Wednesday, April 8, 2026

Dharwad

Dharwad News: ಹೆತ್ತ ತಂದೆಗೆ ಸಲಾಕೆಯಿಂದ ಬಡಿದು ಕೊಂ* ಮಗ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂತ ಮಗನೇ ತಂದೆಯ ಹತ್ಯೆ ಮಾಡಿದ್ದಾನೆ. ಹುಬ್ಬಳ್ಳಿಯ ಗಿರಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಿರಿಯಾಲ ಗ್ರಾಮದ ಉಮೇಶ ಸುಡಕೇನವರ (೫೮) ಹತ್ಯೆಯಾದ ತಂದೆಯಾಗಿದ್ದಾರೆ. https://youtu.be/Ae6kVMsAcZw ಹನುಮಂತಪ್ಪ ಎಂಬ ಮಗ, ತನ್ನ ತಂದೆಯ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ತಂದೆ- ಮಗನ ನಡುವೆ ಜಗಳವಾಗಿತ್ತು. ಈ ವೇಳೆ ಸಲಾಕೆಯಿಂದ...

ಕನ್ನಡಿಗರ ಉದ್ಯೋಗ ಮೀಸಲಾತಿ ವಿಧೆಯಕಕ್ಕೆ ಖಾಸಗಿ ಕಂಪನಿಗಳ ವಿರೋಧಕ್ಕೆ ಕರವೇ ಆಕ್ರೋಶ

Political News: ರಾಜ್ಯ ಕಾಂಗ್ರೆಸ್ ಸರ್ಕಾರದ ಜಾರಿಗೆ ತರಲು ಮುಂದಾಗಿರೋ ಕನ್ನಡಿಗರ ಉದ್ಯೋಗ ಮಿಸಲಾತಿ ವಿಧೇಯಕಕ್ಕೆ ಖಾಸಗಿ ಕಂಪನಿಗಳ ವಿರೋಧ ನಡೆ ಖಡಿಸಿ ಹಾಗೂ ಸಹಕಾರ ನೀಡಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಕರವೇ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. https://youtu.be/Ae6kVMsAcZw ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣಕುಮಾರ ಶೆಟ್ಟಿ ಬಣ ಸಂಘಟನೆ ನೇತೃತ್ವದಲ್ಲಿ, ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ...

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಬಸ್‌ ಚಾಲನೆ ಮಾಡ್ತಾ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಬಲಿ..!

ಸಾರಿಗೆ ಬಸ್ ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೊರಟಿದ್ದ ವೇಳೆ ಬಸ್ ಚಾಲಕ ರೀಲ್ಸ್ ಮಾಡುತ್ತಿದ್ದನು. ಮುಂದೆ ಹೋಗುತ್ತಿದ್ದ ಚಕ್ಕಡಿ ಗಮನಿಸಿದೆ ಚಾಲಕ ಮಾತ್ರ ರೀಲ್ಸ್ ಗುಂಗಿನಲ್ಲಿದ್ದ, ಪರಿಣಾಮ ಹಿಂಬದಿಯಿಂದ ಚಕ್ಕಡಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಎರಡೂ ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ. Hubli News: ಹುಬ್ಬಳ್ಳಿ: ಸಾರಿಗೆ ಬಸ್ ಚಾಲಕನ ರೀಲ್ಸ್ ಹುಚ್ಚಾಟಕ್ಕೆ...

ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಯೋಧ ಸಾವು

Dharwad News: ಧಾರವಾಡ : ಅನಾರೋಗ್ಯದಿಂದ ಬಿಎಸ್‌ಎಫ್ ಯೋಧರೊಬ್ಬರು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಮಂಜುನಾಥ ಕುಂದರಗಿ (33) ಎಂಬುವವರೇ ಸಾವಿಗೀಡಾದವರು. ಜುಲೈ 4 ರಂದು ಮಂಜುನಾಥ ಅವರು ರಜೆ ಮೇಲೆ ಊರಿಗೆ ಬಂದಿದ್ದರು. https://youtu.be/E9k0wO9AQn0 ಓರಿಸ್ಸಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ, ರಜೆಗೆಂದು ಮನೆಗೆ ಬಂದಾಗ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಸವದತ್ತಿಯ...

ಕೋಚಿಂಗ್ ಸೆಂಟರ್ ಮಾಲೀಕ ಹಣ ನೀಡದ್ದಕ್ಕೆ ವಿದ್ಯಾರ್ಥಿ ಮಾಡಿದ ಕೆಲಸವೇನು ಗೊತ್ತಾ..?

