Wednesday, April 8, 2026

Dharwad

Hubli News: ಹುಬ್ಬಳ್ಳಿ- ಧಾರವಾಡ ಬಂದ್ ಯಶಸ್ವಿ: ಬಸ್ ಸಂಚಾರ ಆರಂಭ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್ ಯಶಸ್ವಿಗೊಂಡ ಬೆನ್ನಲ್ಲೇ ಸಾರಿಗೆ ಸಂಚಾರ ಯಥಾಸ್ಥಿತಿಗೆ ಮರುಳಿದ್ದು, ನಗರ, ಗ್ರಾಮೀಣ ಹಾಗೂ ಚಿಗರಿ ಸಂಚಾರ ಆರಂಭಗೊಂಡಿದೆ. ಬೆಳಿಗ್ಗೆ 6ರಿಂದ ಸಂಜೆ 6 ವರೆಗೆ ಅವಳಿನಗರವನ್ನು ಬಂದ್ ಮಾಡಿ ಪ್ರತಿಭಟನೆ ಕರೆ ಕೊಟ್ಟಿರುವ ಬೆನ್ನಲ್ಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈಗ ಪುನರ್ ಆರಂಭಗೊಂಡಿದೆ. ಹೌದು.. ಒಂದೊಂದಾಗಿ ಬಸ್...

ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಬಂದ್: ಅಂಬೇಡ್ಕರ್ ನಮ್ಮೆಲ್ಲರ ದೇವರು..!

Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ. ಸಂವಿಧಾನ ಶಿಲ್ಪಿ ಬಾಬಾ...

ಹುಬ್ಬಳ್ಳಿಯಲ್ಲಿ ಯಶಸ್ವಿಗೊಂಡ ಬಂದ್: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇಂದ್ರಕ್ಕೆ ಬಿಸಿ..!

Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...

Dharwad News: ಬಿಲ್‌ ಬಾಕಿಯಾಗಿ ದೂರು ನೀಡಿದ ಗುತ್ತಿಗೆದಾರ: ಇಂಜಿನಿಯರ್ ಅರೆಸ್ಟ್

Dharwad News: ಧಾರವಾಡ: ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದರೆ, ಧಾರವಾಡದಲ್ಲಿ ಬಾಕಿ ಬಿಲ್ ಗಾಗಿ ಗುತ್ತಿಗೆದಾರ ಎನ್ ಆರ್ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ದೂರಿನ ಫಲವಾಗಿ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಬಂಧನವಾಗಿದೆ. ಕಾಮಗಾರಿ ಮಾಡಿದ ಗುತ್ತಿಗೆದಾರನೊಬ್ಬನ ಬಾಕಿ ಬಿಲ್ ನೀಡದೆ ಇರೋ ವಿಚಾರಕ್ಕೆ ಇಂಜಿನಿಯರ ಬಂಧಿಸಲಾಗಿದೆ. ಇಂಜಿನಿಯರ್ ದೇವರಾಜ ಶಿಗ್ಗಾಂವಿ...

Dharwad: ರಾಜ್ಯದಲ್ಲಿ ಹೆಚ್ಚಾದ ಬಾಣಂತಿಯರ ಸಾವಿನ ಕೇಸ್: ಎಚ್ಚೆತ್ತ ಧಾರವಾಡ ಡಿಸಿಯಿಂದ ಆಸ್ಪತ್ರೆಗೆ ಭೇಟಿ

Dharwad News: ಧಾರವಾಡ: ರಾಜ್ಯದಲ್ಲಿ ಗರ್ಭಿಣಿ ಮಹಿಳೆಯರ ಸಾವು ಹಿನ್ನೆಲೆ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 140 ಗರ್ಭಿಣಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿರುವ ಡಿಸಿ, ಹೈಪರ್ ಟೆನ್ಶ್ಯನ್, ರಕ್ತಸ್ರಾವದಿಂದ ಬೇರೆ ಬೇರೆ ಕಾರಣಗಳಿಗೆ ಸಾವಾಗಿದೆ ಎಂದಿದ್ದಾರೆ. 2022_23 ನೇಯ ಸಾಲಿನಲ್ಲಿ...

ಜನವರಿ 9ಕ್ಕೆ ಹುಬ್ಬಳ್ಳಿ ಸಂಪೂರ್ಣ ಬಂದ್ ನಿರ್ಧಾರ: ಹೋರಾಟಕ್ಕೆ ಮುಂದಾದ ವಿವಿಧ ಸಂಘಟನೆಗಳು..!

Hubli News: ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸಂಸತ ಅಧಿವೇಶನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಜನವರಿ 09ರಂದು ಹುಬ್ಬಳ್ಳಿಯನ್ನು ಸಂಪೂರ್ಣ ಬಂದ್ ಮಾಡಲು ಕರೆ ಕೊಟ್ಟಿವೆ. ಕೇಂದ್ರ ಸಚಿವರ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಹುಬ್ಬಳ್ಳಿಯ ವಿವಿಧ ಸಂಘಟನೆಗಳು...

ಕೃಷಿ ವಿವಿ ಜಮೀನಿನಲ್ಲಿ ಅಯ್ಯಪ್ಪ ಮೂರ್ತಿ ಪ್ರತಿಷ್ಠಾನ ವಿವಾದ: ಸ್ಥಳಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ‌ ಮುತಾಲಿಕ್ ಭೇಟಿ

Dharwad News: ಕೃಷಿ ವಿಶ್ವವಿದ್ಯಾಲಯದ ಜಮೀನಿನಲ್ಲಿ ಎರಡು ದಿನ ಹಿಂದೆ ಅಪರಿಚಿತರು ಶ್ರೀ ಅಯ್ಯಪ್ಪ ಹಾಗೂ ನಾಗದೇವರ ಮೂರ್ತಿ ಪ್ರತಿಷ್ಠಾನ ಮಾಡಿದ್ದು, ವಿವಾದಿತ ಸ್ಥಳಕ್ಕೆ ಶ್ರೀ ರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಶುಕ್ರವಾರ ತಡ ಸಂಜೆ ಕೃಷಿ ವಿವಿ ಜಮೀನಿನ ಮೂರ್ತಿ‌ ಪ್ರತಿಷ್ಠಾನ ಪ್ರದೇಶಕ್ಕೆ ಭೇಟಿ...

ಯುವಕನಿಗೆ ಚಾಕು ಇರಿದ ಪುಂಡರ ಗುಂಪು – ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ..

Hubli News: ಹುಬ್ಬಳ್ಳಿ: ಅಯೋಧ್ಯ ನಗರದ ಮಸೀದಿ ಬಳಿಯಲ್ಲಿ ಪುಂಡರ ಗುಂಪೊಂದು ಓರ್ವ ಯುವಕನ ಮೇಲೆ ಅಟ್ಟಾಡಿಸಿ ಚಾಕುವಿನಿಂದ ಇರಿಯುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಯುವಕನ ಹೆಸರು ಮಾರುತಿ ಎಂದು ತಿಳಿದು ಬಂದಿದೆ. ಇನ್ನು ಯುವಕನಿಗೆ ಚಾಕು ಇರಿದಿರುವ ದೃಶ್ಯಗಳು ಅಲ್ಲೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಏಕಾಏಕಿ ಬಂದ ಯುವಕರ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣ: ಇನ್ನೋರ್ವ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 8ಕ್ಕೇರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img