Tuesday, August 4, 2026

Dharwad

Dharwad News: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಉಳಿಸುವಂತೆ ಭಕ್ತರ ಆಗ್ರಹ

Dharwad News: ಧಾರವಾಡ: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಅಕ್ರಮವಾಗಿ ಮಠದ ಸ್ವಾಮೀಜಿ ಮಾರಾಟ ಮಾಡಲು ಮುಂದಾಗಿದ್ದು, ಈ ಕೂಡಲೇ ಎನ್ಎ ಪರಿವರ್ತನೆಯನ್ನು ರದ್ದುಪಡಿಸಿ ಮಠದ ಆಸ್ತಿಯನ್ನು ಉಳಿಸಿಕೊಡುವಂತೆ ಆಗ್ರಹಿಸಿ ಭಕ್ತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕುಂದಗೋಳ ಪಂಚಗ್ರಹ ಹಿರೇಮಠದ ನೂರಾರು ಭಕ್ತರು, ಶ್ರೀ ಮಠದ 53 ಎಕರೆ ಭೂಮಿಯನ್ನು ಕೃಷಿಯೇತರ...

ಧಾರವಾಡದಲ್ಲಿ ಮತ್ತೆ ಬೀದಿಗೆ ಇಳಿಯಲು ಸಜ್ಜಾಗಿದ್ದ ಉದ್ಯೋಗ ಆಕಾಂಕ್ಷಿಗಳಿಗೆ ಪೊಲೀಸ್ ಶಾಕ್

Dharwad News: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್...

Dharwad: ಫೈರೋಜ್ ಪಠಾಣ್ ಹ*ತ್ಯೆ ಕೇಸ್: ವೈಯಕ್ತಿಕ ದ್ವೇಷಕ್ಕೆ ತನ್ನವರಿಂದಲೇ ಕೃತ್ಯ..

Dharwad News: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹಾಶ್ಮಿನಗರದಲ್ಲಿ ನಡೆದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಗೊತ್ತಾಗಿದೆ. ಫೈರೋಜ್ ಪಠಾಣ್ ಕೊಲೆಗೆ ಸಂಬಂಧಿಸಿದಂತೆ ನಿನ್ನೆಯಷ್ಟೊತ್ತಿಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ಅವರನ್ನು ನ್ಯಾಯಾಲಯದ ಹಾಜರುಪಡಿಸಿದ್ದರು. ಸದ್ಯ ಒಂಬತ್ತೂ ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಕೊಲೆಗೆ...

Dharwad: ತೀರ್ಪು ಪ್ರಕಟಿಸೋ ಹೊತ್ತಲ್ಲೇ ಯೋಗೇಶ್ ಗೌಡ ಕುಟುಂಬಸ್ಥರ ಹೊಡೆದಾಟ!

Dharwad News: ಧಾರವಾಡ: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರು ಕಳೆದ ಎಂಟು ವರ್ಷಗಳಿಂದ ಸಿಲುಕಿ ಒದ್ದಾಡುತ್ತಿದ್ದಾರೆ. ಇದೇ ಏಪ್ರಿಲ್​ 15ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಲಿದೆ. ಆದರೆ, ಯೋಗೇಶ್​ ಗೌಡ ಕೊಲೆ ಪ್ರಕರಣದ...

Dharwad: ಮನೆಗೆ ನುಗ್ಗಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಹ* ಮಾಡಿದ ದುಷ್ಕರ್ಮಿಗಳು..

Dharwad News: ಧಾರವಾಡ : ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಅವರ ಮನೆಯಲ್ಲಿ ಕೊಲೆ ಮಾಡಿರುವ ಘಟನೆ ನಗರದ ಹಾಶ್ಮಿನಗರದಲ್ಲಿ ನಡೆದಿದ್ದು, ಕೊಲೆ ಆರೋಪಿಗಳ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಫೈರೋಜ್ ಪಠಾಣ್ ಕೊಲೆಯಾದ ಯುವಕ. ಅವರಿರುವ ಮನೆಯಲ್ಲಿ ಕೊಲೆ ಮಾಡಲಾಗಿದೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ...

ಯೋಗೀಶಗೌಡ ಕೊ* ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ ಏಪ್ರಿಲ್ 15ಕ್ಕೆ ಮುಂದೂಡಿಕೆ

Dharwad News: ಧಾರವಾಡ: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ಅಂತಿಮ ತೀರ್ಪು ಪ್ರಕಟಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಪ್ರಿಲ್ 15ಕ್ಕೆ ಮುಂದೂಡಿದೆ. ​ನಿಗದಿಯಂತೆ ಇಂದು (ಎಪ್ರಿಲ್ 9) ಈ ಹೈಪ್ರೊಫೈಲ್ ಪ್ರಕರಣದ ತೀರ್ಪು ಹೊರಬೀಳಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ನ್ಯಾಯಾಧೀಶರು ಆದೇಶವನ್ನು ಮುಂದಿನ...

Dharwad: ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಎನ್.ಶಶಿಕುಮಾರ್

Dharwad News: ಧಾರವಾಡ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ....

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...

Dharwad News: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕನಿಂದ ಲೈಂಗಿಕ ದೌರ್ಜನ್ಯ.!

Dharwad News: ನವಲಗುಂದ: ನೈತಿಕ ಪಾಠ ಮಾಡಬೇಕಾದ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯಶಿಕ್ಷಕನೇ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಮಾನವೀಯ ಕೃತ್ಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ಬುಧವಾರ (ಮಾರ್ಚ್‌ 18ರಂದು) ಸಂಜೆ 4:30 ಸುಮಾರಿಗೆ ಮುಖ್ಯಶಿಕ್ಷಕ ಬಾಲಕಿಯನ್ನು ತನ್ನ ಕಚೇರಿ ಸಮೀಪದ ಕೊಠಡಿಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಿಕ್ಷಕನ...

Dharwad News: ಕಾಶ್ಮೀರದಂತಾದ ಧಾರವಾಡದ ಕಲಘಟಗಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಭಾರಿ ಆಲಿಕಲ್ಲು ಮಳೆಯಾದ ಪರಿಣಾಮ ಇಡೀ ಕಲಘಟಗಿ ಗ್ರಾಮದಲ್ಲಿ ಆಲಿಕಲ್ಲುಗಳ ರಾಶಿ ಬಿದ್ದು, ಇದು ಕಲಘಟಗಿಯೋ, ಕಾಶ್ಮೀರವೋ ಎಂಬ ಜಿಜ್ಞಾಸೆಗೆ ಎಡೆ ಮಾಡಿಕೊಟ್ಟಿತ್ತು. ಕಲಘಟಗಿ ಗ್ರಾಮದ ಸುತ್ತ ಸುರಿದ ಮಳೆಯ ಜೊತೆಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲುಗಳು ಬಿದ್ದಿದ್ದು, ರಸ್ತೆ, ಮನೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img