Tuesday, April 7, 2026

Dharwad

ಹುಬ್ಬಳ್ಳಿ-ಧಾರವಾಡ ಕಮೀಷನರ್ ಆಗಿ N.ಶಶಿಕುಮಾರ್, ಕೈಂ ಡಿಸಿಪಿಯಾಗಿ ಮಹಾನಿಂಗ್ ನಂದಗಾವಿ ವರ್ಗಾವಣೆ

Hubli News: ಹುಬ್ಬಳ್ಳಿ : ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಚ್ಚರಿ ಮೂಡಿಸಿದೆ. ರಾತ್ರೋರಾತ್ರಿ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್...

ಅಧಿವೇಶನ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಧಾರವಾಡ ಪ್ರತ್ಯೇಕ ಪಾಲಿಕೆ ಕೂಗು

Dharwad News: ಧಾರವಾಡ: ರಾಜ್ಯದಲ್ಲಿಯೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬೆಂಗಳೂರು ನಂತರದ ಅತಿ ದೊಡ್ಡ ಪಾಲಿಕೆ. ಅವಳಿ ನಗರಕ್ಕೆ ಸೇರಿಯೇ ಪಾಲಿಕೆ ಇದ್ದರೂ ಸರಕಾರದಿಂದ ಬರುವ ಅನುದಾನದಲ್ಲಿ ಹುಬ್ಬಳ್ಳಿಗೆ ಸಿಂಹಪಾಲು ಸಿಗುತ್ತೆ ಎನ್ನುವ ಅಸಮಾಧಾನ ಬಹಳ ವರ್ಷಗಳಿಂದ ಧಾರವಾಡ ಜನರಿಗೆ ಇದ್ದೇ ಇದೆ. ಹುಬ್ಬಳ್ಳಿಯಂತೆ ಧಾರವಾಡ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯೂ ಆಗಿಲ್ಲ. ಇದೇ ಕಾರಣಕ್ಕೆ...

Karnataka TV Impact: ನಿಷೇಧಿತ ಪ್ಲಾಸ್ಟಿಕ್ ಗೋಡೌನ್ ಮೇಲೆ ಹು-ಧಾ ಪಾಲಿಕೆ ಅಧಿಕಾರಿಗಳಿಂದ ದಾಳಿ

Hubli News: ಹುಬ್ಬಳ್ಳಿ: ನಿಷೇಧಿತ ಪ್ಲಾಸ್ಟಿಕ್ ಗೋಡೌನ್ ಮೇಲೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಅಧಿಕಾರಿಗಳ ದಾಳಿಯಾಗಿದೆ. ಇದು ಕರ್ನಾಟಕ ಟಿವಿ ಇಂಪ್ಯಾಕ್ಟ್ ಆಗಿದ್ದು, ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಟಿವಿ, ಪ್ಲಾಸ್ಟಿಕ್ ಹಾವಳಿ ಹೆಚ್ಚಾದ ಬಗ್ಗೆ ಸುದ್ದಿ ಮಾಡಿತ್ತು. ಇಂದು ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿಗಳು, ಅಕ್ರಮವಾಗಿ ಪ್ಲಾಸ್ಟಿಕ್ ತಯಾರು ಮಾಡುತ್ತಿದ್ದ ಗೋಡೌನ್ ಮೇಲೆ ದಾಳಿ ನಡೆಸಿದೆ. ಹುಬ್ಬಳ್ಳಿಯ ಗೋಕುಲ...

ಒಂದು ಕಡೆ ಗ್ಯಾರಂಟಿ ಭಾಗ್ಯ ಮತ್ತೊಂದು ಕಡೆ ಹಗರಣ ಭಾಗ್ಯದಲ್ಲಿ ಸರ್ಕಾರ ಸಿಲುಕಿದೆ: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ರಾಜಕೀಯವನ್ನು ರಾಜಕಾರಣಿಗಳು ಮಾಡಬೇಕು ಹೊರೆತು ಬೇರೆ ಬೇರೆಯವರು ಇದರಲ್ಲಿ ಭಾಗಿಯಾಗಬಾರದು. ಇದು ಬಹಳಷ್ಟು ದುರ್ದೈವದ ಸಂಗತಿ. ಒಂದು ಸಮುದಾಯದ ಶ್ರೀಗಳಿಂದ ಹೇಳಿಕೆ ನೀಡಿಸುವುದು ಸರಿಯಲ್ಲಾ ಎಂದು ಹೇಳಿದ್ದಾರೆ. ಎಲ್ಲಾ ಗುರುಗಳು ಸಹ ನಮಗೆ ಮಾರ್ಗದರ್ಶನ ನೀಡುತ್ತಾರೆ. ರಾಜಕೀಯವೇ ಬೇರೆ ರಾಜಕೀಯದಲ್ಲಿ ಗುರುಗಳನ್ನು...

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ? ಶಾಸಕರ ಅಸಮಾಧಾನದ ಬಗ್ಗೆ ಜಗದೀಶ್ ಶೆಟ್ಟರ್ ಸುಳಿವು!

Hubli News: ಹುಬ್ಬಳ್ಳಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ರಾಜ್ಯದಲ್ಲಿ ಸಿಎಂ‌, ಡಿಸಿಎಂ ಸೃಷ್ಠಿ ಚರ್ಚೆ ವಿಚಾರ ಸಂಬಂಧ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ‌ ತೋಡಿಕೊಳ್ಳುತ್ತಿದ್ದಾರೆ. ಅದು...

ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು. ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ...

ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿದ ಧಾರವಾಡದ ಜನ

Hubli News: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪೇಡಾ ನಗರಿ ಧಾರವಾಡದಲ್ಲಿ ಕ್ರೀಡಾ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ವೈ ನಗರದ ಶ್ರೀ ನಗರದ ವೃತದಲ್ಲಿ ಕ್ರಿಕೆಟ್ ಅಭಿಮಾನಿಗಳು ಟೀಂ ಇಡಿಯಾ ಕಪ್ಪು ಗೆಲ್ಲುತ್ತಿದ್ದಂತೆ ಟಿವಿ...

ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ‌ ಸೃಷ್ಟಿ ಚರ್ಚೆ ವಿಚಾರ, ಸಿಎಂ‌ , ಡಿಸಿಎಂ ಹುದ್ದೆ‌ ವಿಚಾರವನ್ನ ಕಾಂಗ್ರೆಸ್ ನವರೇ ಸೃಷ್ಠಿ ಮಾಡುತ್ತಿದ್ದಾರೆ. ಡಿಸಿಎಂ‌ ಸೃಷ್ಠಿ ವಿಚಾರದಲ್ಲಿ‌ ಸಿಎಂ ಸಿದ್ಧರಾಮಯ್ಯ ಅವರದ್ದೇ ಕೈವಾಡವಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್ಚುವರಿ‌ ಡಿಸಿಎಂ‌...

ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಒಂದು ಲಕ್ಷ ಕೋಟಿ ರೂಪಾಯಿ ಕೊಟ್ಟಿದೆ: ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಕರ್ನಾಟಕ‌ ಅಭಿವೃದ್ದಿ ಸೇರಿದಂತೆ ಎಲ್ಲ ರಾಜ್ಯಗಳ‌ ಹಿತಾಸಕ್ತಿ ಕಾಪಾಡುವುದಕ್ಕೆ ಕೇಂದ್ರ ಸರ್ಕಾರ ಸದಾ ಸಿದ್ಧವಿದೆ. ರಾಜ್ಯ ಸರ್ಕಾರ ತಮ್ಮ‌ ವೈಫಲ್ಯ‌ ಮುಚ್ಚಿಹಾಕುವ ಉದ್ದೇಶದಿಂದ ಕೇಂದ್ರದ ಮೇಲೆ ಆರೋಪ ಮಾಡುತ್ತೆ. ರಾಜ್ಯ ಸರ್ಕಾರದ ಗ್ಯಾರಂಟಿ ವಿಚಾರದಲ್ಲಿ ಹಲವಾರು ನ್ಯೂನತೆಗಳಿವೆ. ತಮ್ಮ ನ್ಯೂನತೆಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸವನ್ನ‌ ರಾಜ್ಯ ಸರ್ಕಾರ ಮಾಡುತ್ತಿದೆಂದು ಕೇಂದ್ರ...

Hubli News: ಮಾರುಕಟ್ಟೆಯಲ್ಲಿ ಎಗ್ಗಿಲ್ಲದೆ ಪ್ಲಾಸ್ಟಿಕ್‌ ಮಾರಾಟ

Hubli News: ಹುಬ್ಬಳ್ಳಿ: ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳ ಬಳಕೆ ಎಗ್ಗಿಲ್ಲದೆ ನಡೆದಿದೆ. ಈ ಹಿಂದೆ ಸರ್ಕಾರ 2016ರ ಮಾ.11ರಿಂದ ಜಾರಿಗೆ ಬರುವಂತೆ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ, ಸಾಗಣೆ, ಸಂಗ್ರಹ ಮತ್ತು ಮಾರಾಟ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಅಧಿಕಾರಿಗಳ ದಾಳಿ ಮತ್ತು ದಂಡ ಪ್ರಯೋಗದಿಂದಾಗಿ ಪ್ಲಾಸ್ಟಿಕ್‌ ಬಳಕೆ ಹಾವಳಿ...
- Advertisement -spot_img

Latest News

ಅಧಿಕಾರ ಹೋಗಿ ಎಷ್ಟು ವರ್ಷ ಆಗಿದೆ ಆದ್ರೂ ಗೌರವ ಸಲ್ಲಿಸಿದ್ದು ನನ್ನ ಭಾಗ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Mandya News: ಮಂಡ್ಯದ ಎಲೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆರೆ ತುಂಬಿಸುವ ಯೋಜನೆ ಬಗ್ಗೆ ಭಾಷಣ ಮಾಡಿದ್ದಾರೆ. ಕೆರೆ ತುಂಬಿಸುವ...
- Advertisement -spot_img