Wednesday, August 5, 2026

Dharwad

ಸ್ಯಾಮ್ಯೂಯಲ್ ಕೊ* ಕೇಸ್: ಆರೋಪಿಗಳನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಸಕ್ಸಸ್

Hubli News: ಹುಬ್ಬಳ್ಳಿ: 27.12.2024 ರಂದು ಹುಬ್ಬಳ್ಳಿಯ ಮಂಟೂರ ರಸ್ತೆ ನಿವಾಸಿಯಾದ ಸ್ಯಾಮುಯಲ್ ಮಬ್ಬು ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿ ಆರೋಪಿಗಳನ್ನ ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪತ್ತೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಎಸಿಪಿ ಉಮೇಶ್ ಚಿಕ್ಕಮಠ ರವರ ನೇತೃತ್ವದಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯ...

ಸಿಲಿಂಡ‌ರ್ ಸ್ಫೋಟದಿಂದ ಗಾಯಗೊಂಡಿದ್ದ ಮತ್ತೊಬ್ಬ ಮಾಲಾಧಾರಿ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

Hubli News: ಹುಬ್ಬಳ್ಳಿ: ಸಿಲಿಂಡ‌ರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ರವಿವಾರ 22 ವರ್ಷದ ಮಂಜುನಾಥ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಇದೀಗ 6ಕ್ಕೆ ಏರಿಕೆಯಾಗಿದೆ. ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ...

Hubli News: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ ಸಾವಿನ ಸಂಖ್ಯೆ ಐದಕ್ಕೆ ಏರಿಕೆ

Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಮೃತರ ಸಂಖ್ಯೆ ಐದಕ್ಕೇರಿದೆ. ಧಾರವಾಡ ತಾಲೂಕಿನ ಸತ್ತೂರ ಗ್ರಾಮದ ಶಂಕರ ಚವ್ಹಾಣ ಉರ್ಫ್ ಊರ್ಬಿ ಎಂಬ 29 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಳೆದ 13 ವರ್ಷದಿಂದ ಕಿಮ್ಸನಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ...

ಹುಬ್ಬಳ್ಳಿ ಕಾರ್ ಮೈದಾನದಲ್ಲಿ ಪೆಡ್ಲರ್ಸ್ ಪರೇಡ್: ಮಾಲಾಧಾರಿಗಳಿಗೆ ಬುದ್ಧಿವಾದ ಹೇಳಿದ ಕಮಿಷನರ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆದಿದ್ದು, ನಗರದ ಕಾರವಾರ ರಸ್ತೆಯಲ್ಲಿರುವ CAR ಮೈದಾನದಲ್ಲಿ ಪರೇಡ್ ನಡೆದಿದೆ. ಈ ವೇಳೆ ಕಮಿಷನರ್ ಪೆಡ್ಲರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಪೆಡ್ಲರ್‌ಗಳಲ್ಲಿ ಕೆಲವರು ಅಯ್ಯಪ್ಪ ಮಾಲಾಧಾರಿಗಳೂ ಆಗಿದ್ದು, ಅಂಥವರಿಗೂ ಶಶಿಕುಮಾರ್ ಬುದ್ಧಿವಾದ ಹೇಳಿದ್ದಾರೆ. ಅದಾದ ಬಳಿಕ ಮಾಧ್ಯಮದ ಜೊತೆ ಮಾತನಾಡಿರುವ ಎನ್.ಶಶಿಕುಮಾರ್, ಹೊಸ...

Hubli News: ಅಸಹಜ ಲೈಗಿಂಕ ಕ್ರಿಯೆಗೆ ಒಪ್ಪದ ಅಜ್ಜನನ್ನೇ ಕೊ* ಮಾಡಿದ ಗೌಸ್ ಮೊಹ್ಮದ್

Hubli News: ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಇಂದ್ರಪ್ರಸ್ಥ ಲೇಔಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದ ಸೋನಿಯಾಗಾಂಧಿನಗರದ ಕುಮಾರ್ ಬೆಟಗೇರಿ ಸಾವಿಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಕುಮಾರನನ್ನು ಕೊಲೆ ಮಾಡಿ ಶವವನ್ನು ಎಸೆದು ಹೋಗಿದ್ದ ಆರೋಪಿಯನ್ನು ಬಂಧನ ಮಾಡಿ ಜೈಲಿಗೆಟ್ಟುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಇನ್ಸ್‌ಪೆಕ್ಟರ್ ಹಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಕಳೆದ ಡಿಸೆಂಬರ್ 22...

ಹುಬ್ಬಳ್ಳಿಯಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್: ಕಿಮ್ಸ್ ಆಸ್ಪತ್ರೆಗೆ ದಾಖಲು

Hublli News: ಹುಬ್ಬಳ್ಳಿ: ಧಾರವಾಡ ನವಲೂರಿನಲ್ಲಿ ರಾತ್ರೋರಾತ್ರಿ ಮನೆಗೆ ನುಗ್ಗಿ ಮನೆ ದರೋಡೆಗೆ ಪ್ರಯತ್ನಿಸಿ, ಮನೆಯವರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಅಂತರರಾಜ್ಯ ನಟೋರಿಯಸ್ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ‌ ನೀಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಧಾರವಾಡದಲ್ಲಿ ನಟೋರಿಯಸ್ “ದರೋಡೆಕೋರನ” ಮೇಲೆ ಫೈರಿಂಗ್- ಪಿಎಸ್ಐ, ಪೊಲೀಸ್‌ಗೂ ಗಾಯ.!

Dharwad News: ಧಾರವಾಡ: ನವಲೂರ ಬಳಿಯ ಮನೆಯೊಂದರಲ್ಲಿ ದಂಪತಿಗಳನ್ನ ಕಟ್ಟಿ ಹಾಕಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ ಘಟನೆ ರಾಯಾಪುರದ ಬಳಿ ನಡೆದಿದೆ. ಆಂದ್ರ ಮೂಲದ ವೆಂಕಟೇಶ್ವರ ಎಂಬಾತನ ಮೇಲೆ ಪಿಎಸ್ಐ ಪ್ರಮೋದ್ ಎಂಬುವವರ ಗುಂಡು ಹಾರಿಸಿದ್ದಾರೆ. ಇದಕ್ಕೂ ಮೊದಲು ಪಿಎಸ್ಐ ಹಾಗೂ ಪೊಲೀಸ್ ಮೇಲೆ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಕೇಸ್: ಇನ್ನೋರ್ವ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 4ಕ್ಕೇರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಇನ್ನೋರ್ವ ಮಾಲಾಧಾರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಲಿಂಗರಾಜ ಸಿದ್ದಪ್ಪ ಬೀರನೂರ ಎಂಬ ಅಯ್ಯಪ್ಪ ಮಾಲಾಧಾರಿ ಯುವಕ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಲಿಂಗರಾಜು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ನಿನ್ನೆ...

ಹುಬ್ಬಳ್ಳಿಯಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ: ತನಿಖೆ ಕೈಗೊಂಡ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ...

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img