Saturday, April 11, 2026

Dharwad

ಧಾರವಾಡ ರೈತರಿಗೆ ಶಾಕ್: ಜಾಮೀನು ಪಹಣಿಯಲ್ಲಿ ವಕ್ಫ್ ಹೆಸರು ದಾಖಲು

Dharwad News: ಧಾರವಾಡ: ಎಲ್ಲೆಡೆ ವಕ್ಫ್ ಆಸ್ತಿ ಕಾಯ್ದೆ ಚರ್ಚೆ ನಡೆಯುತ್ತಿದ್ದು, ಏಕಾಏಕಿಯಾಗಿ ಕೆಲವರ ಆಸ್ತಿ ವಕ್ಫ್ ಬೋರ್ಡ್ ಪಾಲಾಗಿರುವ ಸುದ್ದಿ ಪ್ರತಿದಿನ ಕೇಳುತ್ತಿದ್ದೇವೆ. https://youtu.be/kfCaVZFf7pE ಇದೀಗ ಧಾರವಾಡ ರೈತರಿಗೆ ವಕ್ಫ್ ಬೋರ್ಡ್ ಶಾಕ್ ನೀಡಿದ್ದು, ರೈತರ ಜಾಮೀನುಗಳ ಪಹಣಿಯಲ್ಲಿ ವಕ್ಫ ಹೆಸರು ದಾಖಲಾಗಿದೆ.  ನೂರಾರು ವರ್ಷಗಳಿಂದ ಉಳುಮೆ ಮಾಡುತ್ತ ಬಂದಿರೊ ರೈತರಿಗೆ ಆತಂಕ ಎದುರಾಗಿದೆ.  ಏಕಾಏಕಿಯಾಗಿ...

ರೈತ ಆಸ್ತಿ ವಕ್ಪ ಬೋರ್ಡ್‌ಗೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹೀನ ಮಟ್ಟಕ್ಕೆ ಇಳಿದಿದೆ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಜ್ಯದ್ಯಂತ ವಕ್ಫ ಗೊಂದಲ ವಿಚಾರದಲ್ಲಿ ರಾಜ್ಯ ಸರ್ಕಾರದ ಮಿಸ್ ಮ್ಯಾನೇಜ್ಮೆಂಟ್ ಆಗಿದೆ ಸರ್ಕಾರದ ಅವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆಯಾಗಿದೆ. ವಕ್ಪ್ ಆಸ್ತಿ ಬಗ್ಗೆ ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. https://youtu.be/kfCaVZFf7pE ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೋರ್ಡ್ ಗೆ ಆಸ್ತಿ ನೀಡುವ...

ಪಕ್ಷ ದ್ರೋಹ ಮಾಡಿದವರ ಬಗ್ಗೆ ಅಸಮಾಧಾನವಿದೆ: ಯೋಗೇಶ್ವರ್ ವಿರುದ್ಧ ಬಿಎಸ್‌ವೈ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದು,  ರಾಜ್ಯದಲ್ಲಿ ಮೂರೂ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. https://youtu.be/2mLwMVjoIfk ಚೆನ್ನಪಟ್ಟಣದಲ್ಲೂ ಸಹ ವಾತಾವರಣ ಚೆನ್ನಾಗಿದೆ. ಅಲ್ಲಿಯೂ ಸಹ ಗೆಲ್ಲುವ ವಿಶ್ವಾಸವಿದೆ. ಪಕ್ಷದ್ರೋಹ ಮಾಡಿದವರ ವಿರುದ್ಧ ಆಕ್ರೋಶ ಇದೆ. ಚೆನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸವಿದೆ. ಬಸವರಾಜ ಬೊಮ್ಮಾಯಿಯವರು ಅವರ ಮಗನಿಗೆ ಟಿಕೆಟ್ ಬೇಡ...

ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ, ಶಿಗ್ಗಾವಿಯಲ್ಲಿ ಒಳ ಒಪ್ಪಂದದ ಪ್ರಶ್ನೆಯೇ ಇಲ್ಲ: ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದಿದ್ದಾರೆ. https://youtu.be/2mLwMVjoIfk ಶಿಗ್ಗಾವಿ ಕ್ಷೇತ್ರದಲ್ಲಿ ಒಳ ಒಪ್ಪಂದದ ಪ್ರಶ್ನೆಯೇ ಇಲ್ಲ. ಶಿಗ್ಗಾವಿ ಕ್ಷೇತ್ರದಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅಖಾಡಕ್ಕಿಸಲು ತೀರ್ಮಾನವಾಗಿದೆ. ಈ ಹಿನ್ನಲೆಯಲ್ಲಿ ಕೆಲವರಿಗೆ ಒಂದಷ್ಟು ಅಸಮಾಧಾನವಿದೆ. ಅಜ್ಜಂಪೀರ್ ಖಾದ್ರಿ ಕಾಂಗ್ರೆಸ್ ಸೀನಿಯರ್ ಲೀಡರ್. ಅವರ...

