Thursday, August 6, 2026

Dharwad

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಗೋಕುಲ ರಸ್ತೆಯ ಗೋಕುಲ ಗಾರ್ಡನ್‌‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...

ಏಷ್ಯಾದ ಅತೀ ದೊಡ್ಡ ಕೃಷಿ ಮಾರುಕಟ್ಟೆಯಲ್ಲಿ ರೈತರಿಗಿಲ್ಲ ಯಾವುದೇ ಮೂಲಭೂತ ಸೌಕರ್ಯ..!

Hubli News: ಹುಬ್ಬಳ್ಳಿ: ಏಷ್ಯಾದ ಅತೀ ದೊಡ್ಡ ಕೃಷಿ ಉತ್ಪನ್ನ ಮಾರುಕಟ್ಟೆ ಹುಬ್ಬಳ್ಳಿಯಲ್ಲಿ ಇದೆ. ಆದರೆ ಇದರಿಂದ ಹುಬ್ಬಳ್ಳಿ ರೈತರಿಗೂ ಏನೂ ಪ್ರಯೋಜನ ಇಲ್ಲ ಅನ್ನೋದು ಮಾತ್ರ ವಿಪರ್ಯಾಸದ ಸಂಗತಿ. ಹೌದು, ಈ ಕೃಷಿ ಮಾರುಕಟ್ಟೆಗೆ ಪ್ರತಿದಿನ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಬರುತ್ತಾರೆ. ನೋಡುವುದಕ್ಕೆ ಇದು ದೊಡ್ಡ ಕೃಷಿ ಮಾರುಕಟ್ಟೆ ಆದರೂ ಕೂಡ, ಇಲ್ಲಿ...

ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ನಟ ಉಪೇಂದ್ರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು...

ರೈತರು, ಜನ‌ ಸಾಮಾನ್ಯರ ಹಿತ ಕಾಪಾಡುವ ಖಾಳಜಿ‌ ಇದ್ರೆ ಗೆಜೆಟ್ ರದ್ದುಪಡಿಸಬೇಕು: ಛಲವಾದಿ ನಾರಾಯಣಸ್ವಾಮಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ವಿಪ ವಿಪಕ್ಷ ನಾಯಕ‌ ಛಲವಾದಿ ನಾರಾಯಣಸ್ವಾಮಿ, ಸಿಟಿ ರವಿ, ನಳೀನ್ ಕುಮಾರ ಕಟೀಲ್, ಮಾಜಿ ಸಚಿವರಾದ ಬಿಸಿ ಪಾಟೀಲ್ , ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ನಾಯಕರು ಸೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ರಾಜ್ಯದಲ್ಲಿ ವಕ್ಫ್ ವಿಚಾರದಲ್ಲಿ ಗೊಂದಲಗಳಿವೆ....

ಫೆಂಗಲ್ ಚಂಡುಮಾರುತ ಭೀತಿ: ವಿದ್ಯುತ್ ಅವಘಡ ಆಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ

Hubli News: ಹುಬ್ಬಳ್ಳಿ: ಫೆಂಗಲ್ ಚಂಡಮಾರುತದಿಂದ ವಿದ್ಯುತ್ ಅವಘಡ ಆಗದಂತೆ ಕಾಳಜಿ ವಹಿಸಿಕೊಳ್ಳಬೇಕು. ಇಂತಹ ಅವಘಢ ಆಗುವ ಮುನ್ಸೂಚನೆ ಕಂಡರೆ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ಸರಿ ಮಾಡಬೇಕೆಂದು ಹೆಸ್ಕಾಂ ನೂತನ ಅಧ್ಯಕ್ಷ ಸಯ್ಯದ್ ಅಜಂಫೀರ್ ಖಾದ್ರಿ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮುಖಾಂತರ ಅಧಿಕಾರಿಗಳಿಗೆ ಸೂಚನೆ ನೀಡಿದ ಖಾದ್ರಿ. ಫೆಂಗಲ್‌ ಚಂಡಮಾರುತ ಭಾರಿ...

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಯತ್ನಾಳ್ ವಿರುದ್ಧ UJS ಎಸ್.ಎಸ್ ಶಂಕರಣ್ಣ ಕಿಡಿ

Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ. ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...

ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ: ಸಿ.ಎಂ.ಇಬ್ರಾಹಿಂ

Hubli News: ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು. https://youtu.be/fvLo8-ulnPI ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಒಂದು ಕಡೆ ವಿಜೇಯಂದ್ರ ಬಸನಗೌಡರ ಪಾಟೀಲ್ ಯತ್ನಾಳ ಗಲಾಟೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ವಕ್ಪ್...

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ: ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಉದ್ಘಾಟನೆ..!

Hubli News: ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಂದು ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ...

ಉಣಕಲ ಶ್ರೀ ಚನ್ನಬಸವೇಶ್ವರ ಜಲಸಾಗರ ನಾಮಕರಣಕ್ಕೆ ಪಾಲಿಕೆಯಲ್ಲಿ ಠರಾವು ಪಾಸ್ : ಶಂಕರಣ್ಣ ಗೆಲವು

Hubli News: ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಸಿದ್ಧಿ ಉಣಕಲ್ ಕೆರೆ ಒಂದು ಇತಿಹಾಸ ಹೊಂದಿದೆ. ಈ ಕೆರೆಗೆ ಶ್ರೀ ಚನ್ನಬಸವೇಶ್ವರ ಜಲಸಾಗರ ಎಂದು ಹೆಸರು ಇಡಲು ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಎಸ್ ಎಸ್ ಶಂಕರಣ್ಣ ನಿರಂತರ ಹೋರಾಟ ಮಾಡಿದ್ದರು, ಮಹಾನಗರ ಪಾಲಿಕೆ ಇಂದು ಸಾಮಾನ್ಯ ಸಭೆಯಲ್ಲಿ ಠರಾವ್‌ ಪಾಸ್...

ಸ್ವಾಭಿಮಾನಿ ಸಮಾವೇಶ ಮಾಡೋದ್ರಲ್ಲಿ ಯಾವುದೇ ತಪ್ಪಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಸ್ವಾಭಿಮಾನಿ ಸಮಾವೇಶ ಮಾಡೋದ್ರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಪರ-ವಿರೋಧ ಅವರ ವೈಯಕ್ತಿಕ ಅಭಿಪ್ರಾಯಗಳಾಗಿವೆ ಎಂದು ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನಿ ಸಮಾವೇಶಕ್ಕೆ ಯಾವುದೇ ವಿರೋಧವಿಲ್ಲ. ಸಮಾವೇಶದ ಮೂಲಕ ಸ್ವಾಭಿಮಾನಿಗಳಿಗೆ ಸನ್ಮಾನ ಮಾಡಲಾಗುತ್ತಿದೆ ಎಂದರು. https://youtu.be/XyN8iYLCoxY ಸಂಪುಟ ಪುನರ್ ರಚನೆ ಬಗ್ಗೆ ನನಗೆ ಮಾಹಿತಿಯಿಲ‌್ಲ. ಸಚಿವರ ಮೌಲ್ಯ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img