Dharwad News: ಧಾರವಾಡ: ಹಣ ನೀಡದೇ ಇದ್ದಿದ್ದಕ್ಕೆ ವಿದ್ಯಾರ್ಥಿಯೊಬ್ಬ ಕೋಚಿಂಗ್ ಸೆಂಟರ್ ಮಾಲೀಕನಿಗೆ ಚಾಕು ಇರಿದ ಘಟನೆ ಧಾರವಾಡದ ಸಪ್ತಾಪುರದಲ್ಲಿ ನಡೆದಿದೆ. ಕಲಬುರ್ಗಿ ಮೂಲದ ಬೀರಪ್ಪ ಎಂಬ ವಿದ್ಯಾರ್ಥಿಯೇ ಸ್ಪೂರ್ತಿ ಕರಿಯರ್‌ನ ಮಾಲೀಕ ರಮೇಶ ಕಾಖಂಡಕಿ ಅವರಿಗೆ ಚಾಕು ಇರಿದ ವಿದ್ಯಾರ್ಥಿ. https://youtu.be/E9k0wO9AQn0 ಬೀರಪ್ಪ ಸೆಂಟರ್‌ಗೆ ಸೇರುವ ಮೊದಲೇ ರಮೇಶ ಅವರಿಗೆ 40 ಸಾವಿರ ಹಣ ನೀಡಿದ್ದ....

ಬಸ್‌ನಲ್ಲಿ ಸೀಟಿಗಾಗಿ ಜಗಳವಾಡಿ ಹೊಡೆದಾಡಿದ ಮಹಿಳೆಯರು

Dharwad News: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಯಾವ ರೀತಿ ಸದ್ದು ಮಾಡುತ್ತಿದೆ ಎನ್ನೋದಕ್ಕೆ ಈ ಘಟನೆನೆ ಸಾಕ್ಷಿ, ಎಸ್ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಬೈದಾಡಿಕೊಂಡು ಹೊಡೆದಾಡಿಕೊಂಡಿರುವ ಘಟನೆ ನವಲಗುಂದದಲ್ಲಿ ನಡೆದಿದೆ. ನವಲಗುಂದದಿಂದ ಹುಬ್ಬಳ್ಳಿಗೆ ಹೋಗುವಾಗ ಇಬ್ಬರು ಮಹಿಳೆಯರು ಕುಳಿತುಕ್ಕೊಳ್ಳು ಸೀಟಿಗಾಗಿ ಅವ್ಯಾಚ್ಯ ಶಬ್ದಗಳಿಂದ ಬೈದಾಡಿಕ್ಕೊಂಡು ಕೈ ಕೈ ಮಿಲಾಯಿಸಿರುವ ಘಟನೆ ನಡೆದಿದೆ..ಇನ್ನು ಮಹಿಳೆಯರಿಗೆ...

ಒಂದು ಲಕ್ಷ ರೂ. ಹಣವಿದ್ದ ಪ್ರಯಾಣಿಕರ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ

Hubli News: ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಒಂದು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್ ನ್ನು, ಬಸ್ಸಿನಲ್ಲೇ ಬಿಟ್ಟು ಇಳಿದು ನಂತರ ಗಾಬರಿಗೊಂಡು ಕೂಡಲೇ BRTS ಸಹಾಯವಾಣಿಗೆ ಸಂಪರ್ಕಿಸಿದಾಗ, ಆ ಬಸ್ ಚಾಲಕ ಆ ಬ್ಯಾಗನ್ನು ನೋಡಿ ಕಚೇರಿಗೆ ತಂದು ಪ್ರಯಾಣಿಕರಿಗೆ ಮರಳಿಸಿ ತಮ್ಮ ಪ್ರಾಮಾಣಿಕತೆ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. https://youtu.be/E9k0wO9AQn0 ಗುರುನಾಥ ಬಡಿಗೇರ ಎಂಬುವವರು ಸವದತ್ತಿಯ ಹೂಲಿ...

ಮೊಹರಂ ಹಿನ್ನೆಲೆ ಧಾರವಾಡದಲ್ಲಿ ಇರಾನಿ ಜನರಿಂದ ವಿಶೇಷ ಆಚರಣೆ

Dharwad News: ಧಾರವಾಡ: ಇಂದು ಮೊಹರಂ ಹಿನ್ನೆಲೆ, ಧಾರವಾಡದಲ್ಲಿ ಇರಾನಿ ಜನ ವಿಶೇಷ ಮೊಹರಂ ಆಚರಿಸಿದ್ದಾರೆ. ಮೊಹರಂ ಹಬ್ಬವನ್ನು ಶೋಕದಿನ ಎಂದು ಇರಾನಿ ಜನರು ಆಚರಿಸುತ್ತಾರೆ. https://youtu.be/bE1cynKQlg8 ಹಾಗಾಗಿ ಈ ದಿನ ತಮಗೆ ತಾವೇ ಹಿಂಸಿಸಿಕೊಳ್ಳುತ್ತಾರೆ. ಧಾರವಾಡದಲ್ಲೂ ಇರಾನಿಗಳು ಈ ರೀತಿ ಮೊಹರಂ ಹಬ್ಬ ಆಚರಣೆ ಮಾಡಿದ್ದು, ಬ್ಲೇಡ್‌ಗಳಿದೆ ಎದೆಗೆ ಹೊಡೆದುಕೊಂಡು, ದೇಹದಿಂದ ಬರುವ ರಕ್ತವನ್ನು ದೇವರಿಗೆ...

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img