Wednesday, April 8, 2026

Dharwad

ನವಲಗುಂದ ಕ್ಷೇತ್ರದಲ್ಲಿ ಶಾಸಕರು ಹೇಳುವ ಚಕ್ಕಡಿ ರಸ್ತೆಗೆ ಬಂದ್ ಅನುದಾನ ಎಷ್ಟು, ಸಾರ್ವಜನಿಕವಾಗಿ ಹೇಳಲಿ- ಮುನೇನಕೊಪ್ಪ ಆಗ್ರಹ

Dharwad News: ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರು ಚಕ್ಕಡಿ ರಸ್ತೆಯ ಹೆಸರಿನಲ್ಲಿ ಗ್ರಾಮೀಣ ಭಾಗದ ಜಮೀನು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿರುವುದಾಗಿ ಹೇಳಿದ್ದಾರೆ. ಆದರೆ ಎಷ್ಟು ಅನುದಾನ ತಂದಿದ್ದಾರೆ ಎಂದು ಹೇಳಿಲ್ಲ. ಹಾಗಾಗಿ ಶಾಸಕರು ಈ ಚಕ್ಕಡಿ ರಸ್ತೆಗೆ ಬಿಡುಗಡೆಯಾದ ಅನುದಾನ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದು ಮಾಜಿ ಸಚಿವ ಶಂಕರ್ ಪಾಟೀಲ್...

Dharwad News: ಸರ್ಕಾರಿ ಶಾಲೆ ಗೋಡೆ ಕೆಡಿವಿದ ದುಷ್ಕರ್ಮಿಗಳು

Dharwad News: ೧೩೮ ವರ್ಷಗಳ ಕಾಲ ಐತಿಹಾಸಿಕ ಹಿನ್ನೆಲೆ ಹೊಂದಿರುವ ಹುಬ್ಬಳ್ಳಿ ಗಿರಣಿಚಾಳದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಯನ್ನು ಕೆಡವಿ ದಕ್ಕೆಯನ್ನುಂಟು ಮಾಡಿದ್ದು, ದುಷ್ಕತೃ ಮೆರೆದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಬೇಕೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ. https://youtu.be/DBGLOBUXRKI ಸೋಮವಾರ ರಾತ್ರೋ ರಾತ್ರಿ ಸರ್ಕಾರಿ ಶಾಲೆಯ ಗೋಡೆಯನ್ನು ಕಿಡಿಗೇಡಿಗಳು ಕೆಡವಿದ್ದು, ಈ ನಿಟ್ಟಿನಲ್ಲಿಂದು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ...

ನೈಋತ್ಯ ರೈಲ್ವೆ ಅಭಿವೃದ್ಧಿಗೆ ಕೇಂದ್ರದಲ್ಲಿ ಹೆಚ್ಚಿದ ಬಜೆಟ್ ಅನುದಾನ: 6.493 ಕೋಟಿ ಮಂಜೂರು..!

Hubli News: ಹುಬ್ಬಳ್ಳಿ: ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ನೈಋತ್ಯ ರೈಲ್ವೆಗೆ 6,493.87 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಕೇಂದ್ರದಿಂದ ಕರ್ನಾಟಕದ ರೈಲ್ವೆ ಅಭಿವೃದ್ಧಿಗೆ ಮಂಜೂರು ಆಗುವ ಸರಾಸರಿ ಅನುದಾನದಲ್ಲಿ ಏರಿಕೆಯಾಗಿದೆ. ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ರೈಲು ನಿಲ್ದಾಣಗಳ ಆಧುನೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ಪ್ರಯಾಣಿಕರ ಸುರಕ್ಷತೆ ಹಾಗೂ ಸೌಕರ್ಯ ಸುಧಾರಣೆಗೆ ನೈಋತ್ಯ...

ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ ಧಾರವಾಡದಲ್ಲಿ ಪ್ರೊಟೆಸ್ಟ್

Dharwad News: ಧಾರವಾಡ: ಧಾರವಾಡದಲ್ಲಿ ರಾಜ್ಯಪಾಲರ ನಡೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ವಿರುದ್ಧ ರಾಜ್ಯಪಾಲರಿಂದ ಪ್ರಾಸುಕ್ಯೂಷನ್ ಅನುಮತಿ ಹಿನ್ನೆಲೆ ಪ್ರೊಟೆಸ್ಟ್ ನಡೆಸಿದ್ದು, ಹುಬ್ಬಳ್ಳಿ- ಧಾರವಾಡ ಮಾಹಾನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆದಿದೆ. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆದಿದ್ದು, ರಾಜ್ಯಪಾಲರು ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್...

Festival News: ಧಾರವಾಡದ ಆಂಗ್ಲ ಶಾಲೆಯಲ್ಲಿ ರಕ್ಷಾಬಂಧನ ಸಂಭ್ರಮ

Dharwad News: ಅಣ್ಣ ತಂಗಿ ಅಕ್ಕ‌ ತಮ್ಮಣ್ಣ ಸಹೋದರತ್ವದ ಸಂಕೇತವಾಗಿರುವ ರಾಖಿ ಹಬ್ಬದ ಸಂಭ್ರಮ ಪೇಡಾ ನಗರಿ ಧಾರವಾಡ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮನೆ ಮಾಡಿದ್ದು, ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ವಿದ್ಯಾರ್ಥಿನಿಯರು ರಾಖಿ ಹಿಡಿದು ಬಂದು ಶಾಲೆಯಲ್ಲಿ ಅರ್ಥಪೂರ್ಣವಾಗಿ ರಕ್ಷಾ ಬಂಧನ ಆಚರಣೆ ಮಾಡಿದರು. https://youtu.be/rQpjwK5Wztk ಧಾರವಾಡದ ಮೃತ್ಯುಂಜಯ ನಗರ ಬಡಾವಣೆಯಲ್ಲಿರುವ ಜೆಎಸ್‌ಎಸ್...