ನವಗ್ರಹ ತೀರ್ಥಕ್ಷೇತ್ರದಲ್ಲಿ ಪದವಿ ಪ್ರದಾನ ಸಮಾರಂಭ: ಸಚಿವ ಲಾಡ್‌ಗೆ ಶ್ರಮಜೀವಿ ಪ್ರಶಸ್ತಿ ಪ್ರದಾನ..!

Hubli News: ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಬಹುಮುಖ್ಯ ಘಟ್ಟ ಎಂದರೇ ಪದವಿ ಪ್ರದಾನ. ಅದೆಷ್ಟೋ ದಿನಗಳ ಓದಿನ ಶ್ರಮಕ್ಕೆ ಪೂರಕವಾಗಿ ಪಡೆಯುವ ಅದೊಂದು ಪದವಿ ಪ್ರದಾನದ ಸಂಭ್ರಮದ ಖುಷಿಯಂತೂ ಹೇಳ ತೀರದಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಕೂಗಳತೆಯ ದೂರದಲ್ಲಿರುವ ವರೂರಿನಲ್ಲಿ‌ ಇಂತಹದೊಂದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದೆ. ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದ ಸಭಾ...

ಪಡಿತರಕ್ಕಾಗಿ ಹೋರಾಟಕ್ಕಿಳಿದ ಜನರು: ಬೇಕೆ ಬೇಕು ರೇಷನ್ ಬೇಕು..!

Hubli News: ಹುಬ್ಬಳ್ಳಿ: ಸರ್ಕಾರ ಹಸಿವು ಮುಕ್ತ ಸಮಾಜಕ್ಕಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಆದರೆ ಸರಿಯಾದ ಸಮಯಕ್ಕೆ ಪಡಿತರ ಬಾರದೇ ಇರುವುದುನ್ನು ಖಂಡಿಸಿ ಹುಬ್ಬಳ್ಳಿಯ ನವನಗರದ ಸಾರ್ವಜನಿಕರು ನ್ಯಾಯ ಬೆಲೆ ಅಂಗಡಿಯ ಮುಂದೆ ಬೇಕೆ..ಬೇಕು ರೇಷನ್ ಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. https://youtu.be/a-r11ei6pC4 ಹೌದು.. ಸುಮಾರು ತಿಂಗಳಿನಿಂದ ಪಡಿತರ ವ್ಯವಸ್ಥೆಯಲ್ಲಿ ವಿಳಂಬವಾಗುತ್ತಿದ್ದು, ಈ ನಿಟ್ಟಿನಲ್ಲಿ...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

Political News: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

Hubli News: ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ ಅವರು ಇಂದು ತಮ್ಮ ಸದಸ್ಯ ಸ್ಥಾನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದರು. ಹುಬ್ಬಳ್ಳಿಯ ಪಿಂಟೋ ರಸ್ತೆಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. https://youtu.be/w95LODLBiOA ರಾಜೀನಾಮೆ ಪತ್ರ ಸ್ವೀಕರಿಸಿ...

ಟಿಕೇಟ್ ಕೊಡಿಸುವುದಾಗಿ ಹಣ ವಂಚನೆ ಆರೋಪ: ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ

Hubli News: ಹುಬ್ಬಳ್ಳಿ: ಟಿಕೇಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಬೆಂಗಳೂರು ಪೊಲೀಸರು ದಾಳಿ ನಡೆಸಿ, ಪಂಚನಾಮೆ ಮಾಡಿಸಿದ್ದಾರೆ. ಬೆಂಗಳೂರಿನಿಂದ ಎಸಿಪಿ ಚಂದನ್ ತಂಡ ಹುಬ್ಬಳ್ಳಿಯ ಗೋಪಾಲ್ ಜೋಶಿ ಮನೆಗೆ ಆಗಮಿಸಿ, ಇಲ್ಲಿನ ಇಂದಿರಾ ನಗರ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ಮನೆಯಲ್ಲಿ ಪಂಚನಾಮೆ ನಡೆಸಿದ್ದಾರೆ. ಜೋಶಿ ಮನೆಯಲ್ಲಿರುವ...

ನಾವು ಜೆಡಿಎಸ್‌ಗೆ ಮರುಜೀವ ನೀಡಿದ್ದೇವೆ, ಕುಮಾರಸ್ವಾಮಿಯವರು ಟಿಕೇಟ್ ತ್ಯಾಗ ಮಾಡಬೇಕು: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹಲವು ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ಶಿಗ್ಗಾವ್ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನ ಯಾಕೆ ಎಳೀತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img