Tuesday, August 4, 2026

Dharwad

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ ಫೈ ಜೀವನ ನಡೆಸುತ್ತಿದ್ದಾನೆ. ಜೈಲಿನಲ್ಲಿ ಇದ್ದೇ ಅಪ್ರಾಪ್ತ ಬಾಲಕಿ ಜತೆ ಫೋನ್ ಕರೆಯಲ್ಲಿ ಸಂಭಾಷಣೆ ನಡೆಸಿರುವ ಆರೋಪ ಕೇಳಿಬಂದಿದೆ. ಶಾಕಿಂಗ್ ಆಡಿಯೋ ವೈರಲ್ ಆಗಿದ್ದು, ಖೈದಿ ಅಪ್ರಾಪ್ತ ಬಾಲಕಿಗೆ...

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಉದ್ಯೋಗಕ್ಕಾಗಿ ಸಲ್ಲಿಸುವ ಪ್ರತಿ ಅರ್ಜಿಯ ಹಿಂದೆ ಒಂದು ಕನಸಿರುತ್ತದೆ, ಕುಟುಂಬದ ನಿರೀಕ್ಷೆ,...

ಪಾಲಿಕೆ ಮಾಸ್ಟರ್ ಪ್ಲಾನ್; ದನಗಳಿಗೂ ಬಂತು ಆಧಾರ್ ಕಾರ್ಡ್!

  ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡಾಡಿ‌ ದನಗಳು ಹಾಗೂ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದೆಷ್ಟೋ ಸಲ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿ ಹಾಗೂ ಬಿಡಾಡಿ ದನಗಳ ಹಾವಳಿಯ ಚರ್ಚೆ ತಾರಕಕ್ಕೆ‌ರುತ್ತಿದೆ. ಈ ನಿಟ್ಟಿನಲ್ಲಿ ಈಗ ಪಾಲಿಕೆಯ ಬಿಡಾಡಿ ದನಗಳ ನಿಯಂತ್ರಣಕ್ಕೆ ಪ್ಲಾನ್ ಮಾಡಿದೆ. ಆದರೆ ಬೀದಿ‌ ನಾಯಿಗಳ ನಿಯಂತ್ರಣದ...

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ‌ಗಳ ಬಂಧನ

Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...

ಮದುವೆ ಗೆ ಹೋಗ್ತಿದ್ದ ಪ್ರೊಫೆಸರ್ ಮನೆ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ. ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...

Hubli News: ಅಧಿಕಾರಿಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ನವನಗರ, ಅಮರಗೋಳ, ಭೈರಿದೇವರಕೊಪ್ಪ, ಎಪಿಎಂಸಿ ಮತ್ತು ಶಾಂತಿನಿಕೇತನ ಕಾಲೋನಿಯ ನಿವಾಸಿಗಳು ಸೇರಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ನವನಗರ ಠಾಣೆಯ ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳು ಹಾಗೂ ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಿವಾಸಿಗಳ ಪ್ರಕಾರ, ನವನಗರ ಠಾಣೆಯ ಸಿ.ಪಿ.ಐ. ಸಮೀವುಲ್ಲ ಸಾಹೇಬ್‌ ಅವರು...

Dharwad: ಪರೀಕ್ಷಾರ್ಥಿಗಳ ಶಕ್ತಿ ಪ್ರದರ್ಶನಕ್ಕೆ ಬೆದರಿದ ಸರ್ಕಾರ- ವಯೋಮಿತಿ ಸಡಿಲಿಕೆ

Dharwad: ಧಾರವಾಡ: ಕಳೆದ ಐದಾರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯಸ್ಸು ಮೀರುತ್ತಿದ್ದು, ನೇಮಕಾತಿಯಲ್ಲಿನ ವಯಸ್ಸನ್ನು ಸಡಿಲಿಸಿ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕಳೆದ ವಾರವಷ್ಟೇ ಸಾವಿರಾರು ಜನ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಧಾರವಾಡದ ಲಿಂಗಾಯತ ಭವನದಿಂದ...

ಧಾರವಾಡದಲ್ಲಿ ಮಾಜಿ ಸೈನಿಕನ ಮೇಲೆ ಹಲ್ಲೆ – ASI, ಕಾನ್ಸ್‌ಟೇಬಲ್ ಅಮಾನತು!

ಧಾರವಾಡದ ಸಪ್ತಾಪುರ ವಿವೇಕಾನಂದ ಸರ್ಕಲ್‌ ಬಳಿ ನಡೆದ ಮಾಜಿ ಸೈನಿಕನ ಮೇಲಿನ ಹಲ್ಲೆ ನಡೆದಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟ ಇಬ್ಬರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ASI ವಿದ್ಯಾನಂದ ಸುಬೇದಾರ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ರಾಜಪ್ಪ ಕಣಬೂರ್ ಅವರನ್ನು ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಮಾನತು ಮಾಡುವ ಆದೇಶ ಹೊರಡಿಸಿದ್ದಾರೆ. ಘಟನೆ ಕಳೆದ...

Dharwad: ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರ ಹಲ್ಲೆ: ನೀವು ರಕ್ಷಕರೇ ಅಥವಾ ಭಕ್ಷಕರೇ?

Dharwad News: ಧಾರವಾಡ: ಧಾರವಾಡ: "ಸೈನಿಕ" ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

ಕಾನೂನು ವಿವಿಯ ಯಡವಟ್ಟು: ಮರು ಮೌಲ್ಯಪನಕ್ಕೆ ಹಾಕಿದರೇ ಪಾಸ್ ಆಗಿದ್ದ ವಿಷಯವೂ ಫೇಲ್..!

Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ. ವಿದ್ಯಾರ್ಥಿನಿ ಅಂತಿಮ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img