Wednesday, August 5, 2026

Dharwad

ಸಿಎಂ ಸಿದ್ದರಾಮಯ್ಯ ಆ್ಯಂಡ್ ಅವರ ಮಗ ಯತೀಂದ್ರ ಎಕ್ಸ್ಟ್ರೀಮ್ ಲೆಫ್ಟಿಸ್ಟ್: ಶಾಸಕ ಬೆಲ್ಲದ್

Political News: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ ಪುತ್ರ ಯತೀಂದ್ರರವರು ಎಕ್ಸ್ಟ್ರೀಮ್ ಲೇಫ್ಟಿಸ್ಟರು ಎಂದು ಶಾಸಕ ಅರವಿಂದ ಬೆಲ್ಲದ ಕುಟುಕಿದರು. ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಡಾ.ಯತೀಂದ್ರ ನೀಡಿರುವ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಪ್ರತಿಕ್ರೆಯಿಸಿದ ಬೆಲ್ಲದ,...

ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು

Dharwad News: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ‌ನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಅದೂ ಇದುವರೆಗೂ ಈಡೇರಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ...

Hubli News: ಮಹಾತ್ಮ ಗಾಂಧಿಯವರಿಗೆ ಗೌರವ ಸಮರ್ಪಣೆ: ಪುಣ್ಯತಿಥಿ ಆಚರಣೆ ಸಂಭ್ರಮ..!

Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಸ್ಟಿಚ್ ಹಾಕುವ ರೇಂಜಿಗೆ 8ನೇ ತರಗತಿ ಬಾಲಕನ ಮೇಲೆ ಹಲ್ಲೆ: ನಾಪತ್ತೆಯಾಗಿರುವ ದೈಹಿಕ ಶಿಕ್ಷನಿಗಾಗಿ ಹುಡುಕಾಟ

Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ. ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...

ನಕಲಿ ಗಾಂಧಿ ಕುಟುಂಬದ ನಕಲಿ ಕಾಂಗ್ರೆಸ್ ಪಕ್ಷದ ನವಾಬರಂತೇಕೆ ವರ್ತಿಸುತ್ತಿದ್ದೀರಿ..?: ಖರ್ಗೆಗೆ ಜೋಶಿ ಪ್ರಶ್ನೆ

Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...

ಧಾರವಾಡ ಪಾಲಿಕೆಗೆ ನರೇಂದ್ರ-ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದೆಂದು ರೈತರ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು. ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...

ವಿಶ್ವಗುರು, ನಮ್ಮಣ್ಣನ ಸ್ಕಿನ್ ಟೋನ್ ನೋಡಿದಿರಾ..?: ಮೋದಿ ಕೆಲಸದ ಬಗ್ಗೆ ಸಂತೋಷ್ ಲಾಡ್ ವ್ಯಂಗ್ಯ

Political News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಏನೇ ಮಾಡಿದ್ರೂ ಮೋದಿ, ಅಮಿತ್ ಶಾ, ಪಾಪ ಹೋಗಲ್ಲ. ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ.  ನಮ್ಮ ರಾಷ್ಟ್ರೀಯ ಅಧ್ಯಕ್ಷರು ಸರಿಯಾಗಿಯೇ ಹೇಳಿದ್ದಾರೆ ಅಂತ ಕಾರ್ಮಿಕ ಸಚಿವ ಸಂತೋಷ ಲಾಡ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,...

ಕಾಂಗ್ರೆಸ್ ಡಬಲ್ ಡೆಕ್ಕರ್ ಬಸ್ ಇದ್ದ ಹಾಗೆ, ಯಾರೂ ಬೇಕಾದ್ರೂ ಬಂದು ಹತ್ತಬಹುದು: ಸಂತೋಷ್ ಲಾಡ್

Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಏನೂ ನೀರಿಕ್ಷೆ ಇಲ್ಲ ಎಲ್ಲ ಡಬ್ಬಾ.. ಬರೋದು ಹಿಂದೂಗಳ ಬಗ್ಗೆ ಮಾತಾಡೋದು..ಹಿಂದೂ - ಮುಸ್ಲಿಂ ಸೆಂಟಿಮೆಂಟ್ ಬಿಟ್ರೆ ಏನಿಲ್ಲ..ಯಾವ ಹಿಂದೂಗಳಿಗೆ ಏನಾಗಿದೆ, ಅದರ ಡಿಟೇಲ್ಸ್ ಕೊಡ್ತಾರಾ? ಅಂತ ಕಾರ್ಮಿಕ ಸಚಿವ ಸಂತೋಷ...

Hubli: ಹುಬ್ಬಳ್ಳಿ ವಿದ್ಯಾನಗರ ಪೊಲೀಸರಿಂದ 3 ಜನ ಕೊಲೆ ಆರೋಪಿಗಳ ಮೇಲೆ ಫೈರಿಂಗ್

Hubli: ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡನ್ ಹೈಟ್ ಬಾರ್ ಪಾರ್ಕಿಂಗ್ ಸ್ಥಳದಲ್ಲಿ ಕಳೆದ ದಿನ ಯುವಕನೊಬ್ಬನ‌ ಹತ್ಯೆ ಮಾಡಿ ಪರಾರಿಯಾಗಿದ್ದ 3 ಜನ ಆರೋಪಿಗಳ ಕಾಲಿಗೆ ಪೊಲೀಸರು ಬುಲೆಟ್ ನುಗ್ಗಿಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಕಳೆದ ದಿನ ಇಂದ್ರಪ್ರಸ್ಥ ನಗರದ ನಿವಾಸಿ ಆಕಾಶ ವಾಲ್ಮೀಕಿ 24 ವರ್ಷ ಯುವಕನ ಹತ್ಯೆ ನಡೆದಿತ್ತು....

ಹುಬ್ಬಳ್ಳಿಯ “ಗೋಲ್ಡನ್ ಹೈಟ್ಸ್ ಬಾರ್” ಪಾರ್ಕಿಂಗ್‌ನಲ್ಲಿ ಯುವಕನ ಇರಿದು ಬರ್ಬರ ಹ*ತ್ಯೆ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿಯ ಲಿಂಗರಾಜನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್‌ನ ಪಾರ್ಕಿಂಗ್ ಪ್ರದೇಶದಲ್ಲಿ 24 ವಯಸ್ಸಿನ ಯುವಕನನ್ನ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಹತ್ಯೆಯಾದ ಯುವಕನನ್ನ ಆಕಾಶ ವಾಲ್ಮೀಕಿ ಎಂದು ಗುರುತಿಸಲಾಗಿದ್ದು, ಮೂವರು ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಧಾವಿಸಿದ್ದು, ಕೊಲೆಗೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img