Friday, August 7, 2026

Dharwad

Hubli News: ನಡುರಸ್ತೆಯಲ್ಲೇ ಪ್ರೇಮಿಗಳಿಗೆ ಸಂಬಂಧಿಕರಿಂದ ಥಳಿತ

Hubli News: ಹುಬ್ಬಳ್ಳಿ:  ಪ್ರೇಮಿಗಳಿಬ್ಬರಿಗೆ ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪ್ರಿಯಕರನೊಂದಿಗೆ ಬಂದಿದ್ದ ಯುವತಿಯ ಸಂಬಂಧಿಕರು ಇಬ್ಬರಿಗೂ ಥಳಿಸಿದ್ದಾರೆ. https://youtu.be/hkqvOMY8PSM ಮಗಳ ಪ್ರಿಯಕರನನ್ನು ನೋಡಿ ಆಕೆಯ ತಾಯಿ ಮತ್ತು ಸಹೋದರ ರೊಚ್ಚಿಗೆದ್ದಿದ್ದು, ಮಾತಿಗೆ ಮಾತು ಬೆಳೆದು ಜಗಳ ನಡೆದಿದೆ. ಆ ಯುವಕನನ್ನು ಪ್ರೀತಿಸಿರುವ ಕಾರಣಕ್ಕೆ, ಯುವತಿಯ...

ಸಿದ್ದರಾಮಯ್ಯ ಡಬಲ್ ಪೇಮೆಂಟ್ ಮುಖ್ಯಮಂತ್ರಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಬಲ್ ಪೆಮೆಂಟ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ. ರಾಜ್ಯ ಸರಕಾರದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವಾಡುತಿದೆ. ನಾವು ಅಧಿಕಾರದಲ್ಲಿ ಇದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳತಾ ಇದ್ದರು . ಆದರೆ ಈಗ...

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

ಕೇಂದ್ರ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಡುತ್ತೇನೆ, ಜೋಶಿ ರಾಜಕೀಯ ಬಿಡುತ್ತಾರಾ..?: ಸಿಎಂ ಸವಾಲ್

Hubli news: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ದಿನ ಶಿಗ್ಗಾವಿ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ. ನಾನು ಹಿಂದೆ ಕ್ಷೇತ್ರದ ಪ್ರಚಾರ ಮಾಡಿದ್ದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ವಿ. ನಾವು ಅಲ್ಲಿ ಗೆದ್ದೇ‌ ಗೆಲ್ತೀವಿ. ಲೋಕಸಭಾ ಚುನಾವಣೆಯಲ್ಲಿ ನಮಗೆ ಲೀಡ್...

ಹುಬ್ಬಳ್ಳಿಯಲ್ಲಿ ಜೂಜುಕೋರರ ಅಡ್ಡೆ ಮೇಲೆ ದಾಳಿ: 19 ಜನರ ಬಂಧಿಸಿದ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೂಜುಕೋರರು ಹಾಗೂ ರೌಡಿಶೀಟರ್ ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಜೂಜಾಟ ಆಡುತ್ತಿದ್ದ ರೌಡಿಗಳ ಗುಂಪು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದು, ಈಗಾಗಲೇ 19 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. https://youtu.be/ID2dXmrJYI4 ಇಲ್ಲಿನ ಟೌನ್...

ನಾನು ಶುದ್ಧ ಹಿಂದೂಸ್ತಾನಿ, ಇಂಡಿಯನ್, 24 ಕ್ಯಾರೆಟ್ ಗೋಲ್ಡ್: ಜೋಶಿ ವಿರುದ್ಧ ಜಮೀರ್ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹಮದ್ ಮಾತನಾಡಿದ್ದು, ನಾನು ಶುದ್ಧ ಹಿಂದೂಸ್ತಾನಿ ಇಂಡಿಯನ್, 24 ಕ್ಯಾರೆಟ್ ಗೋಲ್ಡ್. ಜೋಶಿ ಅವರಿಗೆ ಹಿಂದೂ ಮುಸ್ಲಿಂ ಬಿಟ್ಟರೆ ಏನು ಮಾತನಾಡಲ್ಲ. ಜೋಶಿ ಅವರೇ ರಾಜಕೀಯಕ್ಕೆ ಬಂದ ಮೇಲೆ ಜಾತಿ ಮಾಡಬಾರದು ಎಂದಿದ್ದಾರೆ. ದರ್ಶನ್ ಬೇಲ್ ವಿಚಾರಕ್ಕೆ ಜಮೀರ್ ಪ್ರತಿಕ್ರಿಯೆ ನೀಡಿದ್ದು, ದರ್ಶನ್‌ಗೆ ಬೇಲ್ ಆಗುತ್ತೆ ಅಂತ...

ಧಾರವಾಡ ರೈತರಿಗೆ ಶಾಕ್: ಜಾಮೀನು ಪಹಣಿಯಲ್ಲಿ ವಕ್ಫ್ ಹೆಸರು ದಾಖಲು

Dharwad News: ಧಾರವಾಡ: ಎಲ್ಲೆಡೆ ವಕ್ಫ್ ಆಸ್ತಿ ಕಾಯ್ದೆ ಚರ್ಚೆ ನಡೆಯುತ್ತಿದ್ದು, ಏಕಾಏಕಿಯಾಗಿ ಕೆಲವರ ಆಸ್ತಿ ವಕ್ಫ್ ಬೋರ್ಡ್ ಪಾಲಾಗಿರುವ ಸುದ್ದಿ ಪ್ರತಿದಿನ ಕೇಳುತ್ತಿದ್ದೇವೆ. https://youtu.be/kfCaVZFf7pE ಇದೀಗ ಧಾರವಾಡ ರೈತರಿಗೆ ವಕ್ಫ್ ಬೋರ್ಡ್ ಶಾಕ್ ನೀಡಿದ್ದು, ರೈತರ ಜಾಮೀನುಗಳ ಪಹಣಿಯಲ್ಲಿ ವಕ್ಫ ಹೆಸರು ದಾಖಲಾಗಿದೆ.  ನೂರಾರು ವರ್ಷಗಳಿಂದ ಉಳುಮೆ ಮಾಡುತ್ತ ಬಂದಿರೊ ರೈತರಿಗೆ ಆತಂಕ ಎದುರಾಗಿದೆ.  ಏಕಾಏಕಿಯಾಗಿ...

ರೈತ ಆಸ್ತಿ ವಕ್ಪ ಬೋರ್ಡ್‌ಗೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹೀನ ಮಟ್ಟಕ್ಕೆ ಇಳಿದಿದೆ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಜ್ಯದ್ಯಂತ ವಕ್ಫ ಗೊಂದಲ ವಿಚಾರದಲ್ಲಿ ರಾಜ್ಯ ಸರ್ಕಾರದ ಮಿಸ್ ಮ್ಯಾನೇಜ್ಮೆಂಟ್ ಆಗಿದೆ ಸರ್ಕಾರದ ಅವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆಯಾಗಿದೆ. ವಕ್ಪ್ ಆಸ್ತಿ ಬಗ್ಗೆ ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. https://youtu.be/kfCaVZFf7pE ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೋರ್ಡ್ ಗೆ ಆಸ್ತಿ ನೀಡುವ...

ಪಕ್ಷ ದ್ರೋಹ ಮಾಡಿದವರ ಬಗ್ಗೆ ಅಸಮಾಧಾನವಿದೆ: ಯೋಗೇಶ್ವರ್ ವಿರುದ್ಧ ಬಿಎಸ್‌ವೈ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದು,  ರಾಜ್ಯದಲ್ಲಿ ಮೂರೂ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. https://youtu.be/2mLwMVjoIfk ಚೆನ್ನಪಟ್ಟಣದಲ್ಲೂ ಸಹ ವಾತಾವರಣ ಚೆನ್ನಾಗಿದೆ. ಅಲ್ಲಿಯೂ ಸಹ ಗೆಲ್ಲುವ ವಿಶ್ವಾಸವಿದೆ. ಪಕ್ಷದ್ರೋಹ ಮಾಡಿದವರ ವಿರುದ್ಧ ಆಕ್ರೋಶ ಇದೆ. ಚೆನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲ್ಲುವ ವಿಶ್ವಾಸವಿದೆ. ಬಸವರಾಜ ಬೊಮ್ಮಾಯಿಯವರು ಅವರ ಮಗನಿಗೆ ಟಿಕೆಟ್ ಬೇಡ...

ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ, ಶಿಗ್ಗಾವಿಯಲ್ಲಿ ಒಳ ಒಪ್ಪಂದದ ಪ್ರಶ್ನೆಯೇ ಇಲ್ಲ: ಪ್ರಸಾದ್ ಅಬ್ಬಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ, ಕಾಂಗ್ರೆಸ್ ಎಂದಿಗೂ ಒಳ ಒಪ್ಪಂದ ಮಾಡಿಕೊಂಡಿಲ್ಲ ಎಂದಿದ್ದಾರೆ. https://youtu.be/2mLwMVjoIfk ಶಿಗ್ಗಾವಿ ಕ್ಷೇತ್ರದಲ್ಲಿ ಒಳ ಒಪ್ಪಂದದ ಪ್ರಶ್ನೆಯೇ ಇಲ್ಲ. ಶಿಗ್ಗಾವಿ ಕ್ಷೇತ್ರದಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅಖಾಡಕ್ಕಿಸಲು ತೀರ್ಮಾನವಾಗಿದೆ. ಈ ಹಿನ್ನಲೆಯಲ್ಲಿ ಕೆಲವರಿಗೆ ಒಂದಷ್ಟು ಅಸಮಾಧಾನವಿದೆ. ಅಜ್ಜಂಪೀರ್ ಖಾದ್ರಿ ಕಾಂಗ್ರೆಸ್ ಸೀನಿಯರ್ ಲೀಡರ್. ಅವರ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img