Wednesday, August 5, 2026

Dharwad

Dharwad News: ಬಿಲ್‌ ಬಾಕಿಯಾಗಿ ದೂರು ನೀಡಿದ ಗುತ್ತಿಗೆದಾರ: ಇಂಜಿನಿಯರ್ ಅರೆಸ್ಟ್

Dharwad News: ಧಾರವಾಡ: ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದರೆ, ಧಾರವಾಡದಲ್ಲಿ ಬಾಕಿ ಬಿಲ್ ಗಾಗಿ ಗುತ್ತಿಗೆದಾರ ಎನ್ ಆರ್ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ದೂರಿನ ಫಲವಾಗಿ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಬಂಧನವಾಗಿದೆ. ಕಾಮಗಾರಿ ಮಾಡಿದ ಗುತ್ತಿಗೆದಾರನೊಬ್ಬನ ಬಾಕಿ ಬಿಲ್ ನೀಡದೆ ಇರೋ ವಿಚಾರಕ್ಕೆ ಇಂಜಿನಿಯರ ಬಂಧಿಸಲಾಗಿದೆ. ಇಂಜಿನಿಯರ್ ದೇವರಾಜ ಶಿಗ್ಗಾಂವಿ...

Dharwad: ರಾಜ್ಯದಲ್ಲಿ ಹೆಚ್ಚಾದ ಬಾಣಂತಿಯರ ಸಾವಿನ ಕೇಸ್: ಎಚ್ಚೆತ್ತ ಧಾರವಾಡ ಡಿಸಿಯಿಂದ ಆಸ್ಪತ್ರೆಗೆ ಭೇಟಿ

Dharwad News: ಧಾರವಾಡ: ರಾಜ್ಯದಲ್ಲಿ ಗರ್ಭಿಣಿ ಮಹಿಳೆಯರ ಸಾವು ಹಿನ್ನೆಲೆ, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ 140 ಗರ್ಭಿಣಿ ಮಹಿಳೆಯರ ಸಾವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದಿರುವ ಡಿಸಿ, ಹೈಪರ್ ಟೆನ್ಶ್ಯನ್, ರಕ್ತಸ್ರಾವದಿಂದ ಬೇರೆ ಬೇರೆ ಕಾರಣಗಳಿಗೆ ಸಾವಾಗಿದೆ ಎಂದಿದ್ದಾರೆ. 2022_23 ನೇಯ ಸಾಲಿನಲ್ಲಿ...

ಜನವರಿ 9ಕ್ಕೆ ಹುಬ್ಬಳ್ಳಿ ಸಂಪೂರ್ಣ ಬಂದ್ ನಿರ್ಧಾರ: ಹೋರಾಟಕ್ಕೆ ಮುಂದಾದ ವಿವಿಧ ಸಂಘಟನೆಗಳು..!

Hubli News: ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸಂಸತ ಅಧಿವೇಶನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಜನವರಿ 09ರಂದು ಹುಬ್ಬಳ್ಳಿಯನ್ನು ಸಂಪೂರ್ಣ ಬಂದ್ ಮಾಡಲು ಕರೆ ಕೊಟ್ಟಿವೆ. ಕೇಂದ್ರ ಸಚಿವರ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಹುಬ್ಬಳ್ಳಿಯ ವಿವಿಧ ಸಂಘಟನೆಗಳು...

ಕೃಷಿ ವಿವಿ ಜಮೀನಿನಲ್ಲಿ ಅಯ್ಯಪ್ಪ ಮೂರ್ತಿ ಪ್ರತಿಷ್ಠಾನ ವಿವಾದ: ಸ್ಥಳಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ‌ ಮುತಾಲಿಕ್ ಭೇಟಿ

Dharwad News: ಕೃಷಿ ವಿಶ್ವವಿದ್ಯಾಲಯದ ಜಮೀನಿನಲ್ಲಿ ಎರಡು ದಿನ ಹಿಂದೆ ಅಪರಿಚಿತರು ಶ್ರೀ ಅಯ್ಯಪ್ಪ ಹಾಗೂ ನಾಗದೇವರ ಮೂರ್ತಿ ಪ್ರತಿಷ್ಠಾನ ಮಾಡಿದ್ದು, ವಿವಾದಿತ ಸ್ಥಳಕ್ಕೆ ಶ್ರೀ ರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಶುಕ್ರವಾರ ತಡ ಸಂಜೆ ಕೃಷಿ ವಿವಿ ಜಮೀನಿನ ಮೂರ್ತಿ‌ ಪ್ರತಿಷ್ಠಾನ ಪ್ರದೇಶಕ್ಕೆ ಭೇಟಿ...

ಯುವಕನಿಗೆ ಚಾಕು ಇರಿದ ಪುಂಡರ ಗುಂಪು – ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ..

Hubli News: ಹುಬ್ಬಳ್ಳಿ: ಅಯೋಧ್ಯ ನಗರದ ಮಸೀದಿ ಬಳಿಯಲ್ಲಿ ಪುಂಡರ ಗುಂಪೊಂದು ಓರ್ವ ಯುವಕನ ಮೇಲೆ ಅಟ್ಟಾಡಿಸಿ ಚಾಕುವಿನಿಂದ ಇರಿಯುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಯುವಕನ ಹೆಸರು ಮಾರುತಿ ಎಂದು ತಿಳಿದು ಬಂದಿದೆ. ಇನ್ನು ಯುವಕನಿಗೆ ಚಾಕು ಇರಿದಿರುವ ದೃಶ್ಯಗಳು ಅಲ್ಲೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಏಕಾಏಕಿ ಬಂದ ಯುವಕರ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣ: ಇನ್ನೋರ್ವ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 8ಕ್ಕೇರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​...

Hubli News: ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇಂದು ಕೂಡಾ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಘೋಡಕೆ ಪ್ಲಾಟ್ ನಲ್ಲಿ ನಡೆದಿದೆ. ಸಮೀರ್ ಶೇಖ್ (18) ಹಾಗೂ ಆತನ ಚಿಕ್ಕಪ್ಪ ಜಾವೇದ್ ಶೇಖ್ (32) ಎಂಬವರೇ ಚಾಕು...

ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...

ಸಿಲಿಂಡರ್ ಸೋರಿಕೆ ದುರಂತ: ಮತ್ತೋರ್ವ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಾವು- 7ಕ್ಕೇರಿದ ಮರಣದ ಸಂಖ್ಯೆ

Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ. ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ...

ಹುಬ್ಬಳ್ಳಿ ಮೈದಾನದಲ್ಲಿ ರೌಡಿ ಪರೇಡ್ ನಡೆಸಿ, ಖಡಕ್ ವಾರ್ನಿಂಗ್ ನೀಡಿದ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು. ಈ ರೌಡಿಗಳೆಲ್ಲ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img