Friday, April 10, 2026

Dharwad

ಹುಬ್ಬಳ್ಳಿಯಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್: ಕಿಮ್ಸ್ ಆಸ್ಪತ್ರೆಗೆ ದಾಖಲು

Hublli News: ಹುಬ್ಬಳ್ಳಿ: ಧಾರವಾಡ ನವಲೂರಿನಲ್ಲಿ ರಾತ್ರೋರಾತ್ರಿ ಮನೆಗೆ ನುಗ್ಗಿ ಮನೆ ದರೋಡೆಗೆ ಪ್ರಯತ್ನಿಸಿ, ಮನೆಯವರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಅಂತರರಾಜ್ಯ ನಟೋರಿಯಸ್ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಧಾರವಾಡದಲ್ಲಿ ನಟೋರಿಯಸ್ “ದರೋಡೆಕೋರನ” ಮೇಲೆ ಫೈರಿಂಗ್- ಪಿಎಸ್ಐ, ಪೊಲೀಸ್‌ಗೂ ಗಾಯ.!

Dharwad News: ಧಾರವಾಡ: ನವಲೂರ ಬಳಿಯ ಮನೆಯೊಂದರಲ್ಲಿ ದಂಪತಿಗಳನ್ನ ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ ಘಟನೆ ರಾಯಾಪುರದ ಬಳಿ ನಡೆದಿದೆ. ಆಂದ್ರ ಮೂಲದ ವೆಂಕಟೇಶ್ವರ ಎಂಬಾತನ ಮೇಲೆ ಪಿಎಸ್ಐ ಪ್ರಮೋದ್ ಎಂಬುವವರ ಗುಂಡು ಹಾರಿಸಿದ್ದಾರೆ. ಇದಕ್ಕೂ ಮೊದಲು ಪಿಎಸ್ಐ ಹಾಗೂ ಪೊಲೀಸ್ ಮೇಲೆ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಕೇಸ್: ಇನ್ನೋರ್ವ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 4ಕ್ಕೇರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಇನ್ನೋರ್ವ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಲಿಂಗರಾಜ ಸಿದ್ದಪ್ಪ ಬೀರನೂರ ಎಂಬ ಅಯ್ಯಪ್ಪ ಮಾಲಾಧಾರಿ ಯುವಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಲಿಂಗರಾಜು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ನಿನ್ನೆ...

ಹುಬ್ಬಳ್ಳಿಯಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ: ತನಿಖೆ ಕೈಗೊಂಡ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ...

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಮೃತ ಮಾಲಾಧಾರಿಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಆರ್ಥಿಕ ಸುಧಾರಣೆ ತಂದ ಕೀರ್ತಿ ಡಾ.ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ಲ ಗ್ರಾಮದಲ್ಲಿ ಸಿಲೆಂಡರ ಸೋರಿಕೆಯಾಗಿ ತೀವ್ರವಾಗಿ ಗಾಯಗೊಂಡಿದ್ದ ಒಂಬತ್ತು ಮಾಲಾದಾರಿಗಳಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ಮಾಲಾದಾರಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮೂರಕ್ಕೇರಿದಂತಾಗಿದೆ. ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (21) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58),...

ಸಿಲಿಂಡರ್ ಸೋರಿಕೆಯಾಗಿ ಸಾವು ಪ್ರಕರಣ: ಕಿಮ್ಸ್ ಎದುರು ಇಬ್ಬರು ಪತ್ನಿಯರ ಹೈಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲಾಧಾರಿಗಳು ಇಂದು ಚಿಕಿತ್ಸೆ ಫಲಿಸದೇ, ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಹೈಡ್ರಾಮಾ ನಡೆದಿದ್ದು, ಮೃತ ನಿಜಲಿಂಗಪ್ಪನ ಶವಕ್ಕಾಗಿ ಇಬ್ಬರ ಹೆಂಡತಿಯರು ಜಗಳ ನಡೆಸಿದ್ದಾರೆ. ನಿಜಲಿಂಗಪ್ಪನ ಮೊದಲ ಮತ್ತು ಎರಡನೇ ಹೆಂಡತಿಯರು ಪತಿ ಶವವನ್ನು ತಮ್ಮ ಮನೆಗೇ ಕೊಂಡೊಯ್ಯಬೇಕು ಎಂದು ಗಲಾಟೆ...

ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣ: ಮೃತ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿದ್ದು, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ,...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img