Wednesday, August 5, 2026

Dharwad

Hubli News: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ನಗರದ ಗ್ಲಾಸ್‌ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ‌ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...

Hubli Crime News: ಮಗನಿಂದಲೇ ತಂದೆ ತಾಯಿ ಹ* ಪ್ರಕರಣ: ಹಂತಕ‌ ಮಗ ಗಂಗಾಧರಪ್ಪನ ಬಂಧನ

Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...

Crime News: ಕುಸುಗಲ್ ಗ್ರಾಮದಲ್ಲಿ ದಂಪತಿಗಳ ಬರ್ಬರ್ ಹ*…

Hubli News: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ದಂಪತಿಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಈಗಷ್ಟೇ ನಡೆದಿದೆ. ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ತಿ...

ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ದಾಳಿ: 16 ಮಂದಿ ಜೂಜುಕೋರರ ಬಂಧನ

Hubli News: ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜಾಡುತ್ತಿರುವವರ ಬೆನ್ನು ಬಿದ್ದಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಜೂಜು ಅಡ್ಡೆಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಹೌದು, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಲ್ಕರ್, ಚಾಮುಂಡೇಶ್ವರಿ ಬೆಳಗಾಂವ್ಕರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ...

Hubli News: ಹುಬ್ಬಳ್ಳಿ- ಧಾರವಾಡ ಬಂದ್ ಯಶಸ್ವಿ: ಬಸ್ ಸಂಚಾರ ಆರಂಭ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್ ಯಶಸ್ವಿಗೊಂಡ ಬೆನ್ನಲ್ಲೇ ಸಾರಿಗೆ ಸಂಚಾರ ಯಥಾಸ್ಥಿತಿಗೆ ಮರುಳಿದ್ದು, ನಗರ, ಗ್ರಾಮೀಣ ಹಾಗೂ ಚಿಗರಿ ಸಂಚಾರ ಆರಂಭಗೊಂಡಿದೆ. ಬೆಳಿಗ್ಗೆ 6ರಿಂದ ಸಂಜೆ 6 ವರೆಗೆ ಅವಳಿನಗರವನ್ನು ಬಂದ್ ಮಾಡಿ ಪ್ರತಿಭಟನೆ ಕರೆ ಕೊಟ್ಟಿರುವ ಬೆನ್ನಲ್ಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈಗ ಪುನರ್ ಆರಂಭಗೊಂಡಿದೆ. ಹೌದು.. ಒಂದೊಂದಾಗಿ ಬಸ್...

ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಬಂದ್: ಅಂಬೇಡ್ಕರ್ ನಮ್ಮೆಲ್ಲರ ದೇವರು..!

Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ. ಸಂವಿಧಾನ ಶಿಲ್ಪಿ ಬಾಬಾ...

ಹುಬ್ಬಳ್ಳಿಯಲ್ಲಿ ಯಶಸ್ವಿಗೊಂಡ ಬಂದ್: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇಂದ್ರಕ್ಕೆ ಬಿಸಿ..!

Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬಸವರಾಜ ಬೊಮ್ಮಾಯಿ

Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img