪೊಲೀಸ್ ಕಾನ್‌ಸ್ಟೇಬಲ್‌ಗೆ ಪ್ರಶಂಸನಾ ಪತ್ರ

Dharwad: ವಿವಿಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಅತ್ಯುತ್ತಮ ಕರ್ತವ್ಯ ಪ್ರಜ್ಞೆ ತೋರಿದ ಹಿನ್ನೆಲೆಯಲ್ಲಿ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರಿಗೆ ಪೊಲೀಸ್ ಇಲಾಖೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯ ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್ ಬಿಂಗಿ ಅವರ...

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಪತ್ತೆ: ಓರ್ವ ಯುವಕ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, 20 ವರ್ಷದ ಯುವಕನೊಬ್ಬ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ದೇಶಾದ್ಯಂತ ಆತಂಕ ಸೃಷ್ಟಿಸಿದ್ದ ಡೆಂಗ್ಯೂ ಇದೀಗ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಪತ್ತೆಯಾಗಿದ್ದು, ಸೋಂಕಿತ 20 ವರ್ಷದ ಯುವಕನಿಗೆ ಹುಬ್ಬಳ್ಳಿಯ ಕಿಮ್ಸ್‌ಆರ್‌ಐ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img