Friday, April 10, 2026

Dharwad

ಅಣ್ಣಿಗೇರಿ ಪುರಸಭೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವ ಆರೋಪ, ಪ್ರತಿಭಟನೆ

Annigeri news: ಅಣ್ಣಿಗೇರಿ: ಅಣ್ಣಿಗೇರಿ ಪುರಸಭೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ನೇರವಾಗಿ ಪುರಸಭೆಯ ಅಧ್ಯಕ್ಷರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ಪುರಸಭೆಯ ಕೆಲ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಅಧ್ಯಕ್ಷೆ ಮೆಹಬೂಬಿ ನವಲಗುಂದ ಅವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಅಧ್ಯಕ್ಷರು ಹಣ ಪಡೆದು ಲೇಔಟ್ ಅಭಿವೃದ್ಧಿಗೆ ಅನುಮತಿ ನೀಡಿದ್ದಾರೆಂದು ಆರೋಪಿಸಿದರು. https://youtu.be/YhqpSGXgxxw ಇನ್ನು ಸಾಮಾನ್ಯ ಸಭೆಯಲ್ಲಿ...

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗಲೇ ಸಿಎಂ ಬದಲಾವಣೆ ಅಡಿಪಾಯ ಸಿದ್ಧವಾಗಿದೆ: ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಲು ಕಾಂಗ್ರೆಸ್ ನಾಯಕರು ಸಿದ್ಧರಾಗಿದ್ದು, ಬಹುತೇಕರು ಸಿದ್ಧರಾಮಯ್ಯನವರ ಜೊತೆಗೆ ಇದ್ದೇವೆ ಅಂತಾರೇ ಅದೆಲ್ಲವೂ ನಾಟಕೀಯ. ಎಂಟು ಹತ್ತು ಜನರಲ್ಲಿ ನಾನು ಏಕೆ ಮುಖ್ಯಮಂತ್ರಿ ಆಗಬಾರದು ಎಂಬುವಂತ ಆಸೆಯಿದೆ ಈ ನಿಟ್ಟಿನಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ಜೋರಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್...

ಮೊದಲು ನಿಮ್ಮ ತನವನ್ನು ಸಂತೈಸಿಕೊಳ್ಳಿ: ಸಿ.ಎಂ.ಇಬ್ರಾಹಿಂ ವಿರುದ್ಧ ಶೆಟ್ಟರ್ ಗುಡುಗು

Hubli News: ಹುಬ್ಬಳ್ಳಿ; ಕರ್ನಾಟಕದ ಚುನಾಯಿತ ಸದಸ್ಯರು ಹೆಂಗಸರೋ ಗಂಡಸರೋ ಎಂಬುವಂತ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಸಂಸದರು ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. https://youtu.be/L70KQ6VEfCg ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಎಂ.ಇಬ್ರಾಹಿಂ ಅವರಿಗೆ ಯಾವಾಗ ಜ್ಞಾನೋದಯ ಆಗಿದೆ ಅಂತ ಅರ್ಥವಾಗುತ್ತಿಲ್ಲ. ಒಮ್ಮೆ ಸಿದ್ಧರಾಮಯ್ಯನವರಿಗೆ, ಕಾಂಗ್ರೆಸ್ಸಿಗೆ ಬೈಯುತ್ತಾರೆ. ಮತ್ತೊಮ್ಮೆ ಜೆಡಿಎಸ್ ಗೆ...

ಹುಬ್ಬಳ್ಳಿ ಈದ್ಗಾ ಮೈದಾನದ ಗಣಪತಿಯ ಅದ್ಧೂರಿ ಮೆರವಣಿಗೆ, ವಿಸರ್ಜನೆ

Hubli News: ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನದಲ್ಲಿ (ಈದ್ಲಾ) ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನ ಅದ್ದೂರಿ ಮೆರವಣಿಗೆ ನಡೆಸಿ ನಂತರ ಇಂದಿರಾ ಗಾಜಿನ ಮನೆ ಬಳಿಯ ಬಾವಿಯಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ವಿಸರ್ಜಿಸಲಾಯಿತು. ಒಟ್ಟು ಮೂರು ದಿನಗಳವರೆಗೆ ಪ್ರತಿಷ್ಠಾಪಿಸಿದ್ದ ಮೂರ್ತಿಗೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ರಾಣಿ ಚನ್ನಮ್ಮ ಮೈದಾನ ಗಣೇಶೋತ್ಸವ ಮಹಾಮಂಡಳ ಕಾರ್ಯಕರ್ತರು...

ಸಿದ್ಧರಾಮಯ್ಯನವರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ನಾಯಕರ ನಿರ್ಧಾರ: ಶಾಸಕ ಟೆಂಗಿನಕಾಯಿ..!

Hubli News: ಹುಬ್ಬಳ್ಳಿ: ಕಳೆದ ಒಂದುವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ಪಕ್ಷದ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. https://youtu.be/PG5ZT4KlGMc ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಲ್ಲಿ ಮುಡಾ...

ಸಂಚಾರ ನಿಯಮ ಉಲ್ಲಂಘಿಸಿ ಓಡಾಡುವ ಪೊಲೀಸರಿಗೇ ದಂಡ ವಿಧಿಸಿದ ಪೊಲೀಸರು

Hubli News: ಹುಬ್ಬಳ್ಳಿ: ಜನರ ಸುರಕ್ಷಿತವಾಗಿ ಸರ್ಕಾರ ಸಂಚಾರಿ ನಿಯಮಗಳನ್ನು ಜಾರಿಗೆ ತಂದಿದೆ. ಆದರೆ ಕೆಲವರು ಮಾತ್ರ ನಿಯಮ ಉಲ್ಲಂಘಿಸಿ ಓಡಾಡತ್ತಾರೆ. ಹೀಗೆ ನಿಯಮ ಉಲ್ಲಂಘಿಸಿ ಓಡಾಡುವ ವಾಹನ ಸವಾರರಿಗೆ ಸಂಚಾರಿ ಪೊಲೀಸರು ತಡೆದು ದಂಡ ವಿಧಿಸಿ ಬುದ್ದಿ ಕಲಿಸತ್ತಾರೆ. ಅದರಂತೆ ಇದೀಗ ಹುಬ್ಬಳ್ಳಿಯ ಸಂಚಾರಿ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿ ವಾಹನ ಸಂಚಾರ...

ಹೊರಗೆ ಸಿದ್ಧರಾಮಯ್ಯ ಪರವಾಗಿ ಮಾತಾಡ್ತಾರೆ ಒಳೊಳಗೆ ಏನ್ ಗೊತ್ತಲಾ..?: ಪ್ರಲ್ಹಾದ್ ಜೋಶಿ ವ್ಯಂಗ್ಯ

Hubli News: ಹುಬ್ಬಳ್ಳಿ: ಹೊರಗೆ ಸಿದ್ಧರಾಮಯ್ಯನವರ ಪರವಾಗಿ ಮಾತಡ್ತಾರೆ.. ಒಳೊಳಗೆ ಏನ್ ಗೊತ್ತಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಸಿಎಮ್ ವಿಚಾರವಾಗಿ ಮೊದಲು ದೇಶಪಾಂಡೆ ನಾನ‌ ರೆಡಿ ಅಂದರೂ. ಆಮೇಲೆ ಪರಮೇಶ್ವರ, ಡಿ.ಕೆ ಶಿವಕುಮಾರ್ ಅಂತೂ ಮೊದಲು ಕಾಯ್ತಿದಾರೆ.ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ. ಇನ್ನಷ್ಟು ದಿನಕ್ಕೆ...

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸಂಭವಿಸಿದೆ. https://youtu.be/MpFeVtTOqVk ಹೊಡೆದಾಡಿಕೊಂಡ ಇಬ್ಬರನ್ನು ಅರಳಿಕಟ್ಟಿ ಗ್ರಾಮದವರು ಎಂದು ಹೇಳಲಾಗುತ್ತಿದ್ದು, ಸ್ನೇಹಿತರು ಅಂತಾ ತಿಳಿದು ಬಂದಿದೆ. ಇಂದು ರಾತ್ರಿ ಎಂಟು ಗಂಟೆಯ ಸುಮಾರಿಗೆ ಇಬ್ಬರ...

ದರ್ಶನ್ ಕೇಸ್ ಅನ್ನೋದು ಜನರನ್ನು ಡೈವರ್ಟ್ ಮಾಡುವ ಕಾಂಗ್ರೆಸ್ ಪ್ರಯತ್ನ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು, ನಟ ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಟ ದರ್ಶನ ಪ್ರಕರಣದ ಜಾರ್ಜ್ ಶಿಟ್ ಸಾಕ್ಷಿಗಳು, ಫೋಟೊಗಳು ಸದ್ಯ ನ್ಯಾಯಾಲಯದ ಬಳಿವೆ. ಇಂದು ಅವು ಹೊರಗಡೆ ಬಂದಿವೆ ಅಂದರೆ ಇದರಲ್ಲಿ ರಾಜ್ಯ ಸರ್ಕಾರ, ಸಂಭವಿಸಿದ ಇಲಾಖೆಯೆ ಬಿಡುಗಡೆ ಮಾಡಿದೆ. ಜನರ ಮನಸ್ಸು ಡೈವರ್ಟ್...

ಹುಬ್ಬಳ್ಳಿ ಹುಡುಗರ ಫೇವರಿಟ್ ಕಮಿಷನರ್ ಆದ ಶಶಿಕುಮಾರ್: ಸೆಲ್ಫಿಗಾಗಿ ಮುಗಿಬಿದ್ದ ಯುವಕರು

Hubli News: ಹುಬ್ಬಳ್ಳಿ: ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಅಪರಾಧ ಕೃತ್ಯಗಳಿಗೆ ಸಿಂಹಸ್ವಪ್ನವಾಗಿರುವ ಹು-ಧಾ ಪೊಲೀಸ್ ಕಮೀಷನರ್ ಅವರು ಇದೀಗ ಅವಳಿನಗರದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದು, ಯುವಕರು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನಲೆ ಮೆರವಣಿಗೆ ಸಂದರ್ಭದಲ್ಲಿ ‌ಕಮೀಷನರ್ ಎನ್‌.ಶಶಿಕುಮಾರ್ ಅವರು ಕೇಂದ್ರ ಬಿಂದುವಾಗಿದ್ದು, ಈ ವೇಳೆ ಯುವಕರು ಸೆಲ್ಫಿಗೆ ಮುಗಿಬಿದ್ದಿದ್ದು,...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img