Wednesday, August 5, 2026

Dharwad

ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪತ್ನಿ ಸದೇಶ್ ಧನಕರ್ ಭೇಟಿ

Dharwad News: ಧಾರವಾಡ: ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸದೇಶ್ ಧನಕರ್ ಭೇಟಿ ನೀಡಿದ್ದರು. ಕೃಷಿ ವಿವಿಯ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮಕ್ಕೆ ಉಪರಾಾಷ್ಟ್ರಪತಿ ಆಗಮಿಸಿದ್ದು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಜ್ಯಪಾಲ ತಾವರಚರಂದ್ ಗೆಹ್ಲೋಟ್ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಸಂತೋಷ...

ಹೈಕಮಾಂಡ್ ‌ಒಪ್ಪಿದ್ದರೆ ನಾನು ಸಿಎಂ ಆಗುತ್ತೇನೆ: ಮತ್ತೊಮ್ಮೆ ಆಸೆ ವ್ಯಕ್ತಪಡಿಸಿದ ತಿಮ್ಮಾಪುರ್‌

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್‌.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ‌ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...

Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಕೃತ್ಯಕ್ಕೆ ಹುಬ್ಬಳ್ಳಿಯಲ್ಲಿ ಆಕ್ರೋಶ

Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಹಾಕಿರುವ ಘಟನೆ ಖಂಡಿಸಿ ಹಾಗೂ ಹೇಯ್ ಕೃತ್ಯ ಮಾಡಿದ ಕಿರಾತಕನ ವಿರುದ್ಧ ಸೇರಿ ಗೋ ಹಿಂಸೆ ಮಾಡುಔರ ವಿರುದ್ಧ ಕಠಿಣ ಕಾನೂನು ‌ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ‌ಗೋ ರಕ್ಷಕರು ಸೇರಿ ಗೋ ಮಾತೆ ಪ್ರಿಯರು ಬೀದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ನಗರದ...

ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ 45 ರೌಡಿಶೀಟರಗಳನ್ನು 5 ಜಿಲ್ಲೆಗೆ ಗಡಿಪಾರು: ಎನ್ ಶಶಿಕುಮಾರ

Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು‌ ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ‌ ಸುದ್ದಿಗೋಷ್ಠಿ‌ ನಡೆಸಿ...

ಕರ್ನಾಟಕ ಸಿಎಂ ಮುಡಾ ಕೇಸ್ ಭವಿಷ್ಯ ಇಂದು ನಿರ್ಧಾರ: ಧಾರವಾಡದಲ್ಲಿ ವಕೀಲರ ಮುಖಾಮುಖಿ

Dharwad News: ಧಾರವಾಡ: ಧಾರವಾಡ ಹೈಕೋರ್ಟ್‌ಗೆ ಸ್ನೇಹಮಯಿ ಕೃಷ್ಣ ಭೇಟಿ ನೀಡಿದ್ದು, ಕೋರ್ಟ್‌ಗೆ ತೆರಳುವ ಮುನ್ನ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿತ್ತು. ಈ ಸಂಬಂಧ ದೂರು ದಾಖಲು ಮಾಡಿದ್ದೇ. ಸಿದ್ದರಾಮಯ್ಯ ಮತ್ತು ಕುಟುಂಬ ಇದರಲ್ಲಿ ಭಾಗಿಯಾಗಿದೆ. ಲೋಕಾಯುಕ್ತದಲ್ಲಿ ಸೂಕ್ತ ತನಿಖೆ ಆಗುವುದಿಲ್ಲ. ಹೀಗಾಗಿ ಸಿಬಿಐಗೆ ಕೇಳಿದ್ದೆ. ಅರ್ಜಿ ವಿಚಾರಣೆ ಸಾಕಷ್ಟು ಆಗಿದೆ....

ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಸಚಿವ ಆರ್.​ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ...

5.390 ಕೆಜಿ ಗಾಂಜಾ ಸುಟ್ಟು ಹಾಕಿದ ಧಾರವಾಡ ಜಿಲ್ಲಾ ಪೊಲೀಸ್…!

Dharwad News: ಧಾರವಾಡ: ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನ ಪೊಲೀಸರು ತಾರಿಹಾಳದ ಪ್ಯಾಕ್ಟರಿಯೊಂದರಲ್ಲಿ ಸುಟ್ಟು ಹಾಕಿದ್ದಾರೆ. ದಿನಾಂಕಃ 13-01-2025 ರಂದು ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2023 ಹಾಗೂ 2024 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 09 ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತ ಮಾಡಲಾಗಿರುವ ಮಾದರಿ ಕುರಿತು...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...

ಔಡಲ ಕಾಯಿ ತಿಂದು 10 ಮಕ್ಕಳು ಅಸ್ವಸ್ಥ: ಸರಿಯಾದ ಸಮಯಕ್ಕೆ ಸಿಕ್ಕ ಚಿಕಿತ್ಸೆ

Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ. 10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು‌ ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್....
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img