Tuesday, April 7, 2026

Dharwad

ಹುಬ್ಬಳ್ಳಿ ಆಕಾಶ್ ಹಿರೇಮಠ ಕೊ*ಲೆ ಪ್ರಕರಣ: 8 ಜನರ ಬಂಧನ

Hubli News: ಹುಬ್ಬಳ್ಳಿ: ಆಟೋ ಚಾಲಕ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಎಂಟು ಮಂದಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ. ಶನಿವಾರ (ಜೂ.22) ರಾತ್ರಿ 30 ವರ್ಷದ ಆಕಾಶ್ ಮಠಪತಿಯನ್ನು ಲೋಹಿಯಾ ನಗರದ ಪವನ್ ಸ್ಕೂಲ್...

ಪ್ರಾಥಮಿಕ ತನಿಖೆಯಲ್ಲಿ ತಲೆಗೆ ಗಾಯವಾಗಿರುವ ಹಿನ್ನಲೆ ಆಕಾಶ ಸಾವನ್ನಪ್ಪಿದ್ದಾನೆ : ಕಮೀಷನರ್..

Hubli News: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರನನ್ನು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ಲೋಹಿಯಾನಗರದಲ್ಲಿ ನಡೆದಿದೆ. ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಪುತ್ರ ಆಕಾಶ ಮಠಪತಿ (26) ಎಂಬುವರೇ ಸಾವನ್ನಪ್ಪಿದ ದುರ್ದೈವಿ. ಶನಿವಾರ ಸಂಜೆ ಕೆಲ ಯುವಕರ ಜೊತೆಗೆ ಲೋಹಿಯಾನಗರದ ಕೆರೆಯ...

ಹುಬ್ಬಳ್ಳಿಯಲ್ಲಿ ಮತ್ತೊಂದು ಹ*ತ್ಯೆ: ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷ ಪುತ್ರನ ಕೊ*ಲೆ

Hubli News: ಹುಬ್ಬಳ್ಳಿ ನಗರದ ಪವನ್ ಶಾಲೆಯ ಹಿಂಭಾಗದಲ್ಲಿ ಹಳೇ ದ್ವೇಷದ ಹಿನ್ನೆಲೆ ಮದ್ಯ ಕುಡಿಸಿ ಚಾಕುವಿನಿಂದ ಇರಿದು ಓರ್ವ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವಂತಹ ಘಟನೆ ನಡೆದಿದೆ. ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್ ಮಠಪತಿ ಮೃತ ಯುವಕ. ಚಾಕುವಿನಿಂದ ಇರಿದು ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರನ ಬರ್ಬರ ಹತ್ಯೆ ಮಾಡಿರುವಂತಹ...

ಕುಡಿದ ಅಮಲಿನಲ್ಲಿ ಜೀವಗಳ ಜೊತೆ ಚೆಲ್ಲಾಟ – ತಪ್ಪಿತು ಭಾರೀ ಅನಾಹುತ

Dharwad News: ಧಾರವಾಡ : ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸು ಹಾಗೂ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ನಗರದ ಜ್ಯುಬಿಲಿ ವೃತ್ತ ಹಾಗೂ ಕಾರ್ಪೋರೇಶನ್ ಬಳಿ ನಡೆದಿದೆ. ಕನಾ೯ಟಕ ಕಾಲೇಜ್ ರಸ್ತೆಯಿಂದ ತನ್ನ ಕಾರನ್ನು ಮನಬಂದಂತೆ ಚಲಾಯಿಸಿಕೊಂಡು ಬಂದ ಯುವಕನೋರ್ವ ಬೇಂದ್ರೆ ಬಸ್ಸಿಗೆ ತನ್ನ ಕಾರು...

ಪೊಲೀಸ್ ಕಮೀಷನರ್ ಒತ್ತಡಕ್ಕೆ ಅಧಿಕಾರಿಗಳು ಬಾಗುತ್ತಿದ್ದಾರೆ – ನಿರಂಜನಯ್ಯ ಹಿರೇಮಠ ಆರೋಪ

Hubli News: ಹುಬ್ಬಳ್ಳಿ : ಅಂತ್ಯಕ್ರಿಯೆ ಮಾಡಲು ಬಂದಿದ್ದ ನನ್ನನ್ನು ಪೊಲೀಸರು ತಡೆದು ಅರೆಸ್ಟ್ ಮಾಡಲು ಮುಂದಾಗಿದ್ದಾರೆ ಅಂತಾ ನೇಹಾ ಹಿರೇಮಠ ತಂದೆ ನಿರಂಜನಯ್ಯ ಹಿರೇಮಠ ಆರೋಪಿಸಿದ್ದಾರೆ. ನಾನು ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿಯವರ ಪುತ್ರ ಆಕಾಶನ ಅಂತ್ಯಕ್ರಿಯೆ ಸಲುವಾಗಿ ಬೇರೆ ವಾಹನದ ವ್ಯವಸ್ಥೆ ಮಾಡಿದ್ದೆ. ನಮ್ಮ ಸಂಪ್ರದಾಯದ ಪ್ರಕಾರ ಪೂಜೆಗೆ ಸಂಬಂಧಿಸಿದಂತೆ...

ಕೊಲೆಗೆ ಸಂಚು ರೂಪಿಸಿದ್ದ ಆರು ಜನರ ಬಂಧನ: ಕೇಸ್ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತರು..!

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಕೊಲೆಗೆ ಸಂಚು ರೂಪಿಸಿ ಅಡ್ಡಾಡುತ್ತಿದ್ದ 06 ಜನ ಆರೋಪಿಗಳನ್ನು ಒಳಗೊಂಡು ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು. ಹಳೇ ಹುಬ್ಬಳ್ಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಪ್ರಾಪ್ತ ಬಾಲಕ...

ಖತರ್ನಾಕ್ ಬೈಕ್ ಕಳ್ಳನ ಬಂಧಿಸಿದ ಉಪನಗರ ಪೋಲಿಸರು!80 ಸಾವಿರ ಮೌಲ್ಯದ ಎರಡು ಬೈಕ್ ವಶ

Hubli News: ಹುಬ್ಬಳ್ಳಿ: ಬೈಕ್‌ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಪಕ್ಕಿರಪ್ಪ ಡಿಗ್ಗಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕೈಚಳಕದಿಂದ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಅದರಂತೆ ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ...

11 ಲಕ್ಷ ಮೌಲ್ಯದ 202 ಸೈಲೆನ್ಸರ್ ನಾಶ ಮಾಡಿದ್ದೇವೆ‌, ನಿಯಮ ಉಲ್ಲಂಘಿಸಿದರೆ ಹುಷಾರ್: ಕಮೀಷನರ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು...

ಚೆನ್ನಮ್ಮ ವೃತ್ತದ ಬಳಿಯಲ್ಲಿ 200ಕ್ಕೂ ಅಧಿಕ ಸೈಲೆನ್ಸರ್ ನಾಶ: ಕರ್ಕಶ ಶಬ್ದ ಮಾಡಿದರೇ ಹುಷಾರ್..!

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿಗೆ ಭಂಗವನ್ನುಂಟು ಮಾಡುವ ಕರ್ಕಶ ಬದ್ಧದ ಬೈಕ್ ಸೈಲೆನ್ಸರ್ ಗಳನ್ನು ನಾಶ ಮಾಡುವ ಮೂಲಕ ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯವನ್ನು ಮಾಡಿದೆ. ಬೇಕಾಬಿಟ್ಟಿಯಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಮಾಡುತ್ತಿದ್ದ ಸುಮಾರು ಎರಡು ನೂರಕ್ಕೂ ಅಧಿಕ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದ ಸಂಚಾರಿ...

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಮ್ಮ ಕರ್ನಾಟಕ ಸೇನೆ, ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿತು. ನಮ್ಮ ಕರ್ನಾಟಕ ಸೇನೆ ಉತ್ತರ ಕರ್ನಾಟಕ ರಾಜ್ಯಾಧ್ಯಕ್ಷ ಅಮೃತ ಇಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಜ.25, 1984 ರಂದು...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img