ಹುಬ್ಬಳ್ಳಿಯಲ್ಲಿ‌ ಮತ್ತೆ ಸದ್ದು ಮಾಡಿದ ಪೊಲೀಸ ಗನ್, ರೌಡಿ ಶೀಟರ್ ಕಾಲಿಗೆ ನುಗ್ಗಿದ ಪೊಲೀಸ ಬುಲೆಟ್.

Hubli News: ಹುಬ್ಬಳ್ಳಿಯಲ್ಲಿ‌ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಕಳೆದ ತಡರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಬಂಧನ‌ಕ್ಕೆ ತೆರಳಿದ ಪೊಲೀಸ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿ ಶೀಟರ್ ಆರೋಪಿಗೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿರುವ ಘಟನೆ ನಡೆದಿದೆ. ರೌಡಿಶೀಟರ್ ಅಪ್ತಾಬ್...

ಮಾದಕ ವಸ್ತುಗಳ ಬಳಕೆದಾರರ ವಿರುದ್ದ ಮತ್ತೊಂದು ಹಂತದ ವಿಶೇಷ ಡ್ರೈವ್: 38 ಪ್ರಕರಣ ದಾಖಲು

Hubli News: ಹುಬ್ಬಳ್ಳಿ; ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ದ ಇಂದು ಮತ್ತೊಂದು ಹಂತದ ಕಾರ್ಯಾಚರಣೆ ನಡೆಸಿದ್ದು, ಒಟ್ಟು 354 ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು. https://youtu.be/rQpjwK5Wztk ಸ್ಪೆಷಲ್‌ ಡ್ರೈವ್ ವೇಳೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಶಕ್ಕೆ...

ಉಪ್ಪು ತಿಂದವರು ನೀರು ಕುಡಿಯಲೇಬೇಕು, ಸಿಎಂ ರಾಜೀನಾಮೆ ನೀಡಲೇಬೇಕು: ಅರವಿಂದ್ ಬೆಲ್ಲದ್

Hubli News: ಹುಬ್ಬಳ್ಳಿ: ಮುಡಾ ಹಗರಣ ರಾಜ್ಯ ಕಂಡ ಅತ್ಯಂತ ದೊಡ್ಡ ಹಗರಣವಾಗಿದೆ. ಈ ಹಗರಣದಲ್ಲಿ ಸಿಎಂ ಕುಟುಂಬವೇ ಭಾಗಿಯಾಗಿದೆ. ಈ ಹಿನ್ನೆಲೆ ರಾಜ್ಯಪಾಲರು ದೂರು ಬಂದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್'ಗೆ ಅನುಮತಿ ಕೊಟ್ಟಿದ್ದಾರೆ. ಇದು ರಾಜ್ಯದ ಕಾನೂನಿಗೆ ದೊರೆತ ಜಯವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ...

ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಬಿಜೆಪಿ ವಿರುದ್ಧ ಆಕ್ರೋಶ

Hubli News: ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಹಿನ್ನಲೆ, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ. https://youtu.be/JOl6sD4WIek ನಗರದ ಸಂಗೊಳ್ಳಿ ರಾಯಣ್ಣ ವೃತದಲ್ಲಿ ಪ್ರತಿಭಟಿಸಿದ ಕಾಂಗ್ರೆಸ್ಸಿಗರು, ವೇಸ್ಟ್ ಪೇಪರ್ ತಂದು ಬೆಂಕಿ ಹಚ್ಚಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್ ಹೆಚ್ ಕೊನ್ನರೆಡ್ಡಿ, ಅಪ್ಪಾಜಿಗೌಡ ಸಿ...

ಸಿಎಂ ಅವರು ಸ್ವತಃ ವಕೀಲರಾಗಿದ್ದವರು, ಅವರು ಕಾನೂನಿಗೆ ತಲೆಬಾಗಲೇಬೇಕು: ಮುನೇನಕೊಪ್ಪ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಸಿಎಂ ರಾಜೀನಾಮೆ ನೀಡುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/g0fpBU-aZtQ ಮುಡಾದಲ್ಲಿ ಪಡೆದಿರುವ ಸೈಟ್ ಗಳ ಅಕ್ರಮವಾಗಿದೆ ಅನ್ನೋದು ರಾಜ್ಯಕ್ಕೆ ಗೊತ್ತಿರುವ ವಿಚಾರ. ಇವತ್ತು ರಾಜ್ಯಪಾಲರು ಪ್ರಾಶುಕ‌್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ಅವರು ನೈತಿಕತೆ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು. ತನಿಖೆಗೆ ಸಹಕಾರ ಕೊಡಬೇಕು ಅವರು...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img