Saturday, April 11, 2026

Dharwad

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ:ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ- ಡಿ‌ಕೆ ಶಿವಕುಮಾರ್.

Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. https://youtu.be/nZgizSTCRKs ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...

ದೇವರ ಮೂರ್ತಿ ಭಗ್ನ ಮಾಡುವವರ ಕೈ ಕತ್ತರಿಸಬೇಕು: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿಯನ್ನು ಭಗ್ನಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದಾರೆ. https://youtu.be/nZgizSTCRKs ರಾಕ್ಷಸಿ ಸ್ವರೂಪ ಇದು ಅಮಾನವೀಯ. ದತ್ತಾತ್ರೇಯ ಶಾಪ ಕೊಡ್ತಾನೆ, ಅವರು ಸರ್ವ ನಾಶ ಆಗುತ್ತಾರೆ. ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕಮಿಷನರ್ ಕ್ರಮ ಕೈಗೊಳ್ಳದಿದ್ದರೆ ನಾವು ತೆಗೆದುಕೊಳ್ಳುತ್ತೇವೆ. ಅವರು...

ನನ್ನ ಪ್ರಕಾರ ಸಿಎಂ ರಾಜೀನಾಮೆ ನೀಡಲು ಮಾನಸಿಕವಾಗಿ ತಯಾರು ಆಗ್ತಿದ್ದಾರೆ: ಬಸವರಾಜ ಬೊಮ್ಮಾಯಿ

Gadag News: ಗದಗ: ಗದಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಸಿಎಂ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ, ನೋಡಿದ್ರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡ್ತಿದ್ದಾರೆ. ಮುಂದೆ ಕಾಂಗ್ರೆಸ್ ಸರ್ಕಾರ ಬರೋದಿಲ್ಲ ಸಿಎಂ ತೆಗೆದರೆ ನಮಗೆ...

Hubli: ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಬಗ್ಗೆ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಸಭೆ

Hubli Political News: ರಾಜ್ಯದಲ್ಲಿ ಹಾಲಿ-ಮಾಜಿಗಳ ಸಮಾಗಮದಲ್ಲಿ ಮತ್ತೊಂದು ಸಂಘಟನೆ ಆರಂಭವಾಗಿದ್ದು, ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹುಬ್ಬಳ್ಳಿಯಲ್ಲಿಂದು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಸದ ಕೆ. ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ಬಂಜಾರ ಸಮಾಜದ...

ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿ: ಪತಿಯ ಮನೆಯವರ ವಿರುದ್ಧ ದೂರು ದಾಖಲು

Hubli News: ಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರದೇ ಇದ್ದ ಕಾರಣಕ್ಕೆ ಯುವತಿಯನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ವಿಶಾಲ ನಗರದಲ್ಲಿ ಈ ಘಟನೆ ನಡೆದಿದ್ದು, ಹೀನಾ ಕೌಸರ(28) ವರದಕ್ಷಿಣೆ ಕಿರುಕುಳಕ್ಕೆ ಯುವತಿ ಬಲಿಯಾದ ಯುವತಿಯಾಗಿದ್ದಾಳೆ. https://youtu.be/C7AQkIO1beY ನಾಲ್ಕು ಜನ‌ ಸೇರಿ ನನ್ನ‌ ಮಗಳನ್ನ ಕೊಲೆ ಮಾಡಿದ್ದಾರೆಂದು ಯುವತಿ ತಂದೆ ದೂರು ನೀಡಿದ್ದಾರೆ. ಎರಡೂ ವರ್ಷದ...

Hubli News: ಬೆಳ್ಳಂ ಬೆಳಗ್ಗೆ ಸದ್ದು ಮಾಡಿದ ಹುಬ್ಬಳ್ಳಿ ಪೊಲೀಸರ ಗುಂಡು..

Hubli News: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗುಂಡು ಸದ್ದು ಮಾಡಿದ್ದು, ಮನೆಗೆ ಕನ್ನ ಹಾಕಲು ಯತ್ನಿಸಿದ್ದ ಕಳ್ಳರ ಕಾಲಿಗೆ ಗುಂಡೇಟು ಬಿದ್ದಿದೆ. https://youtu.be/C7AQkIO1beY ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಹೆಚ್ಚಾಗಿದೆ ಎಂದು ಪ್ರಕರಣ ದಾಖಲಾಗಿತ್ತು. ಅಲ್ಲದೇ, ಗೋಕುಲ್‌ ಗ್ರಾಮದ ಮನೆಯೊಂದರ ಡಕಾಯಿತಕ್ಕೆ 5-6 ಜನರ ತಂಡ ಪ್ಲಾನ್ ಮಾಡಿತ್ತು. ಈ ವೇಳೆ ಪೊಲೀಸರು ದಾಳಿ...

Hubli News: ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವರ ವಿಗ್ರಹದ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಈ ಘಟನೆ ನಡೆದಿದ್ದು, ಅಪರ್ಣಾ ಅಪಾರ್ಟ್ಮೆಂಟ್ ಹತ್ತಿರದ ದತ್ತಾತ್ರೇಯ ದೇವಸ್ಥಾನದಲ್ಲಿನ ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. https://youtu.be/KQPgDtbXhGU ಇನ್ನು ಸುಮಾರು 20 ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ....

ವಿಜಯೇಂದ್ರ ಇನ್ನೂ ಎಳಸು, ಅವರಿಂದ ಕಲಿಯಬೇಕಾಗಿದ್ದು ಏನೂ ಇಲ್ಲ: ಕೆ.ಎಸ್.ಈಶ್ವರಪ್ಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, ಎಲ್ಕ ಸಮಾಜದ ಮುಖಂಡರು ಹಾಗೂ ಸರ್ವಪಕ್ಷದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಈಶ್ವರಪ್ಪ, ಹಿಂದುಳಿದವರಿಗೆ, ದಲಿತರಿಗೆ, ಬಡವರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಒಂದು ಪ್ರಬಲ ಸಂಘಟನೆ ಆಗಬೇಕು. ಈ‌ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸಭೆ‌ ನಡೆಸುತ್ತಿದ್ದೇವೆ....

ಪೊಲೀಸ್ ಕಮಿಷನರ್ ಶಶಿಕುಮಾರ್ ಸಿಂಗಿಂಗ್ ಟ್ಯಾಲೆಂಟ್‌ಗೆ ಜನರು ಫಿದಾ..

Hubli News: ಹುಬ್ಬಳ್ಳಿ: ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವಳಿನಗರದಲ್ಲಿ ಅಪರಾಧ ಕೃತ್ಯ ತಡೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಅದರಂತೆ ಸಮಯ ಸಿಕ್ಕಾಗ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಮಿಷನರ್ ಎನ್.ಶಶಿಕುಮಾರ್ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. https://youtu.be/C7AQkIO1beY ಅದರಂತೆ ಇದೀಗ ಡಾ.ಶಿವರಾಜ್ ಕುಮಾರ್ ಅಭಿನಯದ ದಿ.ವಿಲನ್ ಸಿನಿಮಾದ ರಾವಣಾ ಎಂಬ ಹಾಡನ್ನು ಹಾಡಿದ್ದು,...

ಜಿಟಿಡಿ ಕಾಂಗ್ರೆಸ್‌ಗೆ ಬರ್ತಾರಾ ಅನ್ನೋ ಪ್ರಶ್ನೆಗೆ ಗೃಹಸಚಿವ ಜಿ.ಪರಮೇಶ್ವರ್ ಹೇಳಿದ್ದು ಹೀಗೆ

Hubli News: ಹುಬ್ಬಳ್ಳಿ: ಯಾರೇ ದೂರು‌ ನೀಡಿದರು ಕಂಪ್ಲೀಟ್ ತೆಗೆದುಕೊಂಡು‌ ತನಿಖೆ ನಡೆಸುತ್ತೇವೆ. ಅದನ್ನೇ ದ್ವೇಷದ ರಾಜಕಾರಣ ಅಂದ್ರೇ ಹೇಗೆ..? ನಾವು‌ ಎಲ್ಲೂ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಜಿ.ಪರಮೇಶ್ವರ್,  ಬಿಜೆಪಿ ಜೆಡಿಎಸ್‌ನವರೇ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಒಂದು‌ ವಿಚಾರವಾಗಿ ದೂರು‌ ನೀಡಿದ ಮೇಲೆ ತನಿಖಾ ವರದಿಗೆ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img