Wednesday, August 5, 2026

Dharwad

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಹುಬ್ಬಳ್ಳಿಯ ಕೇಸರಿ ಪಾಳಯದಲ್ಲಿ ಸಂಭ್ರಮಾಚರಣೆ

Hubli News: ಹುಬ್ಬಳ್ಳಿ: ದೆಹಲಿ ಚುನಾವಣಾ ಫಲಿತಾಂಶ ಬಂದಿದ್ದು, ಬಿಜೆಪಿ ಗೆಲುವು ಸಾಧಿಸಿದ್ದು, ಎಎಪಿ ಕೆಲವು ಕೆಲವು ಸೀಟ್‌ಗಳಿಗೆ ಖುಷಿ ಪಟ್ಟಿದೆ. ಇನ್ನು ಕಾಂಗ್ರೆಸ್ ಸೊನ್ನೆ ಸೀಟ್ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲು ಕಂಡಿದೆ. ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕಾರಣಕ್ಕೆ, ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಹು-ಧಾ ಮಾಹಾನಗರ ಜಿಲ್ಲಾ ಬಿಜೆಪಿ ಘಟಕ...

Political News: ಖರ್ಗೆ ಅವರದ್ದು ಆಧಾರರಹಿತ ಆರೋಪ; ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi) ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna...

ಉದ್ಯೋಗ ಮೇಳದ “ಜರ್ಸಿ” ಬಿಡುಗಡೆ: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ

Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...

Political News: ಧಾರವಾಡ: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...

ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ ಮಕ್ಕಳನ್ನು ಕಿ*ಡ್ನ್ಯಾಪ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...

ಲಾಡ್ ಅವರೇ ಮೊದಲು ರಾಹುಲ್ ಗಾಂಧಿಯನ್ನ ಬದಲಾಯಿಸಿ, ಆಮೇಲೆ ಮೋದಿ ಬಗ್ಗೆ ಮಾತಾಡಿ: ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img