Wednesday, August 5, 2026

Dharwad

ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ‌‌ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು‌. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...

ಹುಬ್ಬಳ್ಳಿ ಪೋಲಿಸ್ ಠಾಣೆಗೇ ಬೆಂಕಿ ಹಚ್ಚಿದವರ ಕೇಸ್ ಯಾಕೆ ಕ್ಲೋಸ್ ಮಾಡ್ತೀರಿ?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್‌ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...

ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಹೋಮ್ ಮಿನಿಸ್ಟರ್ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಒಂದೇ ಕಾರ್ಯಕ್ರಮ ದಲ್ಲಿ ಭಾಗಿಯಾಗಿ, ಹೋಮ್ ಮಿನಿಸ್ಟರ್ ಮತ್ತು ಸಭಾಪತಿ ಹೊರಟ್ಟಿ ಅವರು, ನೂತನ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದರು. ಸಚಿವ ಸಂತೋಷ ಲಾಡ, ಪ್ರಸಾದ ಅಬ್ಬಯ್ಯ, ಶಾಸಕ ಮಹೇಶ ಟೆಂಗಿನಕಾಯಿ, ಎನ್...

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್, ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಸಚಿವರಾದ ಸಂತೋಷ ಲಾಡ್ , ಪರಮೇಶ್ಬರ ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಸಿಲಿಂಡರ್ ಸೋರಿಕೆ ಪ್ರಕರಣ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಚಿವರು ಭೇಟಿ ನೀಡಿದರು. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸೋರಿಕೆಯಾಗಿ ಒಂಬತ್ತು ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಅಯ್ಯಪ್ಪ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಧಾರವಾಡ ಕಲಘಟಗಿಯ ಹಿರೇಹೊನ್ನಳ್ಳಿ ಬಳಿ ಮರಕ್ಕೆ ಕಾರು ಡಿಕ್ಕಿ, ಓರ್ವ ಸಾ*ವು, ಐವರಿಗೆ ಗಾಯ

Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.‌ ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ....

ಕಾಂಗ್ರೆಸ್‌ನಲ್ಲಿ ಕಲ್ಚರ್ ಅನ್ನೋದೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಾವೇನು‌ ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು‌ ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು‌ ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...

Hubli News: ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಖಂಡಿಸಿ, ಪ್ರತಿಭಟನೆ

Hubli News: ಹುಬ್ಬಳ್ಳಿ: ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವ ಬದಲು, ದೇವರ ನಾಮಸ್ಮರಣೆ ಮಾಡಿದ್ದರೆ ಚೆನ್ನಾಗಿತ್ತು ಎಂದು ಕಾಂಗ್ರೆಸ್ ಅವರಿಗೆ ಟೀಕಿಸಿದ್ದರು. ಇದೇ ಹೇಳಿಕೆಯನ್ನು ವಿರೋಧಿಸಿ, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಲಾಗಿದೆ. ಹಲವು ಸಂಘಟನೆಗಳು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಮತಾ...

ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್‌ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್‌ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು. ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ...

ಎರಡು ಕಳ್ಳತನ ಬೇಧಿಸಿದ ಬೆಂಡಿಗೇರಿ ಠಾಣೆ ಪೊಲೀಸರು: ಸಾರ್ವಜನಿಕರಿಂದ ಮೆಚ್ಚುಗೆ

Hubli News: ಹುಬ್ಬಳ್ಳಿ: ಮನೆಗಳ್ಳತನ ಮತ್ತು ಆಕಳು ಕಳ್ಳತನ ಪ್ರಕರಣವನ್ನು ಬೇಧಿಸಿ, ನಾಲ್ಕು ಆರೋಪಿಗಳನ್ನ ಬಂಧಿಸುವಲ್ಲಿ ಹುಬ್ಬಳ್ಳಿ ಬೆಂಡಿಗೇರಿ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಮಂಟೂರ್ ರಸ್ತೆಯಲ್ಲಿ ಮಿಲ್ಲತ್ ನಗರದಲ್ಲಿ ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಸಮೀರ್ ಭೇಪಾರಿ ಎಂಬ ಕಳ್ಳನನ್ನ ಇನ್ಸ್ಪೆಕ್ಟರ್ ಎಸ್.ಆರ್.ನಾಯಕ ವಿಶೇಷ ತಂಡ ರಚಿಸಿ, ಕೆಲವೆ ದಿನಗಳಲ್ಲಿ ಬಂಧನ ಮಾಡಿ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img