Friday, August 7, 2026

Dharwad

ಸಚಿವ ಸಂಪುಟ ಉಪ ಸಮಿತಿ ಮುಂದೆ ಕೋವೀಡ್ ವರದಿ: ಕಾನೂನು ಸಚಿವ ಎಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ; ಕೋವೀಡ್ ಹಗರಣ ಕುರಿತು ಈಗಾಗಲೇ ನಿವೃತ್ತ ನ್ಯಾಯಮೂರ್ತಿ ಕುನ್ನಾ ನೇತೃತ್ವದಲ್ಲಿ ವರದಿ ನೀಡಿದ್ದು ಅದರ ಸಂಪೂರ್ಣ ವಿವರ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಹೇಳಿದರು. https://youtu.be/L35yXVFSRV8 ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಈಗಾಗಲೇ ಕೋವೀಡ್ ಸಂದರ್ಭದಲ್ಲಿ ಆದ ಹಗರಣ...

ಸಿದ್ಧರಾಮಯ್ಯನವರ ಭಂಡತನದ ಹೇಳಿಕೆ ಸರಿಯಲ್ಲ: ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ಸಿನ ಸಣ್ಣ ತನವನ್ನು ತೋರಿಸುತ್ತದೆ. ಸಿಎಂ ಸಿದ್ಧರಾಮಯ್ಯನವರು ಬಂಡತನದ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮ್ಮ ಹಗರಣದ ಬಗ್ಗೆ ಸ್ಪಷ್ಟೀಕರಣ ಕೊಡುವ ಕೆಲಸವನ್ನು ಮಾಡಲಿ. ಆಮೇಲೆ ಮೋದಿಯವರ ಬಗ್ಗೆ ಮಾತನಾಡಲಿ ಎಂದು...

ಮೋದಿ ಸುಳ್ಳು ಹೇಳುವುದು ಹೊಸತಲ್ಲ, ಆದರೆ ಈ ಮಟ್ಟಿನ ಸುಳ್ಳು ನೀರಿಕ್ಷಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

Political news: ಸದ್ಯ ಭಾರತದಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿದ್ದು, ವಿಪಕ್ಷಗಳ ವಿರುದ್ಧ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಕರ್ನಾಟಕದ ಅಬಕಾರಿ ಇಲಾಖೆಯ ಹಣ ತಂದು ಮಹಾರಾಷ್ಟ್ರ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ಈ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.  https://youtu.be/uUsStzJuuQ8 ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ...

ಭ್ರಷ್ಟಾಚಾರದ ಕೂಪವಾಗಿ ಮಾರ್ಪಟ್ಟಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ? ಆರೋಗ್ಯ ಸಚಿವರೇ ಎಲ್ಲದ್ದೀರಿ..?

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಬಡವರ ಸಂಜೀವಿನಿ ಎಂದು ಹೆಸರು ಗಳಿಸಿರುವ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರೀ ಉತ್ತರ ಕರ್ನಾಟಕದ ಜನರಷ್ಟೇ ಅಲ್ಲ, ಉತ್ತರಕನ್ನಡದ ಜನರೂ ಬರುತ್ತಾರೆ. https://youtu.be/gnomuTOC5sE ಆದರೆ ಇಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ದುಡ್ಡು ಕೊಟ್ಟರಷ್ಟೇ ಒಳ್ಳೆಯ ಚಿಕಿತ್ಸೆ ಕೊಡಲಾಗುತ್ತದೆ. ಇಲ್ಲಿನ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ, ಚಿಕಿತ್ಸೆ...

ಸುಳ್ಳು ಸುದ್ದಿ ಹಬ್ಬಿಸಿರುವ ಆರೋಪದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸುಳ್ಳು ಸುದ್ದಿ ಹರಡಿದ್ದಾರೆಂಬ ಆರೋಪ ಕೇಳಿಬಂದಿದ್ದು, ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ತೇಜಸ್ವಿ ಸೂರ್ಯ, ಪ್ರಿಯಾಂಕ್ ಖರ್ಗೆಗೆ ಶಾಸಕರಾದರೂ ಸಹ ಏನು ಕೆಲಸ ಇಲ್ಲಾ ಅನ್ಸುತ್ತೆ. ಎಫ್ಐಆರ್ ಗಳನ್ನು ಹುಡುಕಿ ಹುಡುಕಿ ಹಾಕಿಸುವ ಕೆಲಸ ಮಾಡ್ತಾರೆ. ಅವರು ಹಾಕಿರೋ ಕೇಸ್ ಗಳಿಗೆ ಸುಪ್ರೀಂ ಕೋರ್ಟ್...

ಕಿಮ್ಸ್ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರ ಖಂಡಿಸಿ ಎಎಪಿ ಪಕ್ಷದಿಂದ ಬ್ರಹತ್ ಪ್ರತಿಭಟನೆ

Hubli News: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಸಂಜೀವ ಬೆಳಗೇರಿ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ಮಾಡಲಾಯಿತು. ಉತ್ತರ ಕರ್ನಾಟಕದ ಬಡವರ ಸಂಜೀವಿನಿ ಎಂದೇ ಹೆಸರು ವಾಸಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ರತಿ ಒಂದಕ್ಕೂ ದುಡ್ಡು ಪಡೆಯುವುದು, ರೋಗಿ ಒಳಗೆ ಬರುವುದರಿಂದ ಹಿಡಿದು ಪ್ರತಿ ಒಂದಕ್ಕೂ ದುಡ್ಡು...

ವಿದ್ಯಾಕಾಶಿಯಲ್ಲಿ ತಡರಾತ್ರಿ ಪಿಸ್ತೂಲ್ ಸದ್ದು.. ಆಗಿದ್ದೇನು..?

Dharwad News: ವಿದ್ಯಾಕಾಶಿ ಧಾರವಾಡದಲ್ಲಿ ನಿನ್ನೆ ತಡರಾತ್ರಿ ಪಿಸ್ತೂಲ್ ಸದ್ದು ಮಾಡಿದೆ. ಧಾರವಾಡ‌ ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ಮುಂಭಾಗದ ರಸ್ತೆಯಲ್ಲೇ ಪಿಸ್ತೂಲಿನಿಂದ ಗುಂಡು ಹಾರಿದೆ. ಧಾರವಾಡದ ಸಂಗಮ್ ಸರ್ಕಲ್ ಬಳಿ ಫೈನಾನ್ಸ್ ಕಚೇರಿ ಹೊಂದಿರುವ ಅಭಿಷೇಕ್ ಬಡ್ಡಿಮನಿ ಎಂಬುವವರೇ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿದ್ದು. ಅಭಿಷೇಕ್ ನಿನ್ನೆ ರಾತ್ರಿ ಆರ್.ಎನ್.ಶೆಟ್ಟಿ ಕ್ರೀಡಾಂಗಣದ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ...

JPC ರೈತರಿಂದ ಅರ್ಜಿ ತೆಗೆದುಕೊಂಡು ನಾಟಕ ಮಾಡ್ತಿದೆ; ಡಿಸಿಎಂ ಡಿ.ಕೆ ಶಿವಕುಮಾರ

Hubli News: ಹುಬ್ಬಳ್ಳಿ: ಜಂಟಿ ಸಂಸದೀಯ ಕಮಿಟಿ ಅಂದ್ರೆ ಅದಕ್ಕೆ ಒಂದು ಬದ್ಧತೆಯಿದೆ. ಇದು ಒಂದು ನಾಟಕ ಕಂಪನಿ, ಕಮೀಟಿ ರಾಜ್ಯಕ್ಕೆ ಭೇಟಿ ನೀಡಬೇಕು ಅಂದ್ರೆ ಸರ್ಕಾರಕ್ಕೆ, ಅಧಿಕಾರಿಗಳಿ, ಸದಸ್ಯರಿಗೆ ತಿಳಿಸಬೇಕು. ಜಂಟಿ ಸಂಸದೀಯ ಕಮಿಟಿ ಅಧ್ಯಕ್ಷ ಪಾರ್ಟಿ ಕೆಲಸಕ್ಕೆ ಬಂದು ರೈತರಿಂದ ಅಹವಾಲು ‌ಸ್ವೀಕಾರ ಮಾಡುತ್ತಿದ್ದಾರೆಂದು ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. https://youtu.be/eBaqY66aTZo ಇನ್ನು...

ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಸೋಮಣ್ಣ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ,  ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೀತಿದೆ. ಮೋದಿ ಅಮಿತ್ ಶಾ ಬಸವರಾಜ್ ಬೊಮ್ಮಾಯಿಗೆ ನೀವೆ ಚುನಾವಣೆಗೆ ನಿಲ್ಲಬೇಕು ಅಂದ್ರು. ಹೀಗಾಗಿ ಶಿಗ್ಗಾಂವಿಗೂ ಉಪಚುನಾವಣೆ ನಡೀತಿದೆ. ರಾಜ್ಯ ಸರ್ಕಾರ ಇದ್ದು ಸತ್ತಂತಾಗಿದೆ. ರಾಷ್ಟ್ರದಲ್ಲಿ ಯಾವುದಾದರೂ ಸರ್ಕಾರ ಸತ್ತಂತಾಗಿದೆ ಅಂದ್ರೆ ಅದು ಕಾಂಗ್ರೆಸ್ ಸರ್ಕಾರ...

ಶಿಗ್ಗಾವಿಯಲ್ಲಿ ಬಿಜೆಪಿ ಮೇಲೆ ಆಕ್ರೋಶ ಇದೆಯಂತೆ: ಅದಕ್ಕೆ ಕಾರಣವೂ ಹೇಳಿದ್ರು ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಉಪಚುನಾವಣಾ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. https://youtu.be/95K7wRaTkLI ಜನ ರಾಜ್ಯದ ಆಡಳಿತ ನೋಡಿದ್ದಾರೆ. ಮೂರರಲ್ಲೂ ಅವರವರ ಪಕ್ಷದವರನ್ನ ಹಾಕಿದ್ದಾರೆ. ನಾನು ಚನ್ನಪಟ್ಟಣ, ಸಂಡೂರು ಒಂದು ರೌಂಡ್ ಹೋಗಿ ಬಂದಿದ್ದೇನೆ. ಈಗ ಶಿಗ್ಗಾವಿ ಕ್ಷೇತ್ರಕ್ಕೆ ಬಂದಿದ್ದೇನೆ. ಶಿಗ್ಗಾವಿಯಲ್ಲೂ ಸಹ ನಮ್ಮ ಮುಖಂಡರು, ಕಾರ್ಯಕರ್ತರ ಜೊತೆ ಚರ್ಚೆ ಮಾಡ್ತೇನೆ. ಪಾರ್ಲಿಮೆಂಟ್ ನಲ್ಲಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img