Monday, April 6, 2026

Dharwad

ಕಸಾಯಿಖಾನೆಗಳ ವಿರುದ್ಧ ರೊಚ್ಚಿಗೆದ್ದ ಹಿಂದೂ ಸಂಘಟನೆ: ಪೊಲೀಸರು- ಹೋರಾಟಗಾರರ ನಡುವೆ ವಾಗ್ವಾದ

Dharwad News: ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಗೋವುಗಳ ವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ, ಧಾರವಾಡದಲ್ಲಿ ಕಸಾಯಿ ಖಾನೆಯ ಬಳಿಯೇ ಹಿಂದೂ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿ ಗೋ ವಧೆ ಮಾಡುವವರ ವಿರುದ್ಧ ಆಕ್ರೋಶ ಹೊರಹಾಕಿದರು.‌ ಈ ವೇಳೆ ಪೊಲೀಸ್ ಮತ್ತು ಹೋರಾಟಗಾರರ ನಡುವೆ ಮಾಚಿನ ಚಕಮಕಿಯು ನಡೆಯಿತು. ‌ ಧಾರವಾಡದ ಶಿವಾಜಿ ವೃತ್ತದ ಬಳಿ ಇರುವ...

Hubli: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದ ಸಂತರ ನಿಯೋಗ

Hubli News: ಭಾರತೀಯ ಮಠ, ಮಂದಿರದ ಮೇಲೆ ನಾಸ್ತಿಕರ ದಾಳಿ ನಡೆಯುತ್ತಿದೆ. ಋಷಿಮುನಿಗಳು ಕಟ್ಟಿದ ಸಂಸ್ಕೃತಿ ಹಾಳಾಗಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಇದನ್ನು ತಡೆಯಲು ಹೊಸ ಕಾನೂನು ರಚನೆ ಮಾಡಬೇಕು ಎಂದು ಮನವಿ ಮಾಡಿದ್ದು ಅವರು ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ಜೈನ ಮುನಿ ಗುಣದರನಂದಿ ಶ್ರೀ ಹೇಳಿದ್ದಾರೆ. ವರೂರಿನ ನವಗೃಹ...

ನಿಯಮ ಉಲ್ಲಂಘನೆಯ ಮಾರೂದ್ದ ರಶೀದಿ ಹಿಡಿದ ಸಂಚಾರಿ ಪೊಲೀಸರಗೆ 12ಸಾವಿರ ದಂಡ ಪಾವತಿಸಿದ ಮಾಲೀಕ..

Dharwad News: ಧಾರವಾಡ : ಧಾರವಾಡದ ವಾಹನ ಸವಾರರೇ ಸಂಚಾರಿ ನಿಯಮ ಉಲ್ಲಂಘಿಸಿ ನಿಮ್ಮ ವಾಹನ ಓಡಿಸ್ತೀರಾ.. ಈ ಸುದ್ದಿಯನ್ನು ಗಮನಿಸಿ, ಬೈಕ್‌ ಸವಾರರೊಬ್ಬರ ಮೇಲೆ ದಾಖಲಾಗಿದ್ದ 45 ಟಿಎಂಸಿ ಕೇಸ್‌ಗೆ ಸಂಬಂಧಿಸಿದಂತೆ ಸಂಚಾರ ಠಾಣೆ ಪೊಲೀಸರು ಅವರಿಗೆ ಇಷ್ಟುದ್ದದ ದಂಡದ ರಶೀದಿ ನೀಡಿ, 50% ರಿಯಾಯತಿ ಅಡಿಯಲ್ಲಿ ಬರೋಬ್ಬರಿ 12ಸಾವಿರ ರೂಪಾಯಿ ದಂಡ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...

ಹುಬ್ಬಳ್ಳಿಯ ಬಗ್ಗೆ ಪ್ರತಾಪ್ ಸಿಂಹ ಮಾತು: ಹೋರಾಟದ ಫಲವಾಗಿ ಧ್ವಜಾರೋಹಣ, ಗಣೇಶೋತ್ಸವ ಯಶಸ್ಸು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...

Hubli News: ಗಣಪತಿ ವಿಸರ್ಜನೆಯಲ್ಲಿ ಪ್ರತಾಪ್ ಸಿಂಹ ಭಾಗಿ: ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತ ಸಾಗರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...

Hubli News: ವಾಣಿಜ್ಯನಗರಿ ಈಗ ಕೇಸರಿನಗರ: ಎಲ್ಲೆಡೆಯೂ ರಾರಾಜಿಸುತ್ತಿವೆ ಕೇಸರಿ ಭಾವುಟ..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣಪತಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ವಾಣಿಜ್ಯನಗರಿ ಈಗ ಕೇಸರಿಯ ನಗರವಾಗಿದೆ. ಎಲ್ಲೆಡೆಯೂ ಕಣ್ಣು ಹಾಯಿಸಿದಷ್ಟು ಕೇಸರ ಧ್ವಜಗಳು ರಾರಾಜಿಸುತ್ತಿವೆ. ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಸಂಭ್ರಮ ಮನೆ ಮಾಡಿದೆ. ವಾಣಿಜ್ಯನಗರಿಯ ಹೃದಯ ಭಾಗ ಸಂಪೂರ್ಣ ಕೇಸರಿ ಬಾವುಟದಿಂದ ಕಂಗೊಳಿಸುತ್ತಿರುವುದು ನಿಜಕ್ಕೂ...

Hubli News: ಈ ಸಲ ಕಪ್​​ ನಂದು : ಆರ್​ಸಿಬಿ ಕಪ್​ ಹಿಡಿದು ಬಂದ ಗಣೇಶ…

Hubli News: ಹುಬ್ಬಳ್ಳಿ: RCB ಕಪ್ ಗೆದ್ದಾಯ್ತು. ಆದ್ರೆ ಇದರ ಸಂಭ್ರಮ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿನೇ ಈ ಸಲ ಗಣೇಶ ಹಬ್ಬಕ್ಕೆ ಆರ್‌ಸಿಬಿ ಕಪ್ ಥೀಮ್ ನಡಿ ಗಣೇಶನಮೂರ್ತಿ ಪ್ರತಿಷ್ಠಾಪನೆ ಮಾಡಿ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ. ಹೌದು, ಗಣೇಶ ಹಬ್ಬ ಬಂತ್ತು ಅಂದರೆ ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ. ಅದರಲ್ಲೂ ವಿಭಿನ್ನ ಗಣೇಶ ಕೂರಿಸಿ ಎಲ್ಲರ